AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಕೆಮರಿಗಳ ಹುಟ್ಟುಹಬ್ಬ; ‘ನಮಗೆ ಮಕ್ಕಳಿಲ್ಲ, ಇವರೇ ನಮಗೆ ಎಲ್ಲ’

Birthday Of Their Goat Kids : ‘ಕುಬೇರ್, ಲಕ್ಷ್ಮೀ ಎಂದು ನಾಮಕರಣ ಮಾಡಿದ್ದೇವೆ. ಇವರಿಬ್ಬರನ್ನೂ ಆಗಾಗ ರಿಕ್ಷಾದಲ್ಲಿ ವಿಹಾರಕ್ಕಾಗಿ ಕರೆದೊಯ್ಯುತ್ತೇವೆ’ ರಾಜಾ. ಹುಟ್ಟುಹಬ್ಬದಲ್ಲಿ ಏರ್ಪಡಿಸಿದ್ದ ಡಿಜೆ ಪಾರ್ಟಿ ವಿಡಿಯೋ ನೋಡಿ.

ಮೇಕೆಮರಿಗಳ ಹುಟ್ಟುಹಬ್ಬ; ‘ನಮಗೆ ಮಕ್ಕಳಿಲ್ಲ, ಇವರೇ ನಮಗೆ ಎಲ್ಲ’
UP Couple Celebrates Birthday Of Their Goat Kids
TV9 Web
| Edited By: |

Updated on:Nov 09, 2022 | 4:39 PM

Share

Viral : ಉತ್ತರಪ್ರದೇಶದ ಬಾಂದಾದಲ್ಲಿ ದಂಪತಿ ಇತ್ತೀಚೆಗೆ ತಮ್ಮ ಮೇಕೆ ಮರಿಗಳ ಹುಟ್ಟುಹಬ್ಬವನ್ನು ಭರ್ಜರಿಯಾಗಿ ಆಚರಿಸಿದ್ದಾರೆ. ಕಾನ್ಶೀರಾಮ್​ ಕಾಲೋನಿಯಲ್ಲಿ ವಾಸಿಸುತ್ತಿರುವ ಈ ದಂಪತಿ ತಮ್ಮ ಸಂಬಂಧಿಕರು, ಬಂಧು ಬಳಗದವರು ಮತ್ತು ಸ್ನೇಹಿತರನ್ನು ಆಹ್ವಾನಿಸಿ ಕೇಕ್​ ಕತ್ತರಿಸಿ ಈ ಹುಟ್ಟುಹಬ್ಬವನ್ನು ಯಶಸ್ವಿಗೊಳಿಸಿದ್ದಾರೆ. ಇಷ್ಟೇ ಅಲ್ಲ, ಕೇಕ್​ ಕತ್ತರಿಸಿದ ನಂತರ ಡಿಜೆಗೂ ವ್ಯವಸ್ಥೆ ಮಾಡಿದ್ದರು. ಈ ಪಾರ್ಟಿಯ ವಿಡಿಯೋ ಇದೀಗ ವೈರಲ್ ಆಗಿದೆ.

ಅನೇಕ ವರ್ಷಗಳಿಂದ ಈ ದಂಪತಿಗೆ ಮಕ್ಕಳಿಲ್ಲ. ಹಾಗಾಗಿ ಒಂದು ಮೇಕೆಯನ್ನು ಸಾಕಿಕೊಂಡರು. ಅದು ಎರಡು ಮರಿಗಳಿಗೆ ಜನ್ಮ ನೀಡಿತು. ಆಗ ಹೇಗಾದರೂ ಇದನ್ನು ಸಂಭ್ರಮಿಸಬೇಕು ಎಂದು ಉದ್ದೇಶಿಸಿ ಬರ್ತಡೇ ಪಾರ್ಟಿ ಏರ್ಪಸಿದರು.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

‘ನಾವು ಈ ಮರಿಗಳನ್ನು ನಮ್ಮ ಮಕ್ಕಳಂತೆಯೇ ನೋಡಿಕೊಳ್ಳುತ್ತಿದ್ದೇವೆ. ಕುಬೇರ್ ಮತ್ತು ಲಕ್ಷ್ಮೀ ಎಂದು ಇವುಗಳಿಗೆ ನಾಮಕರಣ ಮಾಡಿದ್ದೇವೆ. ನಾನು ಇವರಿಬ್ಬರನ್ನೂ ಆಗಾಗ ರಿಕ್ಷಾದಲ್ಲಿ ವಿಹಾರಕ್ಕಾಗಿ ಕರೆದೊಯ್ಯುತ್ತೇವೆ’ ಎನ್ನುತ್ತಾರೆ ರಾಜಾ.

ಹುಟ್ಟುಹಬ್ಬಕ್ಕೆ ಬಂದ ಆಹ್ವಾನಿತರು ಈ ಮರಿಗಳಿಗೆ ಹೊದಿಕೆ ಮತ್ತು ಇತರೇ ಉಡುಗೊರೆಗಳನ್ನು ಕೊಟ್ಟಿದ್ದಾರೆ.

ಖುಷಿ, ನೆಮ್ಮದಿಯನ್ನು ನಮಗೆ ಬೇಕಾದ ಹಾಗೆ ರೂಪಿಸಿಕೊಳ್ಳಬಹುದು ಎನ್ನುವುದಕ್ಕೆ ಈ ವರದಿ ಸಾಕ್ಷಿ.

ನೀವೇನಂತೀರಿ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:34 pm, Wed, 9 November 22

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?