AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಪಾರ್ಕಿಂಗ್​ನಲ್ಲಿ ಲೇಟಾಗಿ ಪೇ ಮಾಡಿದಕ್ಕೆ ಬಿತ್ತು 2 ಲಕ್ಷ ರೂ. ದಂಡ

ಯುನೈಟೆಡ್ ಕಿಂಗ್‌ಡಮ್‌ನ ಡರ್ಬಿಯಲ್ಲಿ, ನೆಟ್‌ವರ್ಕ್ ಸಮಸ್ಯೆಯಿಂದಾಗಿ ಪಾರ್ಕಿಂಗ್ ಶುಲ್ಕ ಪಾವತಿಯಲ್ಲಿ ವಿಳಂಬವಾದ ಕಾರಣ ಮಹಿಳೆಯೊಬ್ಬರಿಗೆ 2 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಐದು ನಿಮಿಷಗಳೊಳಗೆ ಪಾವತಿಸಲು ನಿಯಮವಿರುವುದರಿಂದ ಈ ದಂಡ ವಿಧಿಸಲಾಗಿದೆ ಎಂದು ಪಾರ್ಕಿಂಗ್ ಅಧಿಕಾರಿಗಳು ಹೇಳಿದ್ದಾರೆ.

Viral: ಪಾರ್ಕಿಂಗ್​ನಲ್ಲಿ ಲೇಟಾಗಿ ಪೇ ಮಾಡಿದಕ್ಕೆ ಬಿತ್ತು 2 ಲಕ್ಷ ರೂ. ದಂಡ
ಅಕ್ಷತಾ ವರ್ಕಾಡಿ
|

Updated on: Dec 03, 2024 | 10:56 AM

Share

ಪಾರ್ಕಿಂಗ್ ಸ್ಥಳದಲ್ಲಿ ಹಣ ಪಾವತಿಸಲು ವಿಳಂಬ ಮಾಡಿದ್ದಕ್ಕಾಗಿ ಮಹಿಳೆಯೊಬ್ಬರಿಗೆ ಎರಡು ಲಕ್ಷ ರೂಪಾಯಿ ದಂಡ ವಿಧಿಸಿರುವ ಘಟನೆ ಯುನೈಟೆಡ್ ಕಿಂಗ್‌ಡಂನ ಡರ್ಬಿಯಲ್ಲಿ ನಡೆದಿದೆ. ಪಾರ್ಕಿಂಗ್​ ಹಣ ಪಾವತಿಸಿ ಆ ಸ್ಥಳದಿಂದ ನಿರ್ಗಮಿಸಲು ಪ್ರತಿಯೊಬ್ಬ ಚಾಲಕನಿಗೆ ಕೇವಲ ಐದು ನಿಮಿಷಗಳನ್ನು ನೀಡಲಾಗುತ್ತದೆ. ಆದರೆ ನೆಟ್​​ವರ್ಕ್​​​​ ಸಮಸ್ಯೆಯಿಂದಾಗಿ ಮಹಿಳೆ ಸಾಕಷ್ಟು ಸಮಯ ತೆಗೆದುಕೊಂಡಿದ್ದರಿಂದ ದಂಡ ವಿಧಿಸಲಾಗಿದೆ ಎಂದು ಪಾರ್ಕಿಂಗ್ ಅಧಿಕಾರಿಗಳು ತಿಳಿಸಿದ್ದಾರೆ.

ನೆಟ್​​ವರ್ಕ್​​​​ ಸಮಸ್ಯೆಯಿಂದಾಗಿ ಹಣ ಪಾವತಿಸುವುದು ತಡವಾಗಿದೆ. ಇದರಿಂದ ನನ್ನದೇನು ತಪ್ಪಿಲ್ಲ ಎಂದು 2 ಲಕ್ಷ ರೂ. ದಂಡ ವಿಧಿಸಿರುವುದನ್ನು ಖಂಡಿಸಿ ಮಹಿಳೆ ನ್ಯಾಯಾಲಯದ ಮೆಟ್ಟಿಲೇರಿದ್ದಾಳೆ. ಇದೀಗ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.

ಇದನ್ನೂ ಓದಿ:  ಲೆಹಂಗಾ, ಸೀರೆ ಬದಲು ವಧು ಬಿಕಿನಿ ತೊಟ್ಟು ಮದುವೆ ಮಂಟಪಕ್ಕೆ ಆಗಮಿಸಿದ್ದು ನಿಜಾನಾ? ಇಲ್ಲಿದೆ ಸತ್ಯಾಂಶ

“ಕಾರ್ ಪಾರ್ಕ್‌ನಲ್ಲಿ ಪಾರ್ಕಿಂಗ್ ಹಣ ಪಾವತಿಸಲು ಗರಿಷ್ಠ ಐದು ನಿಮಿಷಗಳ ಕಾಲಾವಕಾಶವಿದೆ. ನಿಯಮಗಳನ್ನು ಓದುವುದು ಮತ್ತು ಅರ್ಥಮಾಡಿಕೊಳ್ಳುವುದು ಚಾಲಕನ ಜವಾಬ್ದಾರಿ” ಎಂದು ಎಕ್ಸೆಲ್ ಪಾರ್ಕಿಂಗ್‌ನ ಪ್ರತಿನಿಧಿಯೊಬ್ಬರು ಹೇಳಿರುವುದು ವರದಿಯಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ