AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಖಾಲಿ ಬಿಯರ್ ಬಾಟಲಿಯಿಂದಲೇ ಲಕ್ಷಾಧಿಪತಿಯಾದ ವ್ಯಕ್ತಿ

ಇಲ್ಲೊಬ್ಬ ವ್ಯಕ್ತಿ ತಾನು ಕುಡಿದ ಬಿಸಾಕಿದ ಖಾಲಿ ಬಿಯರ್​ ಬಾಟಲಿಗಳಿಂದಲೇ ಲಕ್ಷಾಧಿಪತಿಯಾಗಿದ್ದಾನೆ. ಇದು ನಿಮಗೆ ಸ್ವಲ್ಪ ವಿಚಿತ್ರವೆನಿಸಬಹುದು, ಆದರೆ ಇದು ಸಂಪೂರ್ಣವಾಗಿ ನಿಜ. ಮೊದಲ 6000 ಕ್ಯಾನ್‌ಗಳನ್ನು ಮಾರಾಟ ಮಾಡಿ, $13500 (ರೂ 14 ಲಕ್ಷ) ಗಳಿಸಿದ್ದಾನೆ.

Viral News: ಖಾಲಿ ಬಿಯರ್ ಬಾಟಲಿಯಿಂದಲೇ ಲಕ್ಷಾಧಿಪತಿಯಾದ ವ್ಯಕ್ತಿ
ಅಕ್ಷತಾ ವರ್ಕಾಡಿ
|

Updated on: May 10, 2024 | 11:47 AM

Share

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ. ಕುಟುಂಬದ ಆದಾರ ಸ್ತಂಭವಾಗಿದ್ದ ವ್ಯಕ್ತಿಗಳು ಮದ್ಯಪಾನ ಮಾಡುವುದರಿಂದ ಅನೇಕ ಕುಟುಂಬಗಳು ಬೀದಿಗೆ ಬಿದ್ದಿರುವ ಘಟನೆಗಳನ್ನು ನೀವು ಕಂಡಿರಬಹುದು. ಆದರೆ ಇಲ್ಲೊಂದು ವಿಶೇಷವಾದ ಘಟನೆಯೊಂದು ಬೆಳಕಿಗೆ ಬಂದಿದೆ. ಹೌದು ಇಲ್ಲೊಬ್ಬ ತಾನು ಕುಡಿದ ಬಿಸಾಕಿದ ಖಾಲಿ ಬಿಯರ್​ ಬಾಟಲಿಗಳೇ ಆತನನ್ನು ಲಕ್ಷಾಧಿಪತಿಯನ್ನಾಗಿ ಮಾಡಿದೆ. ಇದು ನಿಮಗೆ ಸ್ವಲ್ಪ ವಿಚಿತ್ರವೆನಿಸಬಹುದು, ಆದರೆ ಇದು ಸಂಪೂರ್ಣವಾಗಿ ನಿಜ.

ಬ್ರಿಟನ್ ನಿವಾಸಿ 65 ವರ್ಷದ ನಿಕ್ ವೆಸ್ಟ್ ಅವರು ಕಳೆದ 42 ವರ್ಷಗಳಿಂದ ಬಿಯರ್ ಕ್ಯಾನ್‌ಗಳನ್ನು ಸಂಗ್ರಹಿಸುತ್ತಿದ್ದರು. ಈ ಹವ್ಯಾಸದಿಂದಾಗಿ ಅವರ ಮನೆಯಲ್ಲಿ 10,300 ಡಬ್ಬಗಳು ಜಮಾವಣೆಗೊಂಡಿವೆ. 16 ವರ್ಷ ವಯಸ್ಸಿನವನಾಗಿದ್ದಾಗ ಈ ಪ್ರವೃತ್ತಿ ಪ್ರಾರಂಭವಾಯಿತು ಮತ್ತು ನಾನು ಅಂಚೆಚೀಟಿಗಳು ಮತ್ತು ಇತರ ವಸ್ತುಗಳನ್ನು ಸಂಗ್ರಹಿಸುವುದನ್ನು ಪ್ರಾರಂಭಿಸಿದ್ದೆ. ಈ ಸಮಯದಲ್ಲಿ, ನಾನು ನನ್ನ ಸ್ನೇಹಿತರೊಂದಿಗೆ ಮದ್ಯದ ಚಟಕ್ಕೆ ಸಿಲುಕಿದೆ ಮತ್ತು ನಾನು ಹೆಚ್ಚು ಬಿಯರ್ ಕುಡಿಯಲು ಪ್ರಾರಂಭಿಸಿದೆ ಎಂದು ವೆಸ್ಟ್ ಹೇಳಿದ್ದಾರೆ.

ಇದನ್ನೂ ಓದಿ; ಮಹಿಳೆಯ ಮೂಗಿನೊಳಗೆ 100ಕ್ಕೂ ಹೆಚ್ಚು ಜೀವಂತ ಕೀಟಗಳು ಪತ್ತೆ, ಅಚ್ಚರಿಪಟ್ಟ ವೈದ್ಯರು

ಆದಾಗ್ಯೂ,ಮದ್ಯದ ಚಟಕ್ಕೆ ಸಿಲುಕಿದ ಆ ಸಮಯದಲ್ಲಿ ನಾನು ಬಿಯರ್ ಕ್ಯಾನ್‌ಗಳನ್ನು ಸಂಗ್ರಹಿಸುತ್ತಿದ್ದೆ. ನನ್ನ ಈ ಹವ್ಯಾಸಗಳಿಂದಾಗಿ ನನ್ನ ಕೋಣೆಯ ತುಂಬೆಲ್ಲಾ ಬಿಯರ್​​ ಬಾಟಲಿಗಳು ತುಂಬಿಕೊಂಡಿದ್ದವು. ಬಳಿಕ ಈ ಬಿಯರ್​ ಬಾಟಲಿಗಳ ಸಂಗ್ರಹಕ್ಕಾಗಿ ಹೊಸ ಮನೆ ಖರೀದಿಸಿದೆ. ಆದರೆ ನಿವೃತ್ತಿಯ ನಂತರ ನಾನು ಹಣದ ಕೊರತೆಯನ್ನು ಎದುರಿಸಲು ಪ್ರಾರಂಭಿಸಿದೆ. ಆದ್ದರಿಂದ ಈ ಬಾಟಲಿಗಳನ್ನು ಮಾರಾಟ ಮಾಡಲು ನಿರ್ಧರಿಸಿದೆ. ಮೊದಲ 6000 ಕ್ಯಾನ್‌ಗಳನ್ನು ಮಾರಾಟ ಮಾಡಿ, $13500 (ರೂ 14 ಲಕ್ಷ) ಗಳಿಸಿರುವುದಾಗಿ ಹೇಳಿಕೊಂಡಿದ್ದಾರೆ.

ಮತ್ತಷ್ಟು  ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ