AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಪಾರ್ಕಿಂಗ್​ನಲ್ಲಿ ಲೇಟಾಗಿ ಪೇ ಮಾಡಿದಕ್ಕೆ ಬಿತ್ತು 2 ಲಕ್ಷ ರೂ. ದಂಡ

ಯುನೈಟೆಡ್ ಕಿಂಗ್‌ಡಮ್‌ನ ಡರ್ಬಿಯಲ್ಲಿ, ನೆಟ್‌ವರ್ಕ್ ಸಮಸ್ಯೆಯಿಂದಾಗಿ ಪಾರ್ಕಿಂಗ್ ಶುಲ್ಕ ಪಾವತಿಯಲ್ಲಿ ವಿಳಂಬವಾದ ಕಾರಣ ಮಹಿಳೆಯೊಬ್ಬರಿಗೆ 2 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಐದು ನಿಮಿಷಗಳೊಳಗೆ ಪಾವತಿಸಲು ನಿಯಮವಿರುವುದರಿಂದ ಈ ದಂಡ ವಿಧಿಸಲಾಗಿದೆ ಎಂದು ಪಾರ್ಕಿಂಗ್ ಅಧಿಕಾರಿಗಳು ಹೇಳಿದ್ದಾರೆ.

Viral: ಪಾರ್ಕಿಂಗ್​ನಲ್ಲಿ ಲೇಟಾಗಿ ಪೇ ಮಾಡಿದಕ್ಕೆ ಬಿತ್ತು 2 ಲಕ್ಷ ರೂ. ದಂಡ
ಅಕ್ಷತಾ ವರ್ಕಾಡಿ
|

Updated on: Dec 03, 2024 | 10:56 AM

Share

ಪಾರ್ಕಿಂಗ್ ಸ್ಥಳದಲ್ಲಿ ಹಣ ಪಾವತಿಸಲು ವಿಳಂಬ ಮಾಡಿದ್ದಕ್ಕಾಗಿ ಮಹಿಳೆಯೊಬ್ಬರಿಗೆ ಎರಡು ಲಕ್ಷ ರೂಪಾಯಿ ದಂಡ ವಿಧಿಸಿರುವ ಘಟನೆ ಯುನೈಟೆಡ್ ಕಿಂಗ್‌ಡಂನ ಡರ್ಬಿಯಲ್ಲಿ ನಡೆದಿದೆ. ಪಾರ್ಕಿಂಗ್​ ಹಣ ಪಾವತಿಸಿ ಆ ಸ್ಥಳದಿಂದ ನಿರ್ಗಮಿಸಲು ಪ್ರತಿಯೊಬ್ಬ ಚಾಲಕನಿಗೆ ಕೇವಲ ಐದು ನಿಮಿಷಗಳನ್ನು ನೀಡಲಾಗುತ್ತದೆ. ಆದರೆ ನೆಟ್​​ವರ್ಕ್​​​​ ಸಮಸ್ಯೆಯಿಂದಾಗಿ ಮಹಿಳೆ ಸಾಕಷ್ಟು ಸಮಯ ತೆಗೆದುಕೊಂಡಿದ್ದರಿಂದ ದಂಡ ವಿಧಿಸಲಾಗಿದೆ ಎಂದು ಪಾರ್ಕಿಂಗ್ ಅಧಿಕಾರಿಗಳು ತಿಳಿಸಿದ್ದಾರೆ.

ನೆಟ್​​ವರ್ಕ್​​​​ ಸಮಸ್ಯೆಯಿಂದಾಗಿ ಹಣ ಪಾವತಿಸುವುದು ತಡವಾಗಿದೆ. ಇದರಿಂದ ನನ್ನದೇನು ತಪ್ಪಿಲ್ಲ ಎಂದು 2 ಲಕ್ಷ ರೂ. ದಂಡ ವಿಧಿಸಿರುವುದನ್ನು ಖಂಡಿಸಿ ಮಹಿಳೆ ನ್ಯಾಯಾಲಯದ ಮೆಟ್ಟಿಲೇರಿದ್ದಾಳೆ. ಇದೀಗ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.

ಇದನ್ನೂ ಓದಿ:  ಲೆಹಂಗಾ, ಸೀರೆ ಬದಲು ವಧು ಬಿಕಿನಿ ತೊಟ್ಟು ಮದುವೆ ಮಂಟಪಕ್ಕೆ ಆಗಮಿಸಿದ್ದು ನಿಜಾನಾ? ಇಲ್ಲಿದೆ ಸತ್ಯಾಂಶ

“ಕಾರ್ ಪಾರ್ಕ್‌ನಲ್ಲಿ ಪಾರ್ಕಿಂಗ್ ಹಣ ಪಾವತಿಸಲು ಗರಿಷ್ಠ ಐದು ನಿಮಿಷಗಳ ಕಾಲಾವಕಾಶವಿದೆ. ನಿಯಮಗಳನ್ನು ಓದುವುದು ಮತ್ತು ಅರ್ಥಮಾಡಿಕೊಳ್ಳುವುದು ಚಾಲಕನ ಜವಾಬ್ದಾರಿ” ಎಂದು ಎಕ್ಸೆಲ್ ಪಾರ್ಕಿಂಗ್‌ನ ಪ್ರತಿನಿಧಿಯೊಬ್ಬರು ಹೇಳಿರುವುದು ವರದಿಯಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು