AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಆನ್​ಲೈನ್​ ಮೂಲಕ ಆರ್ಡರ್ ಮಾಡಿದ್ದ ಆಹಾರದಲ್ಲಿ ಸತ್ತ ಇಲಿ ಪತ್ತೆ

ಮುಂಬೈನ ಬಾರ್ಬೆಕ್ಯು ನೇಷನ್‌ ಹೋಟೆಲಿನಿಂದ ಆನ್​ಲೈನ್​ ಮೂಲಕ ಆರ್ಡರ್ ಮಾಡಿದ್ದ ಸಸ್ಯಾಹಾರದಲ್ಲಿ ಸತ್ತ ಇಲಿ ಪತ್ತೆಯಾಗಿದ್ದು, ಆಹಾರ ಸೇವಿಸಿದ ವ್ಯಕ್ತಿ ವಾಂತಿ, ವಾಕರಿಕೆ ಹಾಗೂ ಹೊಟ್ಟೆ ಸಂಬಂಧಿ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

Viral Post: ಆನ್​ಲೈನ್​ ಮೂಲಕ ಆರ್ಡರ್ ಮಾಡಿದ್ದ ಆಹಾರದಲ್ಲಿ ಸತ್ತ ಇಲಿ ಪತ್ತೆ
Dead Rat in Veg MealImage Credit source: X/@shukraj
ಅಕ್ಷತಾ ವರ್ಕಾಡಿ
|

Updated on: Jan 17, 2024 | 11:58 AM

Share

ಉತ್ತರಪ್ರದೇಶದ  ವಕೀಲ ರಾಜೀವ್ ಶುಕ್ಲಾ(35) ಕೆಲಸದ ವಿಚಾರವಾಗಿ ಮುಂಬೈಗೆ ಬಂದಿದ್ದರು. ಶುದ್ಧ ಸಸ್ಯಹಾರಿಯಾಗಿದ್ದರಿಂದ ಮುಂಬೈನ ಬಾರ್ಬೆಕ್ಯು ನೇಷನ್‌ ಹೋಟೆಲಿನಿಂದ ಆನ್​ಲೈನ್​ ಮೂಲಕ ಪುಡ್​​ ಆರ್ಡರ್ ಮಾಡಿದ್ದಾರೆ. ತುಂಬಾ ಹಸಿವಾಗಿದ್ದರಿಂದ ಆಹಾರ ಬಂದ ಕೂಡಲೇ ಎರಡು ತುತ್ತು ಸವಿದ್ದಿದ್ದಾರೆ. ಇನ್ನೇನು ದಾಲ್​​​ ಬಡಿಸುವಷ್ಟರಲ್ಲಿ ಸತ್ತ ಇಲಿ ಪತ್ತೆಯಾಗಿದೆ. ಜನವರಿ 8, ರಂದು ಸಂಭವಿಸಿದ ಈ ಭಯಾನಕ ಘಟನೆಯನ್ನು ರಾಜೀವ್ ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ.

ಆಹಾರದಲ್ಲಿ ಸತ್ತ ಇಲಿ ಪತ್ತೆಯಾಗುತ್ತಿದ್ದಂತೆ ತಕ್ಷಣವೇ ಬಾರ್ಬೆಕ್ಯು ನೇಷನ್ ಅವರಿಗೆ ಇಮೇಲ್ ಮೂಲಕ ಸೂಚನೆ ನೀಡಿದ್ದಾರೆ. ಇದಲ್ಲದೇ ಈಗಾಗಲೇ ಎರಡು ತುತ್ತು ಅಹಾರ ಸೇವಿಸಿದ್ದರಿಂದ ವಾಂತಿ ವಾಕರಿಕೆ ಪ್ರಾರಂಭವಾಗಿದೆ. ತಕ್ಷಣ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇದನ್ನು ಓದಿ: ಕಾಗದದ ಚೀಲದಂತೆ ಕಾಣುವ ಈ ಬ್ಯಾಗಿನ ಬೆಲೆ 3 ಲಕ್ಷ ರೂ.; ಯಾಕಿಷ್ಟು ದುಬಾರಿ?

ಸದ್ಯ ತನ್ನ ಭಯಾನಕ ಅನುಭವನ್ನು ಸೋಶಿಯಲ್​​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದು, ಸಾಕಷ್ಟು ನೆಟ್ಟಿಗರು ಕಾಮೆಂಟ್​ ಮೂಲಕ ಹೋಟೆಲ್​​ ,ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ