AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾವಿಗೆ ಬಿದ್ದ ಮಹಿಳೆಯನ್ನು ಪೊಲೀಸ್​​ ಒಬ್ಬರು ರಕ್ಷಸಿದ ಸಾಹಸ ವಿಡಿಯೋ ವೈರಲ್​​; ಇಲ್ಲಿದೆ ವಿಡಿಯೋ

ಉತ್ತರಪ್ರದೇಶದಲ್ಲಿ ಬಾವಿಯಲ್ಲಿ ಬಿದ್ದ ಮಹಿಳೆಯನ್ನು ಪೊಲೀಸ್​​ ಒಬ್ಬರು ಹಗ್ಗದ ಮುಖಾಂತರ ಕೆಳಗೆ ಇಳಿದು ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ಹೇಗೆ ಇಲ್ಲಿದೆ ನೋಡಿ.

ಬಾವಿಗೆ ಬಿದ್ದ ಮಹಿಳೆಯನ್ನು ಪೊಲೀಸ್​​ ಒಬ್ಬರು ರಕ್ಷಸಿದ ಸಾಹಸ ವಿಡಿಯೋ ವೈರಲ್​​; ಇಲ್ಲಿದೆ ವಿಡಿಯೋ
ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ಪೊಲೀಸ್​​Image Credit source: India Today
TV9 Web
| Updated By: ವಿವೇಕ ಬಿರಾದಾರ|

Updated on: Jun 20, 2022 | 4:11 PM

Share

ದೇಶದಲ್ಲಿ ಪರಿಸರ ವಿಕೋಪ (Environmental disaster) ಅಥವಾ ಇನ್ನಾವುದೇರಿತಿಯಾದ ತೊಂದರೆಗಳಾದರೆ ಕೂಡಲೆ ಸ್ಥಳಕ್ಕೆ ಧಾವಿಸೋದು ಪೊಲೀಸರು (Police) ಮತ್ತು ಅಗ್ನಿಶಾಮಕದಳ (Fir Department). ಇಂತಹ ಸಮಯದಲ್ಲಿ ಇವರ ಕಾರ್ಯ ಶ್ಲಾಘನೀಯವಾಗಿರುತ್ತದೆ. ತಮ್ಮ ಜೀವವನ್ನಾದರು ಪಣಕ್ಕೆ ಇಟ್ಟು ಜನರ ಪ್ರಾಣವನ್ನು ರಕ್ಷಣೆ ಮಾಡುತ್ತಾರೆ. ಒಂದು ರೀತಿ ಇವರು ರಿಯಲ್​​ ಹೀರೋಗಳು. ಈ ರಿಯಲ್​​ ಹೀರೋಗಳು ಪ್ರತಿನಿತ್ಯ ಒಂದೊಂದು ಸಾಹಸ ಕಾರ್ಯ ಮಾಡುತ್ತಾ ಜನರ ಪ್ರಾಣಗಳನ್ನು ಉಳಿಸಿಸುತ್ತಾರೆ.

ಹೀಗೆ ಉತ್ತರಪ್ರದೇಶದಲ್ಲಿ ಬಾವಿಯಲ್ಲಿ ಬಿದ್ದ ಮಹಿಳೆಯನ್ನು ಪೊಲೀಸ್​​ ಒಬ್ಬರು ಹಗ್ಗದ ಮುಖಾಂತರ ಕೆಳಗೆ ಇಳಿದು ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ಹೇಗೆ ಇಲ್ಲಿದೆ ನೋಡಿ. ಉತ್ತರ ಪ್ರದೇಶದ ಹಮೀರ್‌ಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಮಾನಸಿಕ ಅಸ್ಮಿತ ಮಹಿಳೆಯೊಬ್ಬರು ಪಾಳು ಬಿದ್ದ ಬಾಯಿಯಲ್ಲಿ ಬಿದ್ದಿದ್ದಾರೆ. ಕೂಡಲೆ ಸ್ಥಳಿಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಮಹಿಳೆಯನ್ನು ರಕ್ಷಿಸಲು ಮುಂದಾಗಿದ್ದಾರೆ.

ಇದನ್ನು ಓದಿ: ಸಂಗಾತಿಯ ಬದಲು ಡೇಟಿಂಗ್ ಆ್ಯಪ್​ನಲ್ಲಿ ಬಾಡಿಗೆ ಮನೆ ಹುಡುಕುತ್ತಿರುವ ವ್ಯಕ್ತಿ! ವಿ ಆರ್ ನಾಟ್ ಸೇಮ್ ಬ್ರೊ

ಕೂಡಲೆ ಹಗ್ಗವನ್ನು ಬಳಸಿ ಪೊಲೀಸ್​​ ಒಬ್ಬರು ಬಾವಿಯೊಳಗೆ ಇಳಿದಿದ್ದಾರೆ. ನಂತರ ಮಹಿಳೆಯನ್ನು ಮೇಲೆಕ್ಕೆ ಎತ್ತಿ, ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ಬಳಿಕ ಮಹಿಳೆಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಕುಟುಂಬಸ್ಥರ ಜೊತೆ ಕಳುಹಿಸಿದ್ದಾರೆ. ಪೊಲೀಸ್​​ರ ಈ ಕಾರ್ಯಕ್ಕೆ ನೆಟ್ಟಿಗರು ಶ್ಲಾಘಟನೆ ವ್ಯಕ್ತಪಡಿಸಿದ್ದಾರೆ. ಸದ್ಯ ಈ ವಿಡಿಯೋವನ್ನು ಯುಪಿ ಪೊಲೀಸ್​​ರು ಟ್ವಿಟರ್​​ನಲ್ಲಿ ಹಂಚಿಕೊಂಡಿದ್ದು, ​ ಯಾವುದೇ ತುರ್ತು ಸಂದರ್ಭದಲ್ಲಿ ದಯವಿಟ್ಟು 112 ಅನ್ನು ಡಯಲ್ ಮಾಡಿ, ”ಎಂದು ಬರೆದುಕೊಂಡಿದ್ದಾರೆ.

ಟ್ರೆಂಡಿಂಗ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ    ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ