AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿನ ಟ್ಯಾಂಕ್​ ಏರಿ ಆತ್ಮಹತ್ಯೆ ಬೆದರಿಕೆ ಒಡ್ಡಿದ ಪಂಜಾಬಿನ ದೈಹಿಕ ತರಬೇತಿ ಶಿಕ್ಷಕಿಯರು

Suicide Threat : ಕೆಲಸವನ್ನು ಕಾಯಂಗೊಳಿಸದಿದ್ದರೆ ಇಲ್ಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಈ ಶಿಕ್ಷಕಿಯರು ಬೆದರಿಸಿದರು. ಇವರನ್ನು ಬೆಂಬಲಿಸಿ ಕೆಲವರು ಪ್ರತಿಭಟನೆಯನ್ನೂ ಮಾಡಿದರು. ಈ ವಿಡಿಯೋ ಈಗ ವೈರಲ್.

ನೀರಿನ ಟ್ಯಾಂಕ್​ ಏರಿ ಆತ್ಮಹತ್ಯೆ ಬೆದರಿಕೆ ಒಡ್ಡಿದ ಪಂಜಾಬಿನ ದೈಹಿಕ ತರಬೇತಿ ಶಿಕ್ಷಕಿಯರು
‘ಉದ್ಯೋಗ ಖಾತ್ರಿಗೊಳಿಸದಿದ್ದರೆ ಆತ್ಮಹತ್ಯೆಗೆ ಶರಣಾಗುತ್ತೇವೆ’
TV9 Web
| Updated By: ಶ್ರೀದೇವಿ ಕಳಸದ|

Updated on:Oct 07, 2022 | 4:19 PM

Share

Viral Video : ಪಂಜಾಬ್​ನ ಮೊಹಾಲಿಯ ಸೊಹಾನಾದಲ್ಲಿರುವ ಸಿಂಗ್ ಶಾಹೀದನ್​ ಗುರುದ್ವಾರದ ಬಳಿ ಇಬ್ಬರು ದೈಹಕ ತರಬೇತಿ ಶಿಕ್ಷಕಿಯರು ನೀರಿನ ಟ್ಯಾಂಕ್​ ಏರಿ ಆತ್ಮಹತ್ಯೆಯ ಮಾಡಿಕೊಳ್ಳುವುದಾಗಿ ಬೆದರಿಸಿದ್ದಾರೆ. ಈ ಘಟನೆ ಬುಧವಾರದ ಮಧ್ಯಾಹ್ನದಂದು ನಡೆದಿದೆ. ಸರ್ಕಾರಿ ಶಾಲೆಗಳಲ್ಲಿ ದೈಹಿಕ ತರಬೇತಿ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿ ಇವರು ಈ ನಿರ್ಧಾರ ತಳೆದು ಪ್ರತಿಭಟಿಸಿರುವುದಾಗಿ ಎಎನ್​ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಹಿಂದಿನ ‘ಪಂಜಾಬ್ ಸರ್ಕಾರವು ಉದ್ಯೋಗ ಕಾಯಂಗೊಳಿಸುವುದಾಗಿ ಭರವಸೆ ನೀಡಿತ್ತು. ಆದರೆ ಅದೂ ಹುಸಿಯಾಯಿತು. ನಂತರ ಆಮ್ ಆದ್ಮಿ ಪಕ್ಷ ಕೂಡ ಏಳು ತಿಂಗಳಾದರೂ ಸುಳ್ಳು ಭರವಸೆ ನೀಡುತ್ತಲೇ ಬರುತ್ತಿದೆ’ ಎಂದು ದೈಹಿಕ ತರಬೇತಿ ಶಿಕ್ಷಕಿ ಸಿಪ್ಪಿ ಶರ್ಮಾ ಆರೋಪಿಸಿದ್ದಾರೆ.

ಸಿಪ್ಪಿ ಶರ್ಮಾ ಮತ್ತು ವೀರಪಾಲ್ ಕೌರ್ ಈ ಇಬ್ಬರೂ ಶಿಕ್ಷಕಿಯರು ಹೀಗೆ ಆತ್ಮಾಹುತಿ ಬೆದರಿಕೆ ಹಾಕಿದ್ದಕ್ಕೆ, ಅವರ ಬೆಂಬಲಿಗರು ವಿಮಾನ ನಿಲ್ದಾಣ ರಸ್ತೆಗುಂಟ ಪ್ರತಿಭಟನೆಗಿಳಿದ ಘಟನೆಯೂ ಆ ದಿನವೇ ನಡೆದಿದೆ.

ಯಾವ ಸರ್ಕಾರ ಬಂದರೂ ಸಮಸ್ಯೆಗಳು ಮಾತ್ರ ಹೆಚ್ಚುತ್ತಲೇ ಇವೆ. ಮನನೊಂದವರು ಉಪಾಯಗಾಣದೆ ಇನ್ನೇನು ಮಾಡಲು ಸಾಧ್ಯ? ಆದಷ್ಟು ಬೇಗ ಇಂಥ ಲಕ್ಷಾಂತರ ಮಂದಿಯ ಅಳಲು ಸರ್ಕಾರಕ್ಕೆ ತಲುಪಲಿ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:12 pm, Fri, 7 October 22

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!