AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಆನ್​ಲೈನ್​ ಮೂಲಕ ಆರ್ಡರ್ ಮಾಡಿದ್ದ ಆಹಾರದಲ್ಲಿ ಸತ್ತ ಇಲಿ ಪತ್ತೆ

ಮುಂಬೈನ ಬಾರ್ಬೆಕ್ಯು ನೇಷನ್‌ ಹೋಟೆಲಿನಿಂದ ಆನ್​ಲೈನ್​ ಮೂಲಕ ಆರ್ಡರ್ ಮಾಡಿದ್ದ ಸಸ್ಯಾಹಾರದಲ್ಲಿ ಸತ್ತ ಇಲಿ ಪತ್ತೆಯಾಗಿದ್ದು, ಆಹಾರ ಸೇವಿಸಿದ ವ್ಯಕ್ತಿ ವಾಂತಿ, ವಾಕರಿಕೆ ಹಾಗೂ ಹೊಟ್ಟೆ ಸಂಬಂಧಿ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

Viral Post: ಆನ್​ಲೈನ್​ ಮೂಲಕ ಆರ್ಡರ್ ಮಾಡಿದ್ದ ಆಹಾರದಲ್ಲಿ ಸತ್ತ ಇಲಿ ಪತ್ತೆ
Dead Rat in Veg MealImage Credit source: X/@shukraj
ಅಕ್ಷತಾ ವರ್ಕಾಡಿ
|

Updated on: Jan 17, 2024 | 11:58 AM

Share

ಉತ್ತರಪ್ರದೇಶದ  ವಕೀಲ ರಾಜೀವ್ ಶುಕ್ಲಾ(35) ಕೆಲಸದ ವಿಚಾರವಾಗಿ ಮುಂಬೈಗೆ ಬಂದಿದ್ದರು. ಶುದ್ಧ ಸಸ್ಯಹಾರಿಯಾಗಿದ್ದರಿಂದ ಮುಂಬೈನ ಬಾರ್ಬೆಕ್ಯು ನೇಷನ್‌ ಹೋಟೆಲಿನಿಂದ ಆನ್​ಲೈನ್​ ಮೂಲಕ ಪುಡ್​​ ಆರ್ಡರ್ ಮಾಡಿದ್ದಾರೆ. ತುಂಬಾ ಹಸಿವಾಗಿದ್ದರಿಂದ ಆಹಾರ ಬಂದ ಕೂಡಲೇ ಎರಡು ತುತ್ತು ಸವಿದ್ದಿದ್ದಾರೆ. ಇನ್ನೇನು ದಾಲ್​​​ ಬಡಿಸುವಷ್ಟರಲ್ಲಿ ಸತ್ತ ಇಲಿ ಪತ್ತೆಯಾಗಿದೆ. ಜನವರಿ 8, ರಂದು ಸಂಭವಿಸಿದ ಈ ಭಯಾನಕ ಘಟನೆಯನ್ನು ರಾಜೀವ್ ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ.

ಆಹಾರದಲ್ಲಿ ಸತ್ತ ಇಲಿ ಪತ್ತೆಯಾಗುತ್ತಿದ್ದಂತೆ ತಕ್ಷಣವೇ ಬಾರ್ಬೆಕ್ಯು ನೇಷನ್ ಅವರಿಗೆ ಇಮೇಲ್ ಮೂಲಕ ಸೂಚನೆ ನೀಡಿದ್ದಾರೆ. ಇದಲ್ಲದೇ ಈಗಾಗಲೇ ಎರಡು ತುತ್ತು ಅಹಾರ ಸೇವಿಸಿದ್ದರಿಂದ ವಾಂತಿ ವಾಕರಿಕೆ ಪ್ರಾರಂಭವಾಗಿದೆ. ತಕ್ಷಣ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇದನ್ನು ಓದಿ: ಕಾಗದದ ಚೀಲದಂತೆ ಕಾಣುವ ಈ ಬ್ಯಾಗಿನ ಬೆಲೆ 3 ಲಕ್ಷ ರೂ.; ಯಾಕಿಷ್ಟು ದುಬಾರಿ?

ಸದ್ಯ ತನ್ನ ಭಯಾನಕ ಅನುಭವನ್ನು ಸೋಶಿಯಲ್​​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದು, ಸಾಕಷ್ಟು ನೆಟ್ಟಿಗರು ಕಾಮೆಂಟ್​ ಮೂಲಕ ಹೋಟೆಲ್​​ ,ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್
ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್