AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಪಾರ್ಕಿಂಗ್​ನಲ್ಲಿ ಲೇಟಾಗಿ ಪೇ ಮಾಡಿದಕ್ಕೆ ಬಿತ್ತು 2 ಲಕ್ಷ ರೂ. ದಂಡ

ಯುನೈಟೆಡ್ ಕಿಂಗ್‌ಡಮ್‌ನ ಡರ್ಬಿಯಲ್ಲಿ, ನೆಟ್‌ವರ್ಕ್ ಸಮಸ್ಯೆಯಿಂದಾಗಿ ಪಾರ್ಕಿಂಗ್ ಶುಲ್ಕ ಪಾವತಿಯಲ್ಲಿ ವಿಳಂಬವಾದ ಕಾರಣ ಮಹಿಳೆಯೊಬ್ಬರಿಗೆ 2 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಐದು ನಿಮಿಷಗಳೊಳಗೆ ಪಾವತಿಸಲು ನಿಯಮವಿರುವುದರಿಂದ ಈ ದಂಡ ವಿಧಿಸಲಾಗಿದೆ ಎಂದು ಪಾರ್ಕಿಂಗ್ ಅಧಿಕಾರಿಗಳು ಹೇಳಿದ್ದಾರೆ.

Viral: ಪಾರ್ಕಿಂಗ್​ನಲ್ಲಿ ಲೇಟಾಗಿ ಪೇ ಮಾಡಿದಕ್ಕೆ ಬಿತ್ತು 2 ಲಕ್ಷ ರೂ. ದಂಡ
ಅಕ್ಷತಾ ವರ್ಕಾಡಿ
|

Updated on: Dec 03, 2024 | 10:56 AM

Share

ಪಾರ್ಕಿಂಗ್ ಸ್ಥಳದಲ್ಲಿ ಹಣ ಪಾವತಿಸಲು ವಿಳಂಬ ಮಾಡಿದ್ದಕ್ಕಾಗಿ ಮಹಿಳೆಯೊಬ್ಬರಿಗೆ ಎರಡು ಲಕ್ಷ ರೂಪಾಯಿ ದಂಡ ವಿಧಿಸಿರುವ ಘಟನೆ ಯುನೈಟೆಡ್ ಕಿಂಗ್‌ಡಂನ ಡರ್ಬಿಯಲ್ಲಿ ನಡೆದಿದೆ. ಪಾರ್ಕಿಂಗ್​ ಹಣ ಪಾವತಿಸಿ ಆ ಸ್ಥಳದಿಂದ ನಿರ್ಗಮಿಸಲು ಪ್ರತಿಯೊಬ್ಬ ಚಾಲಕನಿಗೆ ಕೇವಲ ಐದು ನಿಮಿಷಗಳನ್ನು ನೀಡಲಾಗುತ್ತದೆ. ಆದರೆ ನೆಟ್​​ವರ್ಕ್​​​​ ಸಮಸ್ಯೆಯಿಂದಾಗಿ ಮಹಿಳೆ ಸಾಕಷ್ಟು ಸಮಯ ತೆಗೆದುಕೊಂಡಿದ್ದರಿಂದ ದಂಡ ವಿಧಿಸಲಾಗಿದೆ ಎಂದು ಪಾರ್ಕಿಂಗ್ ಅಧಿಕಾರಿಗಳು ತಿಳಿಸಿದ್ದಾರೆ.

ನೆಟ್​​ವರ್ಕ್​​​​ ಸಮಸ್ಯೆಯಿಂದಾಗಿ ಹಣ ಪಾವತಿಸುವುದು ತಡವಾಗಿದೆ. ಇದರಿಂದ ನನ್ನದೇನು ತಪ್ಪಿಲ್ಲ ಎಂದು 2 ಲಕ್ಷ ರೂ. ದಂಡ ವಿಧಿಸಿರುವುದನ್ನು ಖಂಡಿಸಿ ಮಹಿಳೆ ನ್ಯಾಯಾಲಯದ ಮೆಟ್ಟಿಲೇರಿದ್ದಾಳೆ. ಇದೀಗ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.

ಇದನ್ನೂ ಓದಿ:  ಲೆಹಂಗಾ, ಸೀರೆ ಬದಲು ವಧು ಬಿಕಿನಿ ತೊಟ್ಟು ಮದುವೆ ಮಂಟಪಕ್ಕೆ ಆಗಮಿಸಿದ್ದು ನಿಜಾನಾ? ಇಲ್ಲಿದೆ ಸತ್ಯಾಂಶ

“ಕಾರ್ ಪಾರ್ಕ್‌ನಲ್ಲಿ ಪಾರ್ಕಿಂಗ್ ಹಣ ಪಾವತಿಸಲು ಗರಿಷ್ಠ ಐದು ನಿಮಿಷಗಳ ಕಾಲಾವಕಾಶವಿದೆ. ನಿಯಮಗಳನ್ನು ಓದುವುದು ಮತ್ತು ಅರ್ಥಮಾಡಿಕೊಳ್ಳುವುದು ಚಾಲಕನ ಜವಾಬ್ದಾರಿ” ಎಂದು ಎಕ್ಸೆಲ್ ಪಾರ್ಕಿಂಗ್‌ನ ಪ್ರತಿನಿಧಿಯೊಬ್ಬರು ಹೇಳಿರುವುದು ವರದಿಯಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ