Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಕೆಮರಿಗಳ ಹುಟ್ಟುಹಬ್ಬ; ‘ನಮಗೆ ಮಕ್ಕಳಿಲ್ಲ, ಇವರೇ ನಮಗೆ ಎಲ್ಲ’

Birthday Of Their Goat Kids : ‘ಕುಬೇರ್, ಲಕ್ಷ್ಮೀ ಎಂದು ನಾಮಕರಣ ಮಾಡಿದ್ದೇವೆ. ಇವರಿಬ್ಬರನ್ನೂ ಆಗಾಗ ರಿಕ್ಷಾದಲ್ಲಿ ವಿಹಾರಕ್ಕಾಗಿ ಕರೆದೊಯ್ಯುತ್ತೇವೆ’ ರಾಜಾ. ಹುಟ್ಟುಹಬ್ಬದಲ್ಲಿ ಏರ್ಪಡಿಸಿದ್ದ ಡಿಜೆ ಪಾರ್ಟಿ ವಿಡಿಯೋ ನೋಡಿ.

ಮೇಕೆಮರಿಗಳ ಹುಟ್ಟುಹಬ್ಬ; ‘ನಮಗೆ ಮಕ್ಕಳಿಲ್ಲ, ಇವರೇ ನಮಗೆ ಎಲ್ಲ’
UP Couple Celebrates Birthday Of Their Goat Kids
Follow us
TV9 Web
| Updated By: ಶ್ರೀದೇವಿ ಕಳಸದ

Updated on:Nov 09, 2022 | 4:39 PM

Viral : ಉತ್ತರಪ್ರದೇಶದ ಬಾಂದಾದಲ್ಲಿ ದಂಪತಿ ಇತ್ತೀಚೆಗೆ ತಮ್ಮ ಮೇಕೆ ಮರಿಗಳ ಹುಟ್ಟುಹಬ್ಬವನ್ನು ಭರ್ಜರಿಯಾಗಿ ಆಚರಿಸಿದ್ದಾರೆ. ಕಾನ್ಶೀರಾಮ್​ ಕಾಲೋನಿಯಲ್ಲಿ ವಾಸಿಸುತ್ತಿರುವ ಈ ದಂಪತಿ ತಮ್ಮ ಸಂಬಂಧಿಕರು, ಬಂಧು ಬಳಗದವರು ಮತ್ತು ಸ್ನೇಹಿತರನ್ನು ಆಹ್ವಾನಿಸಿ ಕೇಕ್​ ಕತ್ತರಿಸಿ ಈ ಹುಟ್ಟುಹಬ್ಬವನ್ನು ಯಶಸ್ವಿಗೊಳಿಸಿದ್ದಾರೆ. ಇಷ್ಟೇ ಅಲ್ಲ, ಕೇಕ್​ ಕತ್ತರಿಸಿದ ನಂತರ ಡಿಜೆಗೂ ವ್ಯವಸ್ಥೆ ಮಾಡಿದ್ದರು. ಈ ಪಾರ್ಟಿಯ ವಿಡಿಯೋ ಇದೀಗ ವೈರಲ್ ಆಗಿದೆ.

ಅನೇಕ ವರ್ಷಗಳಿಂದ ಈ ದಂಪತಿಗೆ ಮಕ್ಕಳಿಲ್ಲ. ಹಾಗಾಗಿ ಒಂದು ಮೇಕೆಯನ್ನು ಸಾಕಿಕೊಂಡರು. ಅದು ಎರಡು ಮರಿಗಳಿಗೆ ಜನ್ಮ ನೀಡಿತು. ಆಗ ಹೇಗಾದರೂ ಇದನ್ನು ಸಂಭ್ರಮಿಸಬೇಕು ಎಂದು ಉದ್ದೇಶಿಸಿ ಬರ್ತಡೇ ಪಾರ್ಟಿ ಏರ್ಪಸಿದರು.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

‘ನಾವು ಈ ಮರಿಗಳನ್ನು ನಮ್ಮ ಮಕ್ಕಳಂತೆಯೇ ನೋಡಿಕೊಳ್ಳುತ್ತಿದ್ದೇವೆ. ಕುಬೇರ್ ಮತ್ತು ಲಕ್ಷ್ಮೀ ಎಂದು ಇವುಗಳಿಗೆ ನಾಮಕರಣ ಮಾಡಿದ್ದೇವೆ. ನಾನು ಇವರಿಬ್ಬರನ್ನೂ ಆಗಾಗ ರಿಕ್ಷಾದಲ್ಲಿ ವಿಹಾರಕ್ಕಾಗಿ ಕರೆದೊಯ್ಯುತ್ತೇವೆ’ ಎನ್ನುತ್ತಾರೆ ರಾಜಾ.

ಹುಟ್ಟುಹಬ್ಬಕ್ಕೆ ಬಂದ ಆಹ್ವಾನಿತರು ಈ ಮರಿಗಳಿಗೆ ಹೊದಿಕೆ ಮತ್ತು ಇತರೇ ಉಡುಗೊರೆಗಳನ್ನು ಕೊಟ್ಟಿದ್ದಾರೆ.

ಖುಷಿ, ನೆಮ್ಮದಿಯನ್ನು ನಮಗೆ ಬೇಕಾದ ಹಾಗೆ ರೂಪಿಸಿಕೊಳ್ಳಬಹುದು ಎನ್ನುವುದಕ್ಕೆ ಈ ವರದಿ ಸಾಕ್ಷಿ.

ನೀವೇನಂತೀರಿ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:34 pm, Wed, 9 November 22

ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್