AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಪೊಲೀಸ್​​​ ಜೀಪ್​​​ ಬಳಸಿ ರೀಲ್ಸ್​​​​ ಮಾಡಿದ ಯುವಕರು; ವಿಡಿಯೋ ವೈರಲ್​​

ಪೊಲೀಸ್ ಜೀಪ್​​ ಮೇಲೆ ಯುವಕರು ಗುಂಪೊಂದು ರೀಲ್ಸ್​​​​ ಮಾಡಿದ್ದು, ಇದೀಗಾ ಈ ಘಟನೆ ವೈರಲ್​ ಆಗುತ್ತಿದ್ದಂತೆ ಪೊಲೀಸರು ಯುವಕರ ಹುಡುಕಾಟದಲ್ಲಿ ತೊಡಗಿಸಿಕೊಂಡಿದ್ದಾರೆ.ಆದ್ರೆ ಈ ಹುಡುಗರಿಗೆ ಅಷ್ಟು ಸಲಿಸಾಗಿ ರೀಲ್ಸ್​​ ಮಾಡಲು ಜೀಪ್​​ ಎಲ್ಲಿಂದ ಸಿಕ್ಕಿತು ಎಂಬುದೇ ಇಂಟರೆಸ್ಟಿಂಗ್​​​ ಸ್ಟೋರಿ.

Viral News: ಪೊಲೀಸ್​​​ ಜೀಪ್​​​ ಬಳಸಿ ರೀಲ್ಸ್​​​​ ಮಾಡಿದ ಯುವಕರು; ವಿಡಿಯೋ ವೈರಲ್​​
ಪೊಲೀಸ್​​​ ಜೀಪ್​​​ ಬಳಸಿ ರೀಲ್ಸ್​​​​ ಮಾಡಿದ ಯುವಕರುImage Credit source: Twitter
ಅಕ್ಷತಾ ವರ್ಕಾಡಿ
|

Updated on:May 20, 2023 | 11:48 AM

Share

ಇತ್ತೀಚಿನ ದಿನಗಳಲ್ಲಿ ಸೋಶಿಯಲ್​​ ಮೀಡಿಯಾಗಳಲ್ಲಿ ಕೇವಲ 15 ಸೆಕೆಂಡುಗಳ ರೀಲ್ಸ್​​ ಮಾಡಿ ಸೋಶಿಯಲ್​​ ಮೀಡಿಯಾ ಸ್ಟಾರ್​​ ಆಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅಷ್ಟರ ಮಟ್ಟಿಗೆ ರೀಲ್ಸ್​​​ ಯುವಪೀಳಿಗೆಯಲ್ಲಿ ಕ್ರೇಜ್​​ ಹುಟ್ಟು ಹಾಕಿದೆ. ಆದರೆ ಇಲ್ಲೊಂದು ಯುವಕರ ಗುಂಪು ಪೊಲೀಸ್​​ ಜೀಪ್​​ ಬಳಸಿ ರೀಲ್ಸ್​​ ಮಾಡಿದ್ದು, ಈ ವಿಡಿಯೋ ಇದೀಗಾ ಎಲ್ಲೆಡೆ ಭಾರೀ ವೈರಲ್​ ಆಗುತ್ತಿದೆ. ಆದ್ರೆ ಈ ಹುಡುಗರಿಗೆ ಅಷ್ಟು ಸಲಿಸಾಗಿ ರೀಲ್ಸ್​​ ಮಾಡಲು ಪೊಲೀಸ್​​ ಜೀಪ್​​ ಎಲ್ಲಿಂದ ಸಿಕ್ಕಿತು ಎಂಬುದೇ ಇಂಟರೆಸ್ಟಿಂಗ್​​​ ಸ್ಟೋರಿ.

ಉತ್ತರ ಪ್ರದೇಶದ ಕಾನ್ಪುರದ ಬಜಾರಿಯಾ ಪೊಲೀಸ್ ಠಾಣೆ ಪೋಲೀಸ್​​ ಜೀಪ್​​ ಮೇಲೆ ಯುವಕರು ಗುಂಪೊಂದು ರೀಲ್ಸ್​​​​ ಮಾಡಿದ್ದು, ಇದೀಗಾ ಈ ಘಟನೆ ವೈರಲ್​ ಆಗುತ್ತಿದ್ದಂತೆ ಪೊಲೀಸರು ಯುವಕರ ಹುಡುಕಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಕ್ಯಾನ್ಸರ್​​ ಗೆದ್ದು ಬಂದ ಪೊಲೀಸ್​​​ ಇಲಾಖೆಯ ಶ್ವಾನ ಸಿಮ್ಮಿ

ಎಸಿಪಿ ಸಿಸಾಮೌ ಶಿಖರ್ ಪ್ರಕಾರ , ಜೀಪನ್ನು ಸರ್ವೀಸ್​​​ಗಾಗಿ ಗ್ಯಾಜೇರಿನಲ್ಲಿ ಇಡಲಾಗಿದೆ. ಈ ಸಮಯದಲ್ಲಿ ಯುವಕರು ಪೊಲೀಸ್​​ ಜೀಪನ್ನು ಬಳಸಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ. ಒಬ್ಬ ಯುವಕನ ಹೆಸರು ಫೈಸಲ್ ಮತ್ತು ಇನ್ನೊಬ್ಬ ಯುವಕನ ಗುರುತು ಪತ್ತೆ ಹಚ್ಚಲಾಗುತ್ತಿದೆ. ಯುವಕರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಸಿಪಿ ತಿಳಿಸಿದ್ದಾರೆ. ವಿಡಿಯೋದಲ್ಲಿ ಹುಡುಗರು ಬಬ್ಬೊಬ್ಬರಾಗಿ ಹೋಗಿ ಜೀಪ್​ ಮೇಲೆ ಕುಳಿತುಕೊಂಡು ಕಾಲಮೇಲೆ ಕಾಲು ಹಾಕಿ ಫೋಟೋಗೆ ಪೋಸ್​​​ ಕೊಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Published On - 11:47 am, Sat, 20 May 23

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್