AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಾಂಗರೂ ಕಾಳಗ! ನಗಬೇಕೋ ಅಳಬೇಕೋ ನೀವೇ ಹೇಳಿ

Kangaroo Fighting : ಬಾಕ್ಸಿಂಗ್ ಪಟುಗಳಂತೆ ಇವುಗಳು ಹೊಡೆದಾಡಿಕೊಳ್ಳುವುದನ್ನು ಸುಮಾರು 55,000 ಕ್ಕೂ ಹೆಚ್ಚು ನೆಟ್ಟಿಗರು ನೋಡಿದ್ದಾರೆ.

Viral Video: ಕಾಂಗರೂ ಕಾಳಗ! ನಗಬೇಕೋ ಅಳಬೇಕೋ ನೀವೇ ಹೇಳಿ
ಇಂಥಾ ಪರಿ ಕೋಪವೇಕೋ?
TV9 Web
| Edited By: ಶ್ರೀದೇವಿ ಕಳಸದ|

Updated on:Aug 30, 2022 | 11:31 AM

Share

Vial Video : ತುಂಬಾ ಕುತೂಹಲದಿಂದ ನೋಟ ಸೆಳೆಯುವ ಪ್ರಾಣಿಗಳೆಂದರೆ ಕಾಂಗರೂಗಳು. ಅವು ನಡೆದರೂ, ಜಿಗಿದರೂ, ಸಹಜವಾಗಿದ್ದರೂ, ಕಿಡಿಗೇಡಿತನ ಮಾಡಿದರೂ ನೆಟ್ಟಿಗರು ಮಾತ್ರ ಅವುಗಳ ವಿಡಿಯೋಗಳನ್ನು ತುಂಬಾ ಇಷ್ಟಪಟ್ಟು ನೋಡುತ್ತಾರೆ. ಆಸ್ಟ್ರೇಲಿಯಾದ ಕ್ಯಾನ್​ಬೆರಾದಲ್ಲಿ ಎರಡು ಕಾಂಗರೂಗಳ ಮಧ್ಯೆ ನಡೆದ ಕಾಳಗದ ದೃಶ್ಯ ಇಲ್ಲಿದೆ. ಯಾಕಾಗಿ ಇಂಥ ಭಯಂಕರ ಕೋಪತಾಪವೋ…

ಆಸ್ಟ್ರೇಲಿಯಾದ ನಿಸರ್ಗಧಾಮದಲ್ಲಿ ಈ ಬಾಕ್ಸಿಂಗ್ ಪಂದ್ಯಾವಳಿ ನಡೆದಿದೆ! ಟ್ವಿಟರ್‌ನಲ್ಲಿ ನೌ ದಿಸ್ ಎಂಬ ಪುಟವು ಹಂಚಿಕೊಂಡಿರುವ ಈ ವಿಡಿಯೋದಲ್ಲಿ ಇವುಗಳ ಜಗಳ ತಾರಕಕ್ಕೇರಿದೆ. ಬಾಕ್ಸಿಂಗ್ ಪಟುಗಳಂತೆ ಇವು ಹೊಡೆದಾಡುತ್ತ ಕೊನೆಗೆ ಒಂದು ಬೇಲಿಯ ಬಳಿ ನಿಯಂತ್ರಣ ಕಳೆದುಕೊಳ್ಳುತ್ತವೆ. ಒಂದು ಕಾಂಗರೂ ಇನ್ನೊಂದು ಕಾಂಗರೂವನ್ನು ಆ ಬೇಲಿಗೆ ಅಪ್ಪಳಿಸುವಂತೆ ಮಾಡುತ್ತದೆ. ಅಪ್ಪಳಿಸುವುದಷ್ಟೇ ಅಲ್ಲ ಬೇಲಿಯೇ ಕಿತ್ತುಕೊಂಡು ಹೋಗುತ್ತದೆ. ಕಾಂಗರೂ ರಸ್ತೆ ಬೀಳುತ್ತದೆ. ಈತನಕ 55,000 ಕ್ಕೂ ಹೆಚ್ಚು ವೀಕ್ಷಣೆಗಳನ್ನು ಈ ವಿಡಿಯೋ ಗಳಿಸಿದೆ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:30 am, Tue, 30 August 22

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!