AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಅವತಾರದಲ್ಲಿ ಟೀ ಕುಡಿಯಲು ಕಷ್ಟ ಪಡುತ್ತಿರುವ ಊರ್ಫಿ ಜಾವೇದ್​​​​​​; ವಿಡಿಯೋ ವೈರಲ್​​

ಸೋಶಿಯಲ್​​ ಮೀಡಿಯಾಗಳಲ್ಲಿ ತನ್ನ ಅರೆಬರೆ ಬಟ್ಟೆಗಳ ಮೂಲಕ ಸದಾ ಸುದ್ದಿಯಲ್ಲಿರುವ ನಟಿ ಊರ್ಫಿ ಜಾವೇದ್​​. ತನ್ನ ವಿಚಿತ್ರ ಬಟ್ಟೆಗಳಿಂದಲೇ ಪೋಟೋಗೆ ಫೋಸ್​​ ಕೊಟ್ಟು ಟ್ರೋಲ್​ಗೆ ಗುರಿಯಾಗುತ್ತಾರೆ.

ಹೊಸ ಅವತಾರದಲ್ಲಿ ಟೀ ಕುಡಿಯಲು ಕಷ್ಟ ಪಡುತ್ತಿರುವ ಊರ್ಫಿ ಜಾವೇದ್​​​​​​; ವಿಡಿಯೋ ವೈರಲ್​​
Uorfi Javed new lookImage Credit source: instagram/Urfi Javed
TV9 Web
| Edited By: |

Updated on:May 14, 2023 | 12:14 PM

Share

ಸೋಶಿಯಲ್​​ ಮೀಡಿಯಾಗಳಲ್ಲಿ ತನ್ನ ಅರೆಬರೆ ಬಟ್ಟೆಗಳ ಮೂಲಕ ಸದಾ ಸುದ್ದಿಯಲ್ಲಿರುವ ನಟಿ ಊರ್ಫಿ ಜಾವೇದ್​​. ತನ್ನ ವಿಚಿತ್ರ ಬಟ್ಟೆಗಳಿಂದಲೇ ಪೋಟೋಗೆ ಫೋಸ್​​ ಕೊಟ್ಟು ಟ್ರೋಲ್​ಗೆ ಗುರಿಯಾಗುತ್ತಾರೆ. ಇದೀಗಾ ಅಂತದ್ದೇ ಬಟ್ಟೆಯ ಮೂಲಕ ಇದೀಗಾ ಬಾರೀ ಸುದ್ದಿಯಲ್ಲಿದ್ದಾರೆ. ಹೌದು ಊರ್ಫಿ ಟೀ ಕುಡಿಯಲು ಕಷ್ಟ ಪಡುತ್ತಿರುವ ವಿಡಿಯೋ ಇದೀಗಾ ಎಲ್ಲೆಡೆ ವೈರಲ್​​ ಆಗಿದೆ. ಇತ್ತೀಚೆಗಷ್ಟೇ ಊರ್ಫಿ ಕಪ್ಪು ಬಣ್ಣದ ವಿಚಿತ್ರವಾದ ಬಟ್ಟೆಯಲ್ಲಿ ಓಡಾಡುತ್ತಿರುವ ವಿಡಿಯೋ ಕಂಡುಬಂದಿದೆ. ಇನ್ನೊಂದೆಡೆ ಈಕೆ ಈ ಬಟ್ಟೆಯಿಂದಲೇ ಟೀ ಕುಡಿಯಲು ಕಷ್ಟ ಪಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಆ ವಿಡಿಯೋ ಇಲ್ಲಿದೆ ನೋಡಿ.

View this post on Instagram

A post shared by Uorfi (@urf7i)

ಇದನ್ನೂ ಓದಿ: 10 ಸಾವಿರ ಅಡಿ ಎತ್ತರದಿಂದ ಜಿಗಿಯುವಾಗ ಮೇಕ್​​ಅಪ್​ ಮಾಡಿಕೊಂಡ ಮಹಿಳೆ; ವಿಡಿಯೋ ವೈರಲ್

ಈ ವಿಡಿಯೋವನ್ನು ಸ್ವತಃ ಊರ್ಫಿ ಜಾವೇದ್​​​​ನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ಹಂಚಿಕೊಂಡ ಒಂದೇ ದಿನದಲ್ಲಿ ಭಾರೀ ವೈರಲ್​ ಆಗಿದೆ. ಒಂದೇ ದಿನದಲ್ಲಿ ಈ ವಿಡಿಯೋ 1,49,987 ಲೈಕುಗಳನ್ನು ಪಡೆದುಕೊಂಡಿದೆ. ಈ ಬಟ್ಟೆಯನ್ನು ಮುಖಕ್ಕೆ ಅಡ್ಡಲಾಗಿ ನೆಟ್​​ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದೆ. ಪ್ರತೀ ಭಾರೀ ವಿಚಿತ್ರವಾದ ಬಟ್ಟೆಯಿಂದಲೇ ಕ್ಯಾಮೆರಾ ಮುಂದೆ ಕಾಣಿಸಿಕೊಳ್ಳುವ ಈಕೆ, ಇದೀಗಾ ಈ ಅವತಾರ ಕಂಡು ನೆಟ್ಟಿಗರು, ಒಂದು ಟೀ ಕುಡಿಯಲು ಕಷ್ಟ ಪಡುವ ಈ ಬಟ್ಟೆಯನ್ನು ಯಾಕೆ ಧರಿಸಬೇಕು ಎಂದು ಕಾಮೆಂಟ್​ ಮಾಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 12:14 pm, Sun, 14 May 23

Follow Us
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು