AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಖಾಲಿ ಬಿಯರ್ ಬಾಟಲಿಯಿಂದಲೇ ಲಕ್ಷಾಧಿಪತಿಯಾದ ವ್ಯಕ್ತಿ

ಇಲ್ಲೊಬ್ಬ ವ್ಯಕ್ತಿ ತಾನು ಕುಡಿದ ಬಿಸಾಕಿದ ಖಾಲಿ ಬಿಯರ್​ ಬಾಟಲಿಗಳಿಂದಲೇ ಲಕ್ಷಾಧಿಪತಿಯಾಗಿದ್ದಾನೆ. ಇದು ನಿಮಗೆ ಸ್ವಲ್ಪ ವಿಚಿತ್ರವೆನಿಸಬಹುದು, ಆದರೆ ಇದು ಸಂಪೂರ್ಣವಾಗಿ ನಿಜ. ಮೊದಲ 6000 ಕ್ಯಾನ್‌ಗಳನ್ನು ಮಾರಾಟ ಮಾಡಿ, $13500 (ರೂ 14 ಲಕ್ಷ) ಗಳಿಸಿದ್ದಾನೆ.

Viral News: ಖಾಲಿ ಬಿಯರ್ ಬಾಟಲಿಯಿಂದಲೇ ಲಕ್ಷಾಧಿಪತಿಯಾದ ವ್ಯಕ್ತಿ
ಅಕ್ಷತಾ ವರ್ಕಾಡಿ
|

Updated on: May 10, 2024 | 11:47 AM

Share

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ. ಕುಟುಂಬದ ಆದಾರ ಸ್ತಂಭವಾಗಿದ್ದ ವ್ಯಕ್ತಿಗಳು ಮದ್ಯಪಾನ ಮಾಡುವುದರಿಂದ ಅನೇಕ ಕುಟುಂಬಗಳು ಬೀದಿಗೆ ಬಿದ್ದಿರುವ ಘಟನೆಗಳನ್ನು ನೀವು ಕಂಡಿರಬಹುದು. ಆದರೆ ಇಲ್ಲೊಂದು ವಿಶೇಷವಾದ ಘಟನೆಯೊಂದು ಬೆಳಕಿಗೆ ಬಂದಿದೆ. ಹೌದು ಇಲ್ಲೊಬ್ಬ ತಾನು ಕುಡಿದ ಬಿಸಾಕಿದ ಖಾಲಿ ಬಿಯರ್​ ಬಾಟಲಿಗಳೇ ಆತನನ್ನು ಲಕ್ಷಾಧಿಪತಿಯನ್ನಾಗಿ ಮಾಡಿದೆ. ಇದು ನಿಮಗೆ ಸ್ವಲ್ಪ ವಿಚಿತ್ರವೆನಿಸಬಹುದು, ಆದರೆ ಇದು ಸಂಪೂರ್ಣವಾಗಿ ನಿಜ.

ಬ್ರಿಟನ್ ನಿವಾಸಿ 65 ವರ್ಷದ ನಿಕ್ ವೆಸ್ಟ್ ಅವರು ಕಳೆದ 42 ವರ್ಷಗಳಿಂದ ಬಿಯರ್ ಕ್ಯಾನ್‌ಗಳನ್ನು ಸಂಗ್ರಹಿಸುತ್ತಿದ್ದರು. ಈ ಹವ್ಯಾಸದಿಂದಾಗಿ ಅವರ ಮನೆಯಲ್ಲಿ 10,300 ಡಬ್ಬಗಳು ಜಮಾವಣೆಗೊಂಡಿವೆ. 16 ವರ್ಷ ವಯಸ್ಸಿನವನಾಗಿದ್ದಾಗ ಈ ಪ್ರವೃತ್ತಿ ಪ್ರಾರಂಭವಾಯಿತು ಮತ್ತು ನಾನು ಅಂಚೆಚೀಟಿಗಳು ಮತ್ತು ಇತರ ವಸ್ತುಗಳನ್ನು ಸಂಗ್ರಹಿಸುವುದನ್ನು ಪ್ರಾರಂಭಿಸಿದ್ದೆ. ಈ ಸಮಯದಲ್ಲಿ, ನಾನು ನನ್ನ ಸ್ನೇಹಿತರೊಂದಿಗೆ ಮದ್ಯದ ಚಟಕ್ಕೆ ಸಿಲುಕಿದೆ ಮತ್ತು ನಾನು ಹೆಚ್ಚು ಬಿಯರ್ ಕುಡಿಯಲು ಪ್ರಾರಂಭಿಸಿದೆ ಎಂದು ವೆಸ್ಟ್ ಹೇಳಿದ್ದಾರೆ.

ಇದನ್ನೂ ಓದಿ; ಮಹಿಳೆಯ ಮೂಗಿನೊಳಗೆ 100ಕ್ಕೂ ಹೆಚ್ಚು ಜೀವಂತ ಕೀಟಗಳು ಪತ್ತೆ, ಅಚ್ಚರಿಪಟ್ಟ ವೈದ್ಯರು

ಆದಾಗ್ಯೂ,ಮದ್ಯದ ಚಟಕ್ಕೆ ಸಿಲುಕಿದ ಆ ಸಮಯದಲ್ಲಿ ನಾನು ಬಿಯರ್ ಕ್ಯಾನ್‌ಗಳನ್ನು ಸಂಗ್ರಹಿಸುತ್ತಿದ್ದೆ. ನನ್ನ ಈ ಹವ್ಯಾಸಗಳಿಂದಾಗಿ ನನ್ನ ಕೋಣೆಯ ತುಂಬೆಲ್ಲಾ ಬಿಯರ್​​ ಬಾಟಲಿಗಳು ತುಂಬಿಕೊಂಡಿದ್ದವು. ಬಳಿಕ ಈ ಬಿಯರ್​ ಬಾಟಲಿಗಳ ಸಂಗ್ರಹಕ್ಕಾಗಿ ಹೊಸ ಮನೆ ಖರೀದಿಸಿದೆ. ಆದರೆ ನಿವೃತ್ತಿಯ ನಂತರ ನಾನು ಹಣದ ಕೊರತೆಯನ್ನು ಎದುರಿಸಲು ಪ್ರಾರಂಭಿಸಿದೆ. ಆದ್ದರಿಂದ ಈ ಬಾಟಲಿಗಳನ್ನು ಮಾರಾಟ ಮಾಡಲು ನಿರ್ಧರಿಸಿದೆ. ಮೊದಲ 6000 ಕ್ಯಾನ್‌ಗಳನ್ನು ಮಾರಾಟ ಮಾಡಿ, $13500 (ರೂ 14 ಲಕ್ಷ) ಗಳಿಸಿರುವುದಾಗಿ ಹೇಳಿಕೊಂಡಿದ್ದಾರೆ.

ಮತ್ತಷ್ಟು  ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ