Sign In

By signing in or creating an account, you agree with Associated Broadcasting Company's Terms & Conditions and Privacy Policy.

104 ವರ್ಷದ ಅಜ್ಜಿಯ ಪ್ರೀತಿಯಲ್ಲಿ ಬಿದ್ದ 48 ವರ್ಷದ ವ್ಯಕ್ತಿ; 11 ವರ್ಷ ಪ್ರೇಮ್​​ ಕಹಾನಿ

48 ವರ್ಷದ ಮಾರ್ಟ್ ಸುಸಾನ್ ಎಂಬ ವ್ಯಕ್ತಿ ಆಸ್ಟ್ರೇಲಿಯಾದ 104 ವರ್ಷದ ಆಲ್ಫ್ರೆಡೋ ರಿಟ್ ಅವರನ್ನು 11 ವರ್ಷಗಳಿಂದ ಪ್ರೀತಿಸುತ್ತಿದ್ದಾರೆ. ಆದರೆ ಕಳೆದ ಶನಿವಾರ (ಏ.13) 104 ವರ್ಷದ ಆಲ್ಫ್ರೆಡೋ ನಿಧನ ಹೊಂದಿದ್ದು, ಇದೀಗ ಇವರಿಬ್ಬರ ಪ್ರೇಮ್​​ ಕಹಾನಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಲ್ಲಿದೆ.

104 ವರ್ಷದ ಅಜ್ಜಿಯ ಪ್ರೀತಿಯಲ್ಲಿ ಬಿದ್ದ 48 ವರ್ಷದ ವ್ಯಕ್ತಿ; 11 ವರ್ಷ ಪ್ರೇಮ್​​ ಕಹಾನಿ
104 ವರ್ಷದ ಅಜ್ಜಿಯ ಪ್ರೀತಿಯಲ್ಲಿ ಬಿದ್ದ 48 ವರ್ಷದ ವ್ಯಕ್ತಿ
Follow us
ಅಕ್ಷತಾ ವರ್ಕಾಡಿ
|

Updated on: Apr 18, 2024 | 5:39 PM

ಪ್ರೀತಿ ಕುರುಡು ಅಥವಾ ಪ್ರೀತಿಯಲ್ಲಿ ಜನರು ಕುರುಡರಾಗಿ ಬಿಡುತ್ತಾರೆ ಎಂಬ ಮಾತಿಗೆ. ಅದರಂತೆ ಪ್ರೀತಿಗೆ ವಯಸ್ಸಿನ ಗಡಿಯೂ ಇಲ್ಲ. ಇದೀಗ ಇದಕ್ಕೊಂದು ಉತ್ತಮ ನಿರ್ದಶನವೆಂಬಂತೆ 104 ವರ್ಷದ ಅಜ್ಜಿಯ ಪ್ರೀತಿಯಲ್ಲಿ ಬಿದ್ದ 48 ವರ್ಷದ ವ್ಯಕ್ತಿ 11 ವರ್ಷ ಪ್ರೀತಿಯ ಕಥೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

ಐರೋಪ್ಯ ದೇಶವಾದ ಎಸ್ಟೋನಿಯಾದ 48 ವರ್ಷದ ಮಾರ್ಟ್ ಸುಸಾನ್ ಎಂಬ ವ್ಯಕ್ತಿ ಆಸ್ಟ್ರೇಲಿಯಾದ 104 ವರ್ಷದ ಆಲ್ಫ್ರೆಡೋ ರಿಟ್ ಅವರನ್ನು 11 ವರ್ಷಗಳಿಂದ ಪ್ರೀತಿಸುತ್ತಿದ್ದಾರೆ. ಆದರೆ ಕಳೆದ ಶನಿವಾರ (ಏ.13) 104 ವರ್ಷದ ಆಲ್ಫ್ರೆಡೋ ನಿಧನ ಹೊಂದಿದ್ದು, ಇದೀಗ ಇವರಿಬ್ಬರ ಪ್ರೇಮ್​​ ಕಹಾನಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಲ್ಲಿದೆ.

ಇದನ್ನೂ ಓದಿ: Miss AI Beauty Contest:ವಿಶ್ವದಲ್ಲೇ ಪ್ರಥಮ ಬಾರಿಗೆ ಮಿಸ್ AI ಸ್ಪರ್ಧೆ; ಇಲ್ಲಿ ಎಲ್ಲವೂ ಕೃತಕ!

ವೃತ್ತಿಯಲ್ಲಿ ವಕೀಲರಾಗಿರುವ ಮಾರ್ಕ್ ಅವರು ಇಂಗ್ಲಿಷ್ ಕಲಿಯಲು ಆಸ್ಟ್ರೇಲಿಯಾಕ್ಕೆ ಹೋದಾಗ ಆಲ್ಫ್ರೆಡೋ ಅವರನ್ನು ಮೊದಲು ಭೇಟಿಯಾದರು. ಮೊದಲ ಭೇಟಿಯಲ್ಲೇ ನಾನು ಆಕೆಯನ್ನು ನೋಡಿ ಆಕರ್ಷಿತನಾದೆ ಎಂದು ಮಾರ್ಕ್ ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ಆಲ್ಫ್ರೆಡೋ ರಿಟ್ ಇಲ್ಲದೆ ನನ್ನ ಜೀವನ ಅಪೂರ್ಣ. ನಮ್ಮ ನಡುವೆ ದೈಹಿಕ ಸಂಬಂಧ ಇಲ್ಲದಿದ್ದರೂ ಪತಿ-ಪತ್ನಿಯರ ನಡುವೆ ಭಾವನಾತ್ಮಕ ಸಂಬಂಧವಿತ್ತು ಎಂದು ಮಾರ್ಟ್ ಹೇಳಿರುವುದು ವರದಿಯಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್