AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾವಿಗೆ ಬಿದ್ದ ಮಹಿಳೆಯನ್ನು ಪೊಲೀಸ್​​ ಒಬ್ಬರು ರಕ್ಷಸಿದ ಸಾಹಸ ವಿಡಿಯೋ ವೈರಲ್​​; ಇಲ್ಲಿದೆ ವಿಡಿಯೋ

ಉತ್ತರಪ್ರದೇಶದಲ್ಲಿ ಬಾವಿಯಲ್ಲಿ ಬಿದ್ದ ಮಹಿಳೆಯನ್ನು ಪೊಲೀಸ್​​ ಒಬ್ಬರು ಹಗ್ಗದ ಮುಖಾಂತರ ಕೆಳಗೆ ಇಳಿದು ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ಹೇಗೆ ಇಲ್ಲಿದೆ ನೋಡಿ.

ಬಾವಿಗೆ ಬಿದ್ದ ಮಹಿಳೆಯನ್ನು ಪೊಲೀಸ್​​ ಒಬ್ಬರು ರಕ್ಷಸಿದ ಸಾಹಸ ವಿಡಿಯೋ ವೈರಲ್​​; ಇಲ್ಲಿದೆ ವಿಡಿಯೋ
ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ಪೊಲೀಸ್​​Image Credit source: India Today
TV9 Web
| Edited By: ವಿವೇಕ ಬಿರಾದಾರ|

Updated on: Jun 20, 2022 | 4:11 PM

Share

ದೇಶದಲ್ಲಿ ಪರಿಸರ ವಿಕೋಪ (Environmental disaster) ಅಥವಾ ಇನ್ನಾವುದೇರಿತಿಯಾದ ತೊಂದರೆಗಳಾದರೆ ಕೂಡಲೆ ಸ್ಥಳಕ್ಕೆ ಧಾವಿಸೋದು ಪೊಲೀಸರು (Police) ಮತ್ತು ಅಗ್ನಿಶಾಮಕದಳ (Fir Department). ಇಂತಹ ಸಮಯದಲ್ಲಿ ಇವರ ಕಾರ್ಯ ಶ್ಲಾಘನೀಯವಾಗಿರುತ್ತದೆ. ತಮ್ಮ ಜೀವವನ್ನಾದರು ಪಣಕ್ಕೆ ಇಟ್ಟು ಜನರ ಪ್ರಾಣವನ್ನು ರಕ್ಷಣೆ ಮಾಡುತ್ತಾರೆ. ಒಂದು ರೀತಿ ಇವರು ರಿಯಲ್​​ ಹೀರೋಗಳು. ಈ ರಿಯಲ್​​ ಹೀರೋಗಳು ಪ್ರತಿನಿತ್ಯ ಒಂದೊಂದು ಸಾಹಸ ಕಾರ್ಯ ಮಾಡುತ್ತಾ ಜನರ ಪ್ರಾಣಗಳನ್ನು ಉಳಿಸಿಸುತ್ತಾರೆ.

ಹೀಗೆ ಉತ್ತರಪ್ರದೇಶದಲ್ಲಿ ಬಾವಿಯಲ್ಲಿ ಬಿದ್ದ ಮಹಿಳೆಯನ್ನು ಪೊಲೀಸ್​​ ಒಬ್ಬರು ಹಗ್ಗದ ಮುಖಾಂತರ ಕೆಳಗೆ ಇಳಿದು ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ಹೇಗೆ ಇಲ್ಲಿದೆ ನೋಡಿ. ಉತ್ತರ ಪ್ರದೇಶದ ಹಮೀರ್‌ಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಮಾನಸಿಕ ಅಸ್ಮಿತ ಮಹಿಳೆಯೊಬ್ಬರು ಪಾಳು ಬಿದ್ದ ಬಾಯಿಯಲ್ಲಿ ಬಿದ್ದಿದ್ದಾರೆ. ಕೂಡಲೆ ಸ್ಥಳಿಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಮಹಿಳೆಯನ್ನು ರಕ್ಷಿಸಲು ಮುಂದಾಗಿದ್ದಾರೆ.

ಇದನ್ನು ಓದಿ: ಸಂಗಾತಿಯ ಬದಲು ಡೇಟಿಂಗ್ ಆ್ಯಪ್​ನಲ್ಲಿ ಬಾಡಿಗೆ ಮನೆ ಹುಡುಕುತ್ತಿರುವ ವ್ಯಕ್ತಿ! ವಿ ಆರ್ ನಾಟ್ ಸೇಮ್ ಬ್ರೊ

ಕೂಡಲೆ ಹಗ್ಗವನ್ನು ಬಳಸಿ ಪೊಲೀಸ್​​ ಒಬ್ಬರು ಬಾವಿಯೊಳಗೆ ಇಳಿದಿದ್ದಾರೆ. ನಂತರ ಮಹಿಳೆಯನ್ನು ಮೇಲೆಕ್ಕೆ ಎತ್ತಿ, ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ಬಳಿಕ ಮಹಿಳೆಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಕುಟುಂಬಸ್ಥರ ಜೊತೆ ಕಳುಹಿಸಿದ್ದಾರೆ. ಪೊಲೀಸ್​​ರ ಈ ಕಾರ್ಯಕ್ಕೆ ನೆಟ್ಟಿಗರು ಶ್ಲಾಘಟನೆ ವ್ಯಕ್ತಪಡಿಸಿದ್ದಾರೆ. ಸದ್ಯ ಈ ವಿಡಿಯೋವನ್ನು ಯುಪಿ ಪೊಲೀಸ್​​ರು ಟ್ವಿಟರ್​​ನಲ್ಲಿ ಹಂಚಿಕೊಂಡಿದ್ದು, ​ ಯಾವುದೇ ತುರ್ತು ಸಂದರ್ಭದಲ್ಲಿ ದಯವಿಟ್ಟು 112 ಅನ್ನು ಡಯಲ್ ಮಾಡಿ, ”ಎಂದು ಬರೆದುಕೊಂಡಿದ್ದಾರೆ.

ಟ್ರೆಂಡಿಂಗ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ    ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ