AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹೋಟೆಲ್ ರೂಮಿನಲ್ಲಿ ಇಬ್ಬರು ಪುರುಷರೊಂದಿಗೆ ವಿವಾಹಿತ ಮಹಿಳೆಯ ಚೆಲ್ಲಾಟ; ಪತಿಯಿಂದ ಸರಿಯಾಗಿ ಬಿತ್ತು ಧರ್ಮದೇಟು

ಇತ್ತೀಚಿನ ದಿನಗಳಲ್ಲಿ ವಿವಾಹಿತ ಪುರುಷರು ಮತ್ತು ಮಹಿಳೆಯರ ಅಕ್ರಮ ಸಂಬಂಧದ ಪ್ರಕರಣಗಳು ಹೆಚ್ಚುತ್ತಿವೆ. ಇದೀಗ ಇಂತಹದ್ದೇ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಹೋಟೆಲ್ ರೂಮಿನಲ್ಲಿ ವಿವಾಹಿತ ಮಹಿಳೆಯೊಬ್ಬರು ಇಬ್ಬರು ಪುರುಷರೊಂದಿಗೆ ಚಕ್ಕಂದವಾಡುತ್ತಿದ್ದ ಸಂದರ್ಭದಲ್ಲಿ ಪತಿಯ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ಆ ಮೂವರಿಗೂ ಪತಿಯ ಕೈಯಿಂದ ಸರಿಯಾಗಿ ಚಪ್ಪಲಿ ಏಟು ಬಿದ್ದಿದೆ. ಈ ಕುರಿತ ವಿಡಿಯೋವೊಂದು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

Viral Video: ಹೋಟೆಲ್ ರೂಮಿನಲ್ಲಿ ಇಬ್ಬರು ಪುರುಷರೊಂದಿಗೆ  ವಿವಾಹಿತ ಮಹಿಳೆಯ ಚೆಲ್ಲಾಟ; ಪತಿಯಿಂದ ಸರಿಯಾಗಿ ಬಿತ್ತು ಧರ್ಮದೇಟು
ಮಾಲಾಶ್ರೀ ಅಂಚನ್​
| Edited By: |

Updated on: May 13, 2024 | 2:53 PM

Share

ಅನೈತಿಕ ಸಂಬಂಧಗಳ ಕಾರಣದಿಂದಾಗಿ ಅದೆಷ್ಟೋ ಸುಂದರ ಸಂಸಾರ(Family)ಗಳು ಹಾಳಾಗಿವೆ. ಇತ್ತೀಚಿನ ದಿನಗಳಲ್ಲಿ ಈ ಅಕ್ರಮ ಸಂಬಂಧದ ಪ್ರಕರಣಗಳು ಹೆಚ್ಚುತ್ತಿವೆ. ಇಂತಹದ್ದೇ ವಿಚಿತ್ರ ಪ್ರಕರಣವೊಂದು ಇದೀಗ ಬೆಳಕಿಗೆ ಬಂದಿದ್ದು, ಹೋಟೆಲ್(Hotel) ರೂಮಿನಲ್ಲಿ ವಿವಾಹಿತ ಮಹಿಳೆಯೊಬ್ಬರು ತನ್ನ ಇಬ್ಬರು ಪ್ರೇಮಿಗಳೊಂದಿಗೆ ಚಕ್ಕಂದವಾಡುತ್ತಿದ್ದ ಸಂದರ್ಭದಲ್ಲಿ ಪತಿಯ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ಆ ಮೂವರಿಗೂ ಪತಿಯ ಕೈಯಿಂದ ಸರಿಯಾಗಿ ಚಪ್ಪಲಿ ಏಟು ಬಿದ್ದಿದೆ. ಈ ಕುರಿತ ವಿಡಿಯೋವೊಂದು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ಘಟನೆ ಉತ್ತರ ಪ್ರದೇಶದ ಕಾಸ್‌ಗಂಜ್‌ ಎಂಬಲ್ಲಿ ನಡೆದಿದ್ದು, ಹೋಟೆಲ್‌ ರೂಮಿನಲ್ಲಿ ಪರ ಪುರುಷರೊಂದಿಗೆ ಚಕ್ಕಂದವಾಡುತ್ತಿದ್ದ ಪತ್ನಿ ಪತಿಯ ಕೈಗೆ ರೆಡ್‌ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾಳೆ. ವೃತ್ತಿಯಲ್ಲಿ ವೈದ್ಯರಾದ ಇಬ್ಬರೂ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕಳೆದ ಒಂದು ವರ್ಷದಿಂದ ಬೇರೆ ಬೇರೆಯಾಗಿ ವಾಸಿಸುತ್ತಿದ್ದರು. ಆದರೆ ವೈದ್ಯ ಪತಿಗೆ ತನ್ನ ಪತ್ನಿಯ ನಡವಳಿಕೆ ಸರಿಯಿಲ್ಲ ಎಂದೆನಿಸಿ, ಆಕೆಯ ಮೇಲೆ ಒಂದು ಕಣ್ಣಿಟ್ಟಿದ್ದನು. ಹೀಗೆ ಕೆಲದಿನಗಳ ಹಿಂದೆ ಪತ್ನಿಯನ್ನು ಹಿಂಬಾಲಿಸುತ್ತಾ ಹೋದ ಹೋಟೆಲ್‌ ರೂಮಿಗೆ ಹೋದ ಈತನಿಗೆ ಆಘಾತವೊಂದು ಕಾದಿತ್ತು, ಅಲ್ಲಿ ಪತ್ನಿ ಬುಲಂದ್‌ಶಹರ್‌ ಮತ್ತು ಗಾಜಿಯಾಬಾದಿನ ಇಬ್ಬರು ಪುರುಷರೊಂದಿಗೆ ಚಕ್ಕಂದವಾಡುತ್ತಿರುವ ದೃಶ್ಯ ಪತಿಯ ಕಣ್ಣಿಗೆ ಬಿದ್ದಿದೆ. ಇದರಿಂದ ಕೋಪಗೊಂಡ ವೈದ್ಯ ಪತಿ ಹೋಟೆಲ್‌ ರೂಮಿನಲ್ಲಿದ್ದ ಮೂವರಿಗೂ ಧರ್ಮದೇಟು ಕೊಟ್ಟಿದ್ದಾನೆ. ಮತ್ತಷ್ಟು ಓದಿ: Viral Video: 13 ವರ್ಷದ ಅಪ್ರಾಪ್ತ ಬಾಲಕನನ್ನು ವಿವಾಹವಾದ ಯುವತಿ; ವೈರಲ್ ಆಯ್ತು ವಿಡಿಯೋ ಬಳಿಕ ಈ ಮೂವರ ವಿರುದ್ಧ ಪತಿ ಪೊಲೀಸ್‌ ಠಾಣೆಗೆ ದೂರನ್ನು ನೀಡಿದ್ದು, ಪತಿಯ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ...

Follow Us

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್