AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಅವತಾರದಲ್ಲಿ ಟೀ ಕುಡಿಯಲು ಕಷ್ಟ ಪಡುತ್ತಿರುವ ಊರ್ಫಿ ಜಾವೇದ್​​​​​​; ವಿಡಿಯೋ ವೈರಲ್​​

ಸೋಶಿಯಲ್​​ ಮೀಡಿಯಾಗಳಲ್ಲಿ ತನ್ನ ಅರೆಬರೆ ಬಟ್ಟೆಗಳ ಮೂಲಕ ಸದಾ ಸುದ್ದಿಯಲ್ಲಿರುವ ನಟಿ ಊರ್ಫಿ ಜಾವೇದ್​​. ತನ್ನ ವಿಚಿತ್ರ ಬಟ್ಟೆಗಳಿಂದಲೇ ಪೋಟೋಗೆ ಫೋಸ್​​ ಕೊಟ್ಟು ಟ್ರೋಲ್​ಗೆ ಗುರಿಯಾಗುತ್ತಾರೆ.

ಹೊಸ ಅವತಾರದಲ್ಲಿ ಟೀ ಕುಡಿಯಲು ಕಷ್ಟ ಪಡುತ್ತಿರುವ ಊರ್ಫಿ ಜಾವೇದ್​​​​​​; ವಿಡಿಯೋ ವೈರಲ್​​
Uorfi Javed new lookImage Credit source: instagram/Urfi Javed
TV9 Web
| Edited By: |

Updated on:May 14, 2023 | 12:14 PM

Share

ಸೋಶಿಯಲ್​​ ಮೀಡಿಯಾಗಳಲ್ಲಿ ತನ್ನ ಅರೆಬರೆ ಬಟ್ಟೆಗಳ ಮೂಲಕ ಸದಾ ಸುದ್ದಿಯಲ್ಲಿರುವ ನಟಿ ಊರ್ಫಿ ಜಾವೇದ್​​. ತನ್ನ ವಿಚಿತ್ರ ಬಟ್ಟೆಗಳಿಂದಲೇ ಪೋಟೋಗೆ ಫೋಸ್​​ ಕೊಟ್ಟು ಟ್ರೋಲ್​ಗೆ ಗುರಿಯಾಗುತ್ತಾರೆ. ಇದೀಗಾ ಅಂತದ್ದೇ ಬಟ್ಟೆಯ ಮೂಲಕ ಇದೀಗಾ ಬಾರೀ ಸುದ್ದಿಯಲ್ಲಿದ್ದಾರೆ. ಹೌದು ಊರ್ಫಿ ಟೀ ಕುಡಿಯಲು ಕಷ್ಟ ಪಡುತ್ತಿರುವ ವಿಡಿಯೋ ಇದೀಗಾ ಎಲ್ಲೆಡೆ ವೈರಲ್​​ ಆಗಿದೆ. ಇತ್ತೀಚೆಗಷ್ಟೇ ಊರ್ಫಿ ಕಪ್ಪು ಬಣ್ಣದ ವಿಚಿತ್ರವಾದ ಬಟ್ಟೆಯಲ್ಲಿ ಓಡಾಡುತ್ತಿರುವ ವಿಡಿಯೋ ಕಂಡುಬಂದಿದೆ. ಇನ್ನೊಂದೆಡೆ ಈಕೆ ಈ ಬಟ್ಟೆಯಿಂದಲೇ ಟೀ ಕುಡಿಯಲು ಕಷ್ಟ ಪಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಆ ವಿಡಿಯೋ ಇಲ್ಲಿದೆ ನೋಡಿ.

View this post on Instagram

A post shared by Uorfi (@urf7i)

ಇದನ್ನೂ ಓದಿ: 10 ಸಾವಿರ ಅಡಿ ಎತ್ತರದಿಂದ ಜಿಗಿಯುವಾಗ ಮೇಕ್​​ಅಪ್​ ಮಾಡಿಕೊಂಡ ಮಹಿಳೆ; ವಿಡಿಯೋ ವೈರಲ್

ಈ ವಿಡಿಯೋವನ್ನು ಸ್ವತಃ ಊರ್ಫಿ ಜಾವೇದ್​​​​ನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ಹಂಚಿಕೊಂಡ ಒಂದೇ ದಿನದಲ್ಲಿ ಭಾರೀ ವೈರಲ್​ ಆಗಿದೆ. ಒಂದೇ ದಿನದಲ್ಲಿ ಈ ವಿಡಿಯೋ 1,49,987 ಲೈಕುಗಳನ್ನು ಪಡೆದುಕೊಂಡಿದೆ. ಈ ಬಟ್ಟೆಯನ್ನು ಮುಖಕ್ಕೆ ಅಡ್ಡಲಾಗಿ ನೆಟ್​​ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದೆ. ಪ್ರತೀ ಭಾರೀ ವಿಚಿತ್ರವಾದ ಬಟ್ಟೆಯಿಂದಲೇ ಕ್ಯಾಮೆರಾ ಮುಂದೆ ಕಾಣಿಸಿಕೊಳ್ಳುವ ಈಕೆ, ಇದೀಗಾ ಈ ಅವತಾರ ಕಂಡು ನೆಟ್ಟಿಗರು, ಒಂದು ಟೀ ಕುಡಿಯಲು ಕಷ್ಟ ಪಡುವ ಈ ಬಟ್ಟೆಯನ್ನು ಯಾಕೆ ಧರಿಸಬೇಕು ಎಂದು ಕಾಮೆಂಟ್​ ಮಾಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 12:14 pm, Sun, 14 May 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್