AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಪೊಲೀಸ್​​​ ಜೀಪ್​​​ ಬಳಸಿ ರೀಲ್ಸ್​​​​ ಮಾಡಿದ ಯುವಕರು; ವಿಡಿಯೋ ವೈರಲ್​​

ಪೊಲೀಸ್ ಜೀಪ್​​ ಮೇಲೆ ಯುವಕರು ಗುಂಪೊಂದು ರೀಲ್ಸ್​​​​ ಮಾಡಿದ್ದು, ಇದೀಗಾ ಈ ಘಟನೆ ವೈರಲ್​ ಆಗುತ್ತಿದ್ದಂತೆ ಪೊಲೀಸರು ಯುವಕರ ಹುಡುಕಾಟದಲ್ಲಿ ತೊಡಗಿಸಿಕೊಂಡಿದ್ದಾರೆ.ಆದ್ರೆ ಈ ಹುಡುಗರಿಗೆ ಅಷ್ಟು ಸಲಿಸಾಗಿ ರೀಲ್ಸ್​​ ಮಾಡಲು ಜೀಪ್​​ ಎಲ್ಲಿಂದ ಸಿಕ್ಕಿತು ಎಂಬುದೇ ಇಂಟರೆಸ್ಟಿಂಗ್​​​ ಸ್ಟೋರಿ.

Viral News: ಪೊಲೀಸ್​​​ ಜೀಪ್​​​ ಬಳಸಿ ರೀಲ್ಸ್​​​​ ಮಾಡಿದ ಯುವಕರು; ವಿಡಿಯೋ ವೈರಲ್​​
ಪೊಲೀಸ್​​​ ಜೀಪ್​​​ ಬಳಸಿ ರೀಲ್ಸ್​​​​ ಮಾಡಿದ ಯುವಕರುImage Credit source: Twitter
ಅಕ್ಷತಾ ವರ್ಕಾಡಿ
|

Updated on:May 20, 2023 | 11:48 AM

Share

ಇತ್ತೀಚಿನ ದಿನಗಳಲ್ಲಿ ಸೋಶಿಯಲ್​​ ಮೀಡಿಯಾಗಳಲ್ಲಿ ಕೇವಲ 15 ಸೆಕೆಂಡುಗಳ ರೀಲ್ಸ್​​ ಮಾಡಿ ಸೋಶಿಯಲ್​​ ಮೀಡಿಯಾ ಸ್ಟಾರ್​​ ಆಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅಷ್ಟರ ಮಟ್ಟಿಗೆ ರೀಲ್ಸ್​​​ ಯುವಪೀಳಿಗೆಯಲ್ಲಿ ಕ್ರೇಜ್​​ ಹುಟ್ಟು ಹಾಕಿದೆ. ಆದರೆ ಇಲ್ಲೊಂದು ಯುವಕರ ಗುಂಪು ಪೊಲೀಸ್​​ ಜೀಪ್​​ ಬಳಸಿ ರೀಲ್ಸ್​​ ಮಾಡಿದ್ದು, ಈ ವಿಡಿಯೋ ಇದೀಗಾ ಎಲ್ಲೆಡೆ ಭಾರೀ ವೈರಲ್​ ಆಗುತ್ತಿದೆ. ಆದ್ರೆ ಈ ಹುಡುಗರಿಗೆ ಅಷ್ಟು ಸಲಿಸಾಗಿ ರೀಲ್ಸ್​​ ಮಾಡಲು ಪೊಲೀಸ್​​ ಜೀಪ್​​ ಎಲ್ಲಿಂದ ಸಿಕ್ಕಿತು ಎಂಬುದೇ ಇಂಟರೆಸ್ಟಿಂಗ್​​​ ಸ್ಟೋರಿ.

ಉತ್ತರ ಪ್ರದೇಶದ ಕಾನ್ಪುರದ ಬಜಾರಿಯಾ ಪೊಲೀಸ್ ಠಾಣೆ ಪೋಲೀಸ್​​ ಜೀಪ್​​ ಮೇಲೆ ಯುವಕರು ಗುಂಪೊಂದು ರೀಲ್ಸ್​​​​ ಮಾಡಿದ್ದು, ಇದೀಗಾ ಈ ಘಟನೆ ವೈರಲ್​ ಆಗುತ್ತಿದ್ದಂತೆ ಪೊಲೀಸರು ಯುವಕರ ಹುಡುಕಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಕ್ಯಾನ್ಸರ್​​ ಗೆದ್ದು ಬಂದ ಪೊಲೀಸ್​​​ ಇಲಾಖೆಯ ಶ್ವಾನ ಸಿಮ್ಮಿ

ಎಸಿಪಿ ಸಿಸಾಮೌ ಶಿಖರ್ ಪ್ರಕಾರ , ಜೀಪನ್ನು ಸರ್ವೀಸ್​​​ಗಾಗಿ ಗ್ಯಾಜೇರಿನಲ್ಲಿ ಇಡಲಾಗಿದೆ. ಈ ಸಮಯದಲ್ಲಿ ಯುವಕರು ಪೊಲೀಸ್​​ ಜೀಪನ್ನು ಬಳಸಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ. ಒಬ್ಬ ಯುವಕನ ಹೆಸರು ಫೈಸಲ್ ಮತ್ತು ಇನ್ನೊಬ್ಬ ಯುವಕನ ಗುರುತು ಪತ್ತೆ ಹಚ್ಚಲಾಗುತ್ತಿದೆ. ಯುವಕರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಸಿಪಿ ತಿಳಿಸಿದ್ದಾರೆ. ವಿಡಿಯೋದಲ್ಲಿ ಹುಡುಗರು ಬಬ್ಬೊಬ್ಬರಾಗಿ ಹೋಗಿ ಜೀಪ್​ ಮೇಲೆ ಕುಳಿತುಕೊಂಡು ಕಾಲಮೇಲೆ ಕಾಲು ಹಾಕಿ ಫೋಟೋಗೆ ಪೋಸ್​​​ ಕೊಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Published On - 11:47 am, Sat, 20 May 23

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ