AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಆನ್​ಲೈನ್​ ಮೂಲಕ ಆರ್ಡರ್ ಮಾಡಿದ್ದ ಆಹಾರದಲ್ಲಿ ಸತ್ತ ಇಲಿ ಪತ್ತೆ

ಮುಂಬೈನ ಬಾರ್ಬೆಕ್ಯು ನೇಷನ್‌ ಹೋಟೆಲಿನಿಂದ ಆನ್​ಲೈನ್​ ಮೂಲಕ ಆರ್ಡರ್ ಮಾಡಿದ್ದ ಸಸ್ಯಾಹಾರದಲ್ಲಿ ಸತ್ತ ಇಲಿ ಪತ್ತೆಯಾಗಿದ್ದು, ಆಹಾರ ಸೇವಿಸಿದ ವ್ಯಕ್ತಿ ವಾಂತಿ, ವಾಕರಿಕೆ ಹಾಗೂ ಹೊಟ್ಟೆ ಸಂಬಂಧಿ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

Viral Post: ಆನ್​ಲೈನ್​ ಮೂಲಕ ಆರ್ಡರ್ ಮಾಡಿದ್ದ ಆಹಾರದಲ್ಲಿ ಸತ್ತ ಇಲಿ ಪತ್ತೆ
Dead Rat in Veg MealImage Credit source: X/@shukraj
Follow us
ಅಕ್ಷತಾ ವರ್ಕಾಡಿ
|

Updated on: Jan 17, 2024 | 11:58 AM

ಉತ್ತರಪ್ರದೇಶದ  ವಕೀಲ ರಾಜೀವ್ ಶುಕ್ಲಾ(35) ಕೆಲಸದ ವಿಚಾರವಾಗಿ ಮುಂಬೈಗೆ ಬಂದಿದ್ದರು. ಶುದ್ಧ ಸಸ್ಯಹಾರಿಯಾಗಿದ್ದರಿಂದ ಮುಂಬೈನ ಬಾರ್ಬೆಕ್ಯು ನೇಷನ್‌ ಹೋಟೆಲಿನಿಂದ ಆನ್​ಲೈನ್​ ಮೂಲಕ ಪುಡ್​​ ಆರ್ಡರ್ ಮಾಡಿದ್ದಾರೆ. ತುಂಬಾ ಹಸಿವಾಗಿದ್ದರಿಂದ ಆಹಾರ ಬಂದ ಕೂಡಲೇ ಎರಡು ತುತ್ತು ಸವಿದ್ದಿದ್ದಾರೆ. ಇನ್ನೇನು ದಾಲ್​​​ ಬಡಿಸುವಷ್ಟರಲ್ಲಿ ಸತ್ತ ಇಲಿ ಪತ್ತೆಯಾಗಿದೆ. ಜನವರಿ 8, ರಂದು ಸಂಭವಿಸಿದ ಈ ಭಯಾನಕ ಘಟನೆಯನ್ನು ರಾಜೀವ್ ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ.

ಆಹಾರದಲ್ಲಿ ಸತ್ತ ಇಲಿ ಪತ್ತೆಯಾಗುತ್ತಿದ್ದಂತೆ ತಕ್ಷಣವೇ ಬಾರ್ಬೆಕ್ಯು ನೇಷನ್ ಅವರಿಗೆ ಇಮೇಲ್ ಮೂಲಕ ಸೂಚನೆ ನೀಡಿದ್ದಾರೆ. ಇದಲ್ಲದೇ ಈಗಾಗಲೇ ಎರಡು ತುತ್ತು ಅಹಾರ ಸೇವಿಸಿದ್ದರಿಂದ ವಾಂತಿ ವಾಕರಿಕೆ ಪ್ರಾರಂಭವಾಗಿದೆ. ತಕ್ಷಣ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇದನ್ನು ಓದಿ: ಕಾಗದದ ಚೀಲದಂತೆ ಕಾಣುವ ಈ ಬ್ಯಾಗಿನ ಬೆಲೆ 3 ಲಕ್ಷ ರೂ.; ಯಾಕಿಷ್ಟು ದುಬಾರಿ?

ಸದ್ಯ ತನ್ನ ಭಯಾನಕ ಅನುಭವನ್ನು ಸೋಶಿಯಲ್​​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದು, ಸಾಕಷ್ಟು ನೆಟ್ಟಿಗರು ಕಾಮೆಂಟ್​ ಮೂಲಕ ಹೋಟೆಲ್​​ ,ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆಪರೇಷನ್ ಸಿಂಧೂರ್: ಯುದ್ಧವಾದರೆ ನಾವೂ ಸಿದ್ಧ ಎಂದ ಬಾಗಲಕೋಟೆ ಮಾಜಿ ಯೋಧರು
ಆಪರೇಷನ್ ಸಿಂಧೂರ್: ಯುದ್ಧವಾದರೆ ನಾವೂ ಸಿದ್ಧ ಎಂದ ಬಾಗಲಕೋಟೆ ಮಾಜಿ ಯೋಧರು
ಭಾರತೀಯ ಸೇನೆಯಿರುವಾಗ ನಮಗ್ಯಾವ ಭಯವೂ ಇಲ್ಲ: ಪ್ರವಾಸಿಗರು
ಭಾರತೀಯ ಸೇನೆಯಿರುವಾಗ ನಮಗ್ಯಾವ ಭಯವೂ ಇಲ್ಲ: ಪ್ರವಾಸಿಗರು
ಆಪರೇಷನ್ ಸಿಂಧೂರವನ್ನು ಹಣೆಗೆ ತಿಲಕ ಇಟ್ಟುಕೊಂಡೇ ಹೊಗಳಿದ ಸಿಎಂ ಸಿದ್ದರಾಮಯ್ಯ
ಆಪರೇಷನ್ ಸಿಂಧೂರವನ್ನು ಹಣೆಗೆ ತಿಲಕ ಇಟ್ಟುಕೊಂಡೇ ಹೊಗಳಿದ ಸಿಎಂ ಸಿದ್ದರಾಮಯ್ಯ
ಮನೆಮಾಳಿಗೆ ಮೇಲೆ ನಿಂತು ಧ್ವಂಸಗೊಂಡಿರುವ ಮಸೀದಿಯನ್ನು ವೀಕ್ಷಿಸಿದ ಜನ
ಮನೆಮಾಳಿಗೆ ಮೇಲೆ ನಿಂತು ಧ್ವಂಸಗೊಂಡಿರುವ ಮಸೀದಿಯನ್ನು ವೀಕ್ಷಿಸಿದ ಜನ
ಎಚ್ಚರಿಕೆಯನ್ನು ಹಗುರವಾಗಿ ತೆಗೆದುಕೊಂಡ ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ!
ಎಚ್ಚರಿಕೆಯನ್ನು ಹಗುರವಾಗಿ ತೆಗೆದುಕೊಂಡ ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ!
‘ಭಾಷೆ-ಸಂಸ್ಕೃತಿಗೆ ಗೌರವಿಸಬೇಕು’; ಸೋನು ನಿಗಮ್​ಗೆ ರಾಗಿಣಿ ಕಿವಿಮಾತು
‘ಭಾಷೆ-ಸಂಸ್ಕೃತಿಗೆ ಗೌರವಿಸಬೇಕು’; ಸೋನು ನಿಗಮ್​ಗೆ ರಾಗಿಣಿ ಕಿವಿಮಾತು
Live: ಆಪರೇಷನ್ ಸಿಂಧೂರ್ ಬೆನ್ನಲ್ಲೇ ಸೇನಾಧಿಕಾರಿಗಳಿಂದ ಸುದ್ದಿಗೋಷ್ಠಿ
Live: ಆಪರೇಷನ್ ಸಿಂಧೂರ್ ಬೆನ್ನಲ್ಲೇ ಸೇನಾಧಿಕಾರಿಗಳಿಂದ ಸುದ್ದಿಗೋಷ್ಠಿ
ಭಾರತದ ಬಲಿಷ್ಠ ಸೇನೆಯನ್ನು ತಡವಿರುವ ಪಾಕ್ ಪತರುಗುಟ್ಟಿದೆ: ಮಾಜಿ ಸೈನಿಕರು
ಭಾರತದ ಬಲಿಷ್ಠ ಸೇನೆಯನ್ನು ತಡವಿರುವ ಪಾಕ್ ಪತರುಗುಟ್ಟಿದೆ: ಮಾಜಿ ಸೈನಿಕರು
ಆಪರೇಷನ್ ಸಿಂಧೂರ್​ಗೆ ಉಗ್ರರ ನೆಲೆಗಳು ಧ್ವಂಸ, ಫೋಟೊಗಳು ಇಲ್ಲಿವೆ ನೋಡಿ
ಆಪರೇಷನ್ ಸಿಂಧೂರ್​ಗೆ ಉಗ್ರರ ನೆಲೆಗಳು ಧ್ವಂಸ, ಫೋಟೊಗಳು ಇಲ್ಲಿವೆ ನೋಡಿ
VIDEO: ಪವರ್​ಪ್ಲೇನಲ್ಲೇ 3 ಕ್ಯಾಚ್ ಕೈಚೆಲ್ಲಿದ ಗುಜರಾತ್ ಟೈಟಾನ್ಸ್
VIDEO: ಪವರ್​ಪ್ಲೇನಲ್ಲೇ 3 ಕ್ಯಾಚ್ ಕೈಚೆಲ್ಲಿದ ಗುಜರಾತ್ ಟೈಟಾನ್ಸ್