AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಾಂಗರೂ ಕಾಳಗ! ನಗಬೇಕೋ ಅಳಬೇಕೋ ನೀವೇ ಹೇಳಿ

Kangaroo Fighting : ಬಾಕ್ಸಿಂಗ್ ಪಟುಗಳಂತೆ ಇವುಗಳು ಹೊಡೆದಾಡಿಕೊಳ್ಳುವುದನ್ನು ಸುಮಾರು 55,000 ಕ್ಕೂ ಹೆಚ್ಚು ನೆಟ್ಟಿಗರು ನೋಡಿದ್ದಾರೆ.

Viral Video: ಕಾಂಗರೂ ಕಾಳಗ! ನಗಬೇಕೋ ಅಳಬೇಕೋ ನೀವೇ ಹೇಳಿ
ಇಂಥಾ ಪರಿ ಕೋಪವೇಕೋ?
TV9 Web
| Edited By: |

Updated on:Aug 30, 2022 | 11:31 AM

Share

Vial Video : ತುಂಬಾ ಕುತೂಹಲದಿಂದ ನೋಟ ಸೆಳೆಯುವ ಪ್ರಾಣಿಗಳೆಂದರೆ ಕಾಂಗರೂಗಳು. ಅವು ನಡೆದರೂ, ಜಿಗಿದರೂ, ಸಹಜವಾಗಿದ್ದರೂ, ಕಿಡಿಗೇಡಿತನ ಮಾಡಿದರೂ ನೆಟ್ಟಿಗರು ಮಾತ್ರ ಅವುಗಳ ವಿಡಿಯೋಗಳನ್ನು ತುಂಬಾ ಇಷ್ಟಪಟ್ಟು ನೋಡುತ್ತಾರೆ. ಆಸ್ಟ್ರೇಲಿಯಾದ ಕ್ಯಾನ್​ಬೆರಾದಲ್ಲಿ ಎರಡು ಕಾಂಗರೂಗಳ ಮಧ್ಯೆ ನಡೆದ ಕಾಳಗದ ದೃಶ್ಯ ಇಲ್ಲಿದೆ. ಯಾಕಾಗಿ ಇಂಥ ಭಯಂಕರ ಕೋಪತಾಪವೋ…

ಆಸ್ಟ್ರೇಲಿಯಾದ ನಿಸರ್ಗಧಾಮದಲ್ಲಿ ಈ ಬಾಕ್ಸಿಂಗ್ ಪಂದ್ಯಾವಳಿ ನಡೆದಿದೆ! ಟ್ವಿಟರ್‌ನಲ್ಲಿ ನೌ ದಿಸ್ ಎಂಬ ಪುಟವು ಹಂಚಿಕೊಂಡಿರುವ ಈ ವಿಡಿಯೋದಲ್ಲಿ ಇವುಗಳ ಜಗಳ ತಾರಕಕ್ಕೇರಿದೆ. ಬಾಕ್ಸಿಂಗ್ ಪಟುಗಳಂತೆ ಇವು ಹೊಡೆದಾಡುತ್ತ ಕೊನೆಗೆ ಒಂದು ಬೇಲಿಯ ಬಳಿ ನಿಯಂತ್ರಣ ಕಳೆದುಕೊಳ್ಳುತ್ತವೆ. ಒಂದು ಕಾಂಗರೂ ಇನ್ನೊಂದು ಕಾಂಗರೂವನ್ನು ಆ ಬೇಲಿಗೆ ಅಪ್ಪಳಿಸುವಂತೆ ಮಾಡುತ್ತದೆ. ಅಪ್ಪಳಿಸುವುದಷ್ಟೇ ಅಲ್ಲ ಬೇಲಿಯೇ ಕಿತ್ತುಕೊಂಡು ಹೋಗುತ್ತದೆ. ಕಾಂಗರೂ ರಸ್ತೆ ಬೀಳುತ್ತದೆ. ಈತನಕ 55,000 ಕ್ಕೂ ಹೆಚ್ಚು ವೀಕ್ಷಣೆಗಳನ್ನು ಈ ವಿಡಿಯೋ ಗಳಿಸಿದೆ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:30 am, Tue, 30 August 22

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್