AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೇಕ್​ ತಯಾರಿಸುವ ಈ ವಿಡಿಯೋ ನೋಡಿದ್ದೀರಾ?

Cake Making : ಬೇಕ್ ಮಾಡುವುದರಿಂದ ಅದರಲ್ಲಿರುವ ಕ್ರಿಮಿಗಳೆಲ್ಲ ಮಾಯವಾಗುತ್ತವೆ! ಎಂದುಕೊಳ್ಳಬೇಕೇ? ಅಥವಾ ಕೇಕ್ ತಿನ್ನುವುದನ್ನೇ ಬಿಡಬೇಕೆ? ಈ ವಿಡಿಯೋ ನೋಡಿದ ಮೇಲೆ ನಿಮ್ಮ ಅಭಿಪ್ರಾಯ ತಿಳಿಸಿ.

Viral Video: ಕೇಕ್​ ತಯಾರಿಸುವ ಈ ವಿಡಿಯೋ ನೋಡಿದ್ದೀರಾ?
ಬೇಕರಿಯಲ್ಲಿ ಕೇಕ್ ತಯಾರಿಸುತ್ತಿರುವುದು
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on: Jul 24, 2023 | 4:16 PM

Share

Cake : ಬಾಯಿ ಚಪ್ಪರಿಸಿ ತಿನ್ನುವ ಪಾನೀಪೂರಿ ಹೇಗೆ ತಯಾರಿಸುತ್ತಾರೆ ಮತ್ತು ಉಪ್ಪುಪ್ಪಾಗಿರುವ ಹಸಿರು ಬಟಾಣಿಯನ್ನು ಹೇಗೆ ತಯಾರಿಸುತ್ತಾರೆ ಎನ್ನುವ ವಿಡಿಯೋಗಳನ್ನು ಇತ್ತೀಚೆಗಷ್ಟೇ ನೋಡಿದಿರಿ. ಕೆಲವೆಡೆ ಕೇಕ್​ಗಳನ್ನು ಹೇಗೆ ತಯಾರಿಸುತ್ತಾರೆ ಎನ್ನುವುದನ್ನೂ ಈಗ ವೈರಲ್ ಆಗಿರುವ ಈ ವಿಡಿಯೋದಲ್ಲಿ ನೋಡಬಹುದು. ಬಣ್ಣದ ಬಣ್ಣದ ಕ್ರೀಮ್​ ಕೇಕ್​ಗಳ ತಯಾರಿಕೆಯ ವಿಡಿಯೋ ನೋಡುತ್ತಿರುವ ನೆಟ್ಟಿಗರು ಹೌಹಾರಿದ್ದಾರೆ. ಜನ್ಮದಲ್ಲಿ ಕೇಕ್​ ತಿನ್ನುವುದಿಲ್ಲ ಎನ್ನುತ್ತಿದ್ದಾರೆ. ಇನ್ನೂ ಕೆಲವರು, ಇಂಥ ಕೇಕ್​ಗಳನ್ನು ತಿನ್ನುತ್ತಿರುವುದಕ್ಕೇ ನಮ್ಮಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿರುವುದು ಎಂದು ಹೇಳಿದ್ದಾರೆ. ಈ ವಿಡಿಯೋ ನೋಡಿದ ನೀವೇನು ಹೇಳುತ್ತೀರಿ?

@chiragbarjatyaa ಎನ್ನುವವರು ಈ ವಿಡಿಯೋ ಟ್ವೀಟ್ ಮಾಡಿದ್ದಾರೆ. ಕೇಕ್ ತಯಾರಿಸುವ ಕೋಣೆ ಹೇಗಿದೆ ಮತ್ತು ಅದಕ್ಕೆ ಬಳಸುವ ಪರಿಕರಗಳು ಹೇಗಿವೆ ಎನ್ನುವುದನ್ನು ಇಲ್ಲಿ ನೋಡಬಹುದಾಗಿದೆ. ಇಲ್ಲಿರುವ ಪೊರಕೆ ನೆಟ್ಟಿಗರ ವಿಶೇಷ ಗಮನ ಸೆಳೆದಿದೆ ಜೊತೆಗೆ ಕೇಕ್​ ಹಿಟ್ಟನ್ನು ಸುರಿ ನ್ಯೂಸ್​ ಪೇಪರ್​ಗಳ ಮೇಲೆ ಸುರಿಯುವ ದೃಶ್ಯವೂ.

ಇದನ್ನೂ ಓದಿ : Viral Video: ಸ್ಪೈರಲ್​ ಬನಾನಾ ಟ್ವಿಸ್ಟರ್ ಎಲ್ಲಿ ಸಿಗುತ್ತದೆ? ಹುಡುಕಾಟದಲ್ಲಿ ಬೆಂಗಳೂರಿಗರು

ಸುಮಾರು 1 ಲಕ್ಷ ಜನರು ಈ ವಿಡಿಯೋ ನೋಡಿದ್ದಾರೆ. ಕೆಲವರು ಶುಚಿತ್ವಕ್ಕೆ ಸಂಬಂಧಿಸಿ ಆತಂಕ ವ್ಯಕ್ತಪಡಿಸಿದ್ದಾರೆ. ಆದರೆ ಇನ್ನೂ ಕೆಲವರು ಇದರಲ್ಲಿ ಅಚ್ಚರಿಯಾಗುವಂಥದ್ದೇನಿಲ್ಲ, ಬಾಲ್ಯದಿಂದ ಇಂಥ ಕೇಕ್​​​ಗಳಿಗಾಗಿ ನಾವು ವರ್ಷಗಟ್ಟಲೇ ಕಾಯ್ದಿದ್ದಿಲ್ಲವೆ? ನಾಲಗೆಯ ಮೇಲಿಟ್ಟಾಗ ಎಂದಾದರೂ ಇದನ್ನು ಹೇಗೆ ತಯಾರಿಸಿದರು ಎಂದೆಲ್ಲ ಯೋಚಿಸಿದ್ದೆದೆಯೇ? ಈಗಲೂ ಅಷ್ಟೇ, ಕೇಕ್ ತಿನ್ನುವಾಗ ಈಗ ವೈರಲ್ ಆಗಿರುವ ಈ ವಿಡಿಯೋ ಕೂಡ ಮರೆತುಹೋಗುತ್ತದೆ! ಎಂದಿದ್ದಾರೆ ಅನೇಕರು.

ಇದನ್ನೂ ಓದಿ : Viral Video: ದಪ್ಪನೆಯ ಮಹಿಳೆಯನ್ನು ಅವಮಾನಿಸಿದ ವಿಮಾನ ಪ್ರಯಾಣಿಕ; ಕ್ಲಾಸ್ ತೆಗೆದುಕೊಂಡ ನೆಟ್ಟಿಗರು 

ಈಗ ನೀವೇನು ನಿರ್ಧಾರ ತೆಗೆದುಕೊಳ್ಳುತ್ತೀರಿ? ಬೇಕರಿಗಳಲ್ಲಿ ತಯಾರಾಗುವ ಇಂಥ ಕೇಕ್​​ಗಳಿಂದ ದೂರವಿರುತ್ತೀರೇ? ಅಥವಾ ಮನೆಯಲ್ಲಿಯೇ ಮಾಡಿ ತಿನ್ನುತ್ತೀರೇ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!