AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಲಿಟರಿ ಚೆಕ್​ಪಾಯಿಂಟ್​ನಲ್ಲಿ ಮಂಡಿಯೂರಿ ಯುವತಿಗೆ ಪ್ರಪೋಸ್​ ಮಾಡಿದ ಉಕ್ರೇನ್​ ಸೈನಿಕ: ವಿಡಿಯೋ ವೈರಲ್​

ಉಕ್ರೇನ್​ ಸೈನಿಕನೊಬ್ಬ ಮಿಲಿಟರಿ ಚೆಕ್​ ಪಾಯಿಂಟ್​ನಲ್ಲಿ ಮಂಡಿಯೂರಿ ಯುವತಿಗೆ ಪ್ರಪೋಸ್​ ಮಾಡಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಮಿಲಿಟರಿ ಚೆಕ್​ಪಾಯಿಂಟ್​ನಲ್ಲಿ ಮಂಡಿಯೂರಿ ಯುವತಿಗೆ ಪ್ರಪೋಸ್​ ಮಾಡಿದ ಉಕ್ರೇನ್​ ಸೈನಿಕ: ವಿಡಿಯೋ ವೈರಲ್​
ಪ್ರಪೋಸ್​ ಮಾಡಿದ ಸೈನಿಕ
TV9 Web
| Edited By: |

Updated on:Mar 09, 2022 | 9:41 AM

Share

ರಷ್ಯಾ ಉಕ್ರೇನ್​ ರಣಭೀಕರ ಯುದ್ಧ (Russia Ukraine War) 14ನೇ ದಿನಕ್ಕೆ ಕಾಲಿಟ್ಟಿದೆ. ಜಗತ್ತಿನ ವಿವಿಧ ದೇಶಗಳು ರಷ್ಯಾವನ್ನು ವಿರೋಧಿಸಿದರೂ ಉಕ್ರೇನ್​ ಮೇಲಿನ ಯುದ್ಧವನ್ನು ಮುಂದುವರೆಸಿದೆ. ಈ ನಡುವೆ ಉಕ್ರೇನ್​ ನೆಲದ ಸಾಕಷ್ಟು  ವಿಡಿಯೋ ಫೋಟೋಗಳು ವೈರಲ್​ ಆಗಿವೆ. ಒಂದಷ್ಟು ಮನಕಲಕುವ ದೃಶ್ಯಗಳು ಉಕ್ರೇನ್​ನಲ್ಲಿ ಕಂಡುಬರುತ್ತಿವೆ. ಈ ನಡುವೆ ಉಕ್ರೇನ್​ ಸೈನಿಕನೊಬ್ಬ(Ukraine Soldier) ಮಿಲಿಟರಿ ಚೆಕ್​ ಪಾಯಿಂಟ್​ನಲ್ಲಿ ಮಂಡಿಯೂರಿ ಗೆಳತಿಗೆ ಪ್ರಪೋಸ್ ​(Propose) ಮಾಡಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಜನರ ಸಾವು, ನೋವು, ಭಯದಲ್ಲಿ ಬದುಕುತ್ತಿರುವುದರ ನಡುವೆಯೂ ಈ ರೀತಿ ಪ್ರೇಮ ನಿವೇದನೆ ಮಾಡಿರುವ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ.

ವೈರಲ್​ ಆಗಿರುವ ವಿಡಿಯೋದಲ್ಲಿ ಉಕ್ರೇನ್​ ನಾಗರಿಕರನ್ನು ಮಿಲಿಟರಿ ಚೆಕ್​ ಪಾಯಿಂಟ್​ನಲ್ಲಿ ತಪಾಸಣೆ ಮಾಡಲು ನಿಲ್ಲಿಸಲಾಗಿತ್ತು. ಈ ವೇಳೆ ಸೈನಿಕರ ಗುಂಪು ಅವರನ್ನು ತಪಾಸಣೆ ಮಾಡುತ್ತಿತ್ತು. ಗಾಡಿಯೆಡೆಗೆ ಮುಖ ಮಾಡಿ ನಿಂತಿದ್ದ ಯುವತಿಯನ್ನು ತಿರುಗುಸಿ ಸೈನಿಕನೊಬ್ಬ ಮಂಡಿಯೂರಿ ಪ್ರಪೋಸ್​​ ಮಾಡಿದ್ದಾನೆ. ಇದನ್ನು ಕಂಡು ಆಕೆ ಅಚ್ಚರಿಗೊಂಡಿದ್ದಾಳೆ.  ಪುಟ್ಟ ಹೂವನ್ನು ನೀಡಿ ಸೈನಿಕ ಪ್ರೇಮ ನಿವೇದನೆ ಮಾಡಿದ್ದಾನೆ.

ಅಚ್ಚರಿಯಿಂದ ಖುಷಿಗೊಂಡ ಯುವತಿ ಸೈನಿಕನನ್ನು ಹಗ್​ ಮಾಡಿದ್ದಾಳೆ ಇದರ ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದೆ. 4 ಸಾವಿರಕ್ಕೂ ಹೆಚ್ಚು ಲೈಕ್ಸ್​ ಪಡೆದ ವಿಡಿಯೋ ನೆಟ್ಟಿಗರ ಮನ ಗೆದ್ದಿದೆ. ಭೀಕರ ದೃಶ್ಯಗಳ ನಡುವೆ ಹೃದಯಸ್ಪರ್ಶಿ ವಿಡಿಯೋ ವೈರಲ್​ ಆಗಿದೆ.

ಇದನ್ನೂ ಓದಿ:

ವ್ಲಾಡಿಮಿರ್ ಪುಟಿನ್ ವಿರುದ್ಧ ವಿನೂತನ ಪ್ರತಿಭಟನೆ ಮಾಡುತ್ತಿರುವ ಬ್ರಿಟನ್ ಪಬ್; ಹೇಗೆ ಅಂತೀರಾ? ಇಲ್ಲಿದೆ ನೋಡಿ

Published On - 9:38 am, Wed, 9 March 22

Follow Us
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!