AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃದಯ ಕಲಕುವ ವಿಡಿಯೋ! ತಾಯಿಯ ಸಮಾಧಿಗೆ ಕಿಂಡಿ ಮಾಡಿ, ಅಮ್ಮ ಅಲ್ಲಿದ್ದಾಳಾ ಎಂದು ಇಣುಕಿ ನೋಡಿದ ಕಂದಮ್ಮ ಏನು ಮಾಡಿದ ನೋಡಿ

ಅಮ್ಮಾ..ಅಮ್ಮಾ: ತಾಯಿಯ ಸಮಾಧಿಯಲ್ಲಿ ಈ ಮಗು ಮಾಡಿದ್ದನ್ನು ನೋಡಿದರೆ ಕಣ್ಣೀರು ನಿಲ್ಲುವುದಿಲ್ಲ.. ಹೃದಯ ಕಲಕುವ ವಿಡಿಯೋ ನೀವೂ ನೋಡಿ 'ತಾಯಿ' ಸೃಷ್ಟಿಯ ಸಾಕಾರ ರೂಪ. ಅಮ್ಮ ಜೀವಂತ ದೇವರು. ದೇವರಾದರೂ ಅಮ್ಮನಿಗೆ ತಲೆಬಾಗಬೇಕು..

ಹೃದಯ ಕಲಕುವ ವಿಡಿಯೋ! ತಾಯಿಯ ಸಮಾಧಿಗೆ ಕಿಂಡಿ ಮಾಡಿ, ಅಮ್ಮ ಅಲ್ಲಿದ್ದಾಳಾ ಎಂದು ಇಣುಕಿ ನೋಡಿದ ಕಂದಮ್ಮ ಏನು ಮಾಡಿದ ನೋಡಿ
ತಾಯಿಯ ಸಮಾಧಿಗೆ ಕಿಂಡಿ ಮಾಡಿ, ಅಮ್ಮ ಅಲ್ಲಿದ್ದಾಳಾ ಎಂದು ಇಣುಕಿ ನೋಡಿದ ಕಂದಮ್ಮ, ಹೃದಯ ಕಲಕುವ ವಿಡಿಯೋ!
TV9 Web
| Edited By: ಸಾಧು ಶ್ರೀನಾಥ್​|

Updated on:Aug 29, 2022 | 10:02 PM

Share

ಅಮ್ಮನಿಗಾಗಿ ಪರಿತಪಿಸುತ್ತಿರುವ ಮಗು ಮಾಡಿದ್ದೇನು? ತಾಯಿಯ ಸಮಾಧಿಯಲ್ಲಿ ಈ ಮಗು ಮಾಡಿದ್ದನ್ನು ನೋಡಿದರೆ ಕಣ್ಣೀರು ನಿಲ್ಲುವುದಿಲ್ಲ.. ಹೃದಯ ಕಲಕುವ ವಿಡಿಯೋ ನೀವೂ ನೋಡಿ ‘ತಾಯಿ’ ಸೃಷ್ಟಿಯ ಸಾಕಾರ ರೂಪ. ಅಮ್ಮ ಜೀವಂತ ದೇವರು. ದೇವರಾದರೂ ಅಮ್ಮನಿಗೆ ತಲೆಬಾಗಬೇಕು.. ತಾಯಿ ಮಕ್ಕಳನ್ನು ಮಾತ್ರ ರಕ್ಷಿಸುವುದಿಲ್ಲ. ಮಕ್ಕಳ ಸುಖವೇ ತನ್ನ ಸುಖ ಎಂದುಕೊಳ್ಳುತ್ತಾಳೆ.. ಅವರೇ ತನ್ನ ಪ್ರಪಂಚ ಎಂದುಕೊಳ್ಳುತ್ತಾಳೆ. ಅಮ್ಮನ ಋಣ ತೀರಿಸಲು ಯಾರಿಂದಲೂ ಸಾಧ್ಯವಿಲ್ಲ. ‘ಅಮ್ಮ’ನ ಬಗ್ಗೆ ಏನೇ ಹೇಳಲಿ. ಅಂತಹ ತಾಯಿ ನಮ್ಮೊಂದಿಗಿಲ್ಲದಿದ್ದರೆ ಆಗುವ ನೋವು ಅವರ್ಣನೀಯ. ನಾವೀಗ ತೋರಿಸಲು ಹೊರಟಿರುವ ವೀಡಿಯೋ ಸಹ ಹಾಗಿದೆ. ಅದನ್ನು ನೋಡಿದಾಗ ಕಣ್ಣೀರು ನಿಲ್ಲುವುದಿಲ್ಲ.

ವೈರಲ್ ಆಗಿರುವ ವಿಡಿಯೋ ಪ್ರಕಾರ ಮಗುವೊಂದು ತನ್ನ ತಾಯಿಯ ಸಮಾಧಿ ಬಳಿ ‘ಅಮ್ಮಾ..ಅಮ್ಮಾ’ ಎಂದು ಅಳುತ್ತಿರುವುದನ್ನು ನೀವು ನೋಡಬಹುದು. ಇದು ಹಳೆಯ ವಿಡಿಯೋ… ಆದರೆ ಮತ್ತೊಮ್ಮೆ ಅಂತರ್ಜಾಲದಲ್ಲಿ ವೈರಲ್ ಆಗಿದೆ. ಕೆಲ ದಿನಗಳ ಹಿಂದೆ ಮಗುವಿನ ತಾಯಿ ಮೃತಪಟ್ಟಿದ್ದರು. ಎರಡು ವರ್ಷದ ಮಗು ತನ್ನ ಅಜ್ಜಿಯನ್ನು ತನ್ನ ತಾಯಿ ಎಲ್ಲಿ ಎಂದು ಕೇಳಿದಾಗ, ಅವಳು ಭೂಮಿಯತ್ತ ತೋರಿಸಿ, ಆ ಸಮಾಧಿಯಲ್ಲಿ ಮಲಗಿದ್ದಾಳೆ ಎಂದು ತೋರಿಸಿದಳು.

ಹೀಗಾಗಿ ಮಗು ತನ್ನ ತಾಯಿಯ ಸಮಾಧಿ ಬಳಿ ರಂಧ್ರ ಮಾಡಿ ‘ಅಮ್ಮಾ… ಅಮ್ಮಾ’ ಎಂದು ಕರೆದಿದೆ. ಎಷ್ಟು ಕರೆದರೂ ತಾಯಿಯಿಂದ ಯಾವುದೇ ಪ್ರತಿಕ್ರಿಯೆ ಬಾರದ ಕಾರಣ ಬಾಲಕ ಅಳುತ್ತಾ ತನ್ನ ನೋವು ತೋಡಿಕೊಂಡಿದ್ದಾನೆ. ಇದೀಗ ಈ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆಗಿದೆ. ಈ ಬಗ್ಗೆ ನೆಟಿಜನ್‌ಗಳು ಕಾಮೆಂಟ್‌ಗಳನ್ನು ಮಾಡುತ್ತಿದ್ದಾರೆ. ಮಗುವಿನ ನೋವು ನೋಡಿ.. ನೆಟ್ಟಿಗರು ಕಣ್ಣೀರು ಹಾಕುತ್ತಾ ಕಾಮೆಂಟ್ ಮಾಡುತ್ತಿದ್ದಾರೆ.

Published On - 10:01 pm, Mon, 29 August 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!