AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

104 ವರ್ಷದ ಅಜ್ಜಿಯ ಪ್ರೀತಿಯಲ್ಲಿ ಬಿದ್ದ 48 ವರ್ಷದ ವ್ಯಕ್ತಿ; 11 ವರ್ಷ ಪ್ರೇಮ್​​ ಕಹಾನಿ

48 ವರ್ಷದ ಮಾರ್ಟ್ ಸುಸಾನ್ ಎಂಬ ವ್ಯಕ್ತಿ ಆಸ್ಟ್ರೇಲಿಯಾದ 104 ವರ್ಷದ ಆಲ್ಫ್ರೆಡೋ ರಿಟ್ ಅವರನ್ನು 11 ವರ್ಷಗಳಿಂದ ಪ್ರೀತಿಸುತ್ತಿದ್ದಾರೆ. ಆದರೆ ಕಳೆದ ಶನಿವಾರ (ಏ.13) 104 ವರ್ಷದ ಆಲ್ಫ್ರೆಡೋ ನಿಧನ ಹೊಂದಿದ್ದು, ಇದೀಗ ಇವರಿಬ್ಬರ ಪ್ರೇಮ್​​ ಕಹಾನಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಲ್ಲಿದೆ.

104 ವರ್ಷದ ಅಜ್ಜಿಯ ಪ್ರೀತಿಯಲ್ಲಿ ಬಿದ್ದ 48 ವರ್ಷದ ವ್ಯಕ್ತಿ; 11 ವರ್ಷ ಪ್ರೇಮ್​​ ಕಹಾನಿ
104 ವರ್ಷದ ಅಜ್ಜಿಯ ಪ್ರೀತಿಯಲ್ಲಿ ಬಿದ್ದ 48 ವರ್ಷದ ವ್ಯಕ್ತಿ
ಅಕ್ಷತಾ ವರ್ಕಾಡಿ
|

Updated on: Apr 18, 2024 | 5:39 PM

Share

ಪ್ರೀತಿ ಕುರುಡು ಅಥವಾ ಪ್ರೀತಿಯಲ್ಲಿ ಜನರು ಕುರುಡರಾಗಿ ಬಿಡುತ್ತಾರೆ ಎಂಬ ಮಾತಿಗೆ. ಅದರಂತೆ ಪ್ರೀತಿಗೆ ವಯಸ್ಸಿನ ಗಡಿಯೂ ಇಲ್ಲ. ಇದೀಗ ಇದಕ್ಕೊಂದು ಉತ್ತಮ ನಿರ್ದಶನವೆಂಬಂತೆ 104 ವರ್ಷದ ಅಜ್ಜಿಯ ಪ್ರೀತಿಯಲ್ಲಿ ಬಿದ್ದ 48 ವರ್ಷದ ವ್ಯಕ್ತಿ 11 ವರ್ಷ ಪ್ರೀತಿಯ ಕಥೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

ಐರೋಪ್ಯ ದೇಶವಾದ ಎಸ್ಟೋನಿಯಾದ 48 ವರ್ಷದ ಮಾರ್ಟ್ ಸುಸಾನ್ ಎಂಬ ವ್ಯಕ್ತಿ ಆಸ್ಟ್ರೇಲಿಯಾದ 104 ವರ್ಷದ ಆಲ್ಫ್ರೆಡೋ ರಿಟ್ ಅವರನ್ನು 11 ವರ್ಷಗಳಿಂದ ಪ್ರೀತಿಸುತ್ತಿದ್ದಾರೆ. ಆದರೆ ಕಳೆದ ಶನಿವಾರ (ಏ.13) 104 ವರ್ಷದ ಆಲ್ಫ್ರೆಡೋ ನಿಧನ ಹೊಂದಿದ್ದು, ಇದೀಗ ಇವರಿಬ್ಬರ ಪ್ರೇಮ್​​ ಕಹಾನಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಲ್ಲಿದೆ.

ಇದನ್ನೂ ಓದಿ: Miss AI Beauty Contest:ವಿಶ್ವದಲ್ಲೇ ಪ್ರಥಮ ಬಾರಿಗೆ ಮಿಸ್ AI ಸ್ಪರ್ಧೆ; ಇಲ್ಲಿ ಎಲ್ಲವೂ ಕೃತಕ!

ವೃತ್ತಿಯಲ್ಲಿ ವಕೀಲರಾಗಿರುವ ಮಾರ್ಕ್ ಅವರು ಇಂಗ್ಲಿಷ್ ಕಲಿಯಲು ಆಸ್ಟ್ರೇಲಿಯಾಕ್ಕೆ ಹೋದಾಗ ಆಲ್ಫ್ರೆಡೋ ಅವರನ್ನು ಮೊದಲು ಭೇಟಿಯಾದರು. ಮೊದಲ ಭೇಟಿಯಲ್ಲೇ ನಾನು ಆಕೆಯನ್ನು ನೋಡಿ ಆಕರ್ಷಿತನಾದೆ ಎಂದು ಮಾರ್ಕ್ ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ಆಲ್ಫ್ರೆಡೋ ರಿಟ್ ಇಲ್ಲದೆ ನನ್ನ ಜೀವನ ಅಪೂರ್ಣ. ನಮ್ಮ ನಡುವೆ ದೈಹಿಕ ಸಂಬಂಧ ಇಲ್ಲದಿದ್ದರೂ ಪತಿ-ಪತ್ನಿಯರ ನಡುವೆ ಭಾವನಾತ್ಮಕ ಸಂಬಂಧವಿತ್ತು ಎಂದು ಮಾರ್ಟ್ ಹೇಳಿರುವುದು ವರದಿಯಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ