AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹೋಟೆಲ್ ರೂಮಿನಲ್ಲಿ ಇಬ್ಬರು ಪುರುಷರೊಂದಿಗೆ ವಿವಾಹಿತ ಮಹಿಳೆಯ ಚೆಲ್ಲಾಟ; ಪತಿಯಿಂದ ಸರಿಯಾಗಿ ಬಿತ್ತು ಧರ್ಮದೇಟು

ಇತ್ತೀಚಿನ ದಿನಗಳಲ್ಲಿ ವಿವಾಹಿತ ಪುರುಷರು ಮತ್ತು ಮಹಿಳೆಯರ ಅಕ್ರಮ ಸಂಬಂಧದ ಪ್ರಕರಣಗಳು ಹೆಚ್ಚುತ್ತಿವೆ. ಇದೀಗ ಇಂತಹದ್ದೇ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಹೋಟೆಲ್ ರೂಮಿನಲ್ಲಿ ವಿವಾಹಿತ ಮಹಿಳೆಯೊಬ್ಬರು ಇಬ್ಬರು ಪುರುಷರೊಂದಿಗೆ ಚಕ್ಕಂದವಾಡುತ್ತಿದ್ದ ಸಂದರ್ಭದಲ್ಲಿ ಪತಿಯ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ಆ ಮೂವರಿಗೂ ಪತಿಯ ಕೈಯಿಂದ ಸರಿಯಾಗಿ ಚಪ್ಪಲಿ ಏಟು ಬಿದ್ದಿದೆ. ಈ ಕುರಿತ ವಿಡಿಯೋವೊಂದು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

Viral Video: ಹೋಟೆಲ್ ರೂಮಿನಲ್ಲಿ ಇಬ್ಬರು ಪುರುಷರೊಂದಿಗೆ  ವಿವಾಹಿತ ಮಹಿಳೆಯ ಚೆಲ್ಲಾಟ; ಪತಿಯಿಂದ ಸರಿಯಾಗಿ ಬಿತ್ತು ಧರ್ಮದೇಟು
ಮಾಲಾಶ್ರೀ ಅಂಚನ್​
| Edited By: |

Updated on: May 13, 2024 | 2:53 PM

Share

ಅನೈತಿಕ ಸಂಬಂಧಗಳ ಕಾರಣದಿಂದಾಗಿ ಅದೆಷ್ಟೋ ಸುಂದರ ಸಂಸಾರ(Family)ಗಳು ಹಾಳಾಗಿವೆ. ಇತ್ತೀಚಿನ ದಿನಗಳಲ್ಲಿ ಈ ಅಕ್ರಮ ಸಂಬಂಧದ ಪ್ರಕರಣಗಳು ಹೆಚ್ಚುತ್ತಿವೆ. ಇಂತಹದ್ದೇ ವಿಚಿತ್ರ ಪ್ರಕರಣವೊಂದು ಇದೀಗ ಬೆಳಕಿಗೆ ಬಂದಿದ್ದು, ಹೋಟೆಲ್(Hotel) ರೂಮಿನಲ್ಲಿ ವಿವಾಹಿತ ಮಹಿಳೆಯೊಬ್ಬರು ತನ್ನ ಇಬ್ಬರು ಪ್ರೇಮಿಗಳೊಂದಿಗೆ ಚಕ್ಕಂದವಾಡುತ್ತಿದ್ದ ಸಂದರ್ಭದಲ್ಲಿ ಪತಿಯ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ಆ ಮೂವರಿಗೂ ಪತಿಯ ಕೈಯಿಂದ ಸರಿಯಾಗಿ ಚಪ್ಪಲಿ ಏಟು ಬಿದ್ದಿದೆ. ಈ ಕುರಿತ ವಿಡಿಯೋವೊಂದು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ಘಟನೆ ಉತ್ತರ ಪ್ರದೇಶದ ಕಾಸ್‌ಗಂಜ್‌ ಎಂಬಲ್ಲಿ ನಡೆದಿದ್ದು, ಹೋಟೆಲ್‌ ರೂಮಿನಲ್ಲಿ ಪರ ಪುರುಷರೊಂದಿಗೆ ಚಕ್ಕಂದವಾಡುತ್ತಿದ್ದ ಪತ್ನಿ ಪತಿಯ ಕೈಗೆ ರೆಡ್‌ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾಳೆ. ವೃತ್ತಿಯಲ್ಲಿ ವೈದ್ಯರಾದ ಇಬ್ಬರೂ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕಳೆದ ಒಂದು ವರ್ಷದಿಂದ ಬೇರೆ ಬೇರೆಯಾಗಿ ವಾಸಿಸುತ್ತಿದ್ದರು. ಆದರೆ ವೈದ್ಯ ಪತಿಗೆ ತನ್ನ ಪತ್ನಿಯ ನಡವಳಿಕೆ ಸರಿಯಿಲ್ಲ ಎಂದೆನಿಸಿ, ಆಕೆಯ ಮೇಲೆ ಒಂದು ಕಣ್ಣಿಟ್ಟಿದ್ದನು. ಹೀಗೆ ಕೆಲದಿನಗಳ ಹಿಂದೆ ಪತ್ನಿಯನ್ನು ಹಿಂಬಾಲಿಸುತ್ತಾ ಹೋದ ಹೋಟೆಲ್‌ ರೂಮಿಗೆ ಹೋದ ಈತನಿಗೆ ಆಘಾತವೊಂದು ಕಾದಿತ್ತು, ಅಲ್ಲಿ ಪತ್ನಿ ಬುಲಂದ್‌ಶಹರ್‌ ಮತ್ತು ಗಾಜಿಯಾಬಾದಿನ ಇಬ್ಬರು ಪುರುಷರೊಂದಿಗೆ ಚಕ್ಕಂದವಾಡುತ್ತಿರುವ ದೃಶ್ಯ ಪತಿಯ ಕಣ್ಣಿಗೆ ಬಿದ್ದಿದೆ. ಇದರಿಂದ ಕೋಪಗೊಂಡ ವೈದ್ಯ ಪತಿ ಹೋಟೆಲ್‌ ರೂಮಿನಲ್ಲಿದ್ದ ಮೂವರಿಗೂ ಧರ್ಮದೇಟು ಕೊಟ್ಟಿದ್ದಾನೆ. ಮತ್ತಷ್ಟು ಓದಿ: Viral Video: 13 ವರ್ಷದ ಅಪ್ರಾಪ್ತ ಬಾಲಕನನ್ನು ವಿವಾಹವಾದ ಯುವತಿ; ವೈರಲ್ ಆಯ್ತು ವಿಡಿಯೋ ಬಳಿಕ ಈ ಮೂವರ ವಿರುದ್ಧ ಪತಿ ಪೊಲೀಸ್‌ ಠಾಣೆಗೆ ದೂರನ್ನು ನೀಡಿದ್ದು, ಪತಿಯ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ...

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ