AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿನ ಟ್ಯಾಂಕ್​ ಏರಿ ಆತ್ಮಹತ್ಯೆ ಬೆದರಿಕೆ ಒಡ್ಡಿದ ಪಂಜಾಬಿನ ದೈಹಿಕ ತರಬೇತಿ ಶಿಕ್ಷಕಿಯರು

Suicide Threat : ಕೆಲಸವನ್ನು ಕಾಯಂಗೊಳಿಸದಿದ್ದರೆ ಇಲ್ಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಈ ಶಿಕ್ಷಕಿಯರು ಬೆದರಿಸಿದರು. ಇವರನ್ನು ಬೆಂಬಲಿಸಿ ಕೆಲವರು ಪ್ರತಿಭಟನೆಯನ್ನೂ ಮಾಡಿದರು. ಈ ವಿಡಿಯೋ ಈಗ ವೈರಲ್.

ನೀರಿನ ಟ್ಯಾಂಕ್​ ಏರಿ ಆತ್ಮಹತ್ಯೆ ಬೆದರಿಕೆ ಒಡ್ಡಿದ ಪಂಜಾಬಿನ ದೈಹಿಕ ತರಬೇತಿ ಶಿಕ್ಷಕಿಯರು
‘ಉದ್ಯೋಗ ಖಾತ್ರಿಗೊಳಿಸದಿದ್ದರೆ ಆತ್ಮಹತ್ಯೆಗೆ ಶರಣಾಗುತ್ತೇವೆ’
TV9 Web
| Edited By: ಶ್ರೀದೇವಿ ಕಳಸದ|

Updated on:Oct 07, 2022 | 4:19 PM

Share

Viral Video : ಪಂಜಾಬ್​ನ ಮೊಹಾಲಿಯ ಸೊಹಾನಾದಲ್ಲಿರುವ ಸಿಂಗ್ ಶಾಹೀದನ್​ ಗುರುದ್ವಾರದ ಬಳಿ ಇಬ್ಬರು ದೈಹಕ ತರಬೇತಿ ಶಿಕ್ಷಕಿಯರು ನೀರಿನ ಟ್ಯಾಂಕ್​ ಏರಿ ಆತ್ಮಹತ್ಯೆಯ ಮಾಡಿಕೊಳ್ಳುವುದಾಗಿ ಬೆದರಿಸಿದ್ದಾರೆ. ಈ ಘಟನೆ ಬುಧವಾರದ ಮಧ್ಯಾಹ್ನದಂದು ನಡೆದಿದೆ. ಸರ್ಕಾರಿ ಶಾಲೆಗಳಲ್ಲಿ ದೈಹಿಕ ತರಬೇತಿ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿ ಇವರು ಈ ನಿರ್ಧಾರ ತಳೆದು ಪ್ರತಿಭಟಿಸಿರುವುದಾಗಿ ಎಎನ್​ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಹಿಂದಿನ ‘ಪಂಜಾಬ್ ಸರ್ಕಾರವು ಉದ್ಯೋಗ ಕಾಯಂಗೊಳಿಸುವುದಾಗಿ ಭರವಸೆ ನೀಡಿತ್ತು. ಆದರೆ ಅದೂ ಹುಸಿಯಾಯಿತು. ನಂತರ ಆಮ್ ಆದ್ಮಿ ಪಕ್ಷ ಕೂಡ ಏಳು ತಿಂಗಳಾದರೂ ಸುಳ್ಳು ಭರವಸೆ ನೀಡುತ್ತಲೇ ಬರುತ್ತಿದೆ’ ಎಂದು ದೈಹಿಕ ತರಬೇತಿ ಶಿಕ್ಷಕಿ ಸಿಪ್ಪಿ ಶರ್ಮಾ ಆರೋಪಿಸಿದ್ದಾರೆ.

ಸಿಪ್ಪಿ ಶರ್ಮಾ ಮತ್ತು ವೀರಪಾಲ್ ಕೌರ್ ಈ ಇಬ್ಬರೂ ಶಿಕ್ಷಕಿಯರು ಹೀಗೆ ಆತ್ಮಾಹುತಿ ಬೆದರಿಕೆ ಹಾಕಿದ್ದಕ್ಕೆ, ಅವರ ಬೆಂಬಲಿಗರು ವಿಮಾನ ನಿಲ್ದಾಣ ರಸ್ತೆಗುಂಟ ಪ್ರತಿಭಟನೆಗಿಳಿದ ಘಟನೆಯೂ ಆ ದಿನವೇ ನಡೆದಿದೆ.

ಯಾವ ಸರ್ಕಾರ ಬಂದರೂ ಸಮಸ್ಯೆಗಳು ಮಾತ್ರ ಹೆಚ್ಚುತ್ತಲೇ ಇವೆ. ಮನನೊಂದವರು ಉಪಾಯಗಾಣದೆ ಇನ್ನೇನು ಮಾಡಲು ಸಾಧ್ಯ? ಆದಷ್ಟು ಬೇಗ ಇಂಥ ಲಕ್ಷಾಂತರ ಮಂದಿಯ ಅಳಲು ಸರ್ಕಾರಕ್ಕೆ ತಲುಪಲಿ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:12 pm, Fri, 7 October 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ