AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾವಿಗೆ ಬಿದ್ದ ಮಹಿಳೆಯನ್ನು ಪೊಲೀಸ್​​ ಒಬ್ಬರು ರಕ್ಷಸಿದ ಸಾಹಸ ವಿಡಿಯೋ ವೈರಲ್​​; ಇಲ್ಲಿದೆ ವಿಡಿಯೋ

ಉತ್ತರಪ್ರದೇಶದಲ್ಲಿ ಬಾವಿಯಲ್ಲಿ ಬಿದ್ದ ಮಹಿಳೆಯನ್ನು ಪೊಲೀಸ್​​ ಒಬ್ಬರು ಹಗ್ಗದ ಮುಖಾಂತರ ಕೆಳಗೆ ಇಳಿದು ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ಹೇಗೆ ಇಲ್ಲಿದೆ ನೋಡಿ.

ಬಾವಿಗೆ ಬಿದ್ದ ಮಹಿಳೆಯನ್ನು ಪೊಲೀಸ್​​ ಒಬ್ಬರು ರಕ್ಷಸಿದ ಸಾಹಸ ವಿಡಿಯೋ ವೈರಲ್​​; ಇಲ್ಲಿದೆ ವಿಡಿಯೋ
ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ಪೊಲೀಸ್​​Image Credit source: India Today
TV9 Web
| Edited By: |

Updated on: Jun 20, 2022 | 4:11 PM

Share

ದೇಶದಲ್ಲಿ ಪರಿಸರ ವಿಕೋಪ (Environmental disaster) ಅಥವಾ ಇನ್ನಾವುದೇರಿತಿಯಾದ ತೊಂದರೆಗಳಾದರೆ ಕೂಡಲೆ ಸ್ಥಳಕ್ಕೆ ಧಾವಿಸೋದು ಪೊಲೀಸರು (Police) ಮತ್ತು ಅಗ್ನಿಶಾಮಕದಳ (Fir Department). ಇಂತಹ ಸಮಯದಲ್ಲಿ ಇವರ ಕಾರ್ಯ ಶ್ಲಾಘನೀಯವಾಗಿರುತ್ತದೆ. ತಮ್ಮ ಜೀವವನ್ನಾದರು ಪಣಕ್ಕೆ ಇಟ್ಟು ಜನರ ಪ್ರಾಣವನ್ನು ರಕ್ಷಣೆ ಮಾಡುತ್ತಾರೆ. ಒಂದು ರೀತಿ ಇವರು ರಿಯಲ್​​ ಹೀರೋಗಳು. ಈ ರಿಯಲ್​​ ಹೀರೋಗಳು ಪ್ರತಿನಿತ್ಯ ಒಂದೊಂದು ಸಾಹಸ ಕಾರ್ಯ ಮಾಡುತ್ತಾ ಜನರ ಪ್ರಾಣಗಳನ್ನು ಉಳಿಸಿಸುತ್ತಾರೆ.

ಹೀಗೆ ಉತ್ತರಪ್ರದೇಶದಲ್ಲಿ ಬಾವಿಯಲ್ಲಿ ಬಿದ್ದ ಮಹಿಳೆಯನ್ನು ಪೊಲೀಸ್​​ ಒಬ್ಬರು ಹಗ್ಗದ ಮುಖಾಂತರ ಕೆಳಗೆ ಇಳಿದು ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ಹೇಗೆ ಇಲ್ಲಿದೆ ನೋಡಿ. ಉತ್ತರ ಪ್ರದೇಶದ ಹಮೀರ್‌ಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಮಾನಸಿಕ ಅಸ್ಮಿತ ಮಹಿಳೆಯೊಬ್ಬರು ಪಾಳು ಬಿದ್ದ ಬಾಯಿಯಲ್ಲಿ ಬಿದ್ದಿದ್ದಾರೆ. ಕೂಡಲೆ ಸ್ಥಳಿಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಮಹಿಳೆಯನ್ನು ರಕ್ಷಿಸಲು ಮುಂದಾಗಿದ್ದಾರೆ.

ಇದನ್ನು ಓದಿ: ಸಂಗಾತಿಯ ಬದಲು ಡೇಟಿಂಗ್ ಆ್ಯಪ್​ನಲ್ಲಿ ಬಾಡಿಗೆ ಮನೆ ಹುಡುಕುತ್ತಿರುವ ವ್ಯಕ್ತಿ! ವಿ ಆರ್ ನಾಟ್ ಸೇಮ್ ಬ್ರೊ

ಕೂಡಲೆ ಹಗ್ಗವನ್ನು ಬಳಸಿ ಪೊಲೀಸ್​​ ಒಬ್ಬರು ಬಾವಿಯೊಳಗೆ ಇಳಿದಿದ್ದಾರೆ. ನಂತರ ಮಹಿಳೆಯನ್ನು ಮೇಲೆಕ್ಕೆ ಎತ್ತಿ, ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ಬಳಿಕ ಮಹಿಳೆಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಕುಟುಂಬಸ್ಥರ ಜೊತೆ ಕಳುಹಿಸಿದ್ದಾರೆ. ಪೊಲೀಸ್​​ರ ಈ ಕಾರ್ಯಕ್ಕೆ ನೆಟ್ಟಿಗರು ಶ್ಲಾಘಟನೆ ವ್ಯಕ್ತಪಡಿಸಿದ್ದಾರೆ. ಸದ್ಯ ಈ ವಿಡಿಯೋವನ್ನು ಯುಪಿ ಪೊಲೀಸ್​​ರು ಟ್ವಿಟರ್​​ನಲ್ಲಿ ಹಂಚಿಕೊಂಡಿದ್ದು, ​ ಯಾವುದೇ ತುರ್ತು ಸಂದರ್ಭದಲ್ಲಿ ದಯವಿಟ್ಟು 112 ಅನ್ನು ಡಯಲ್ ಮಾಡಿ, ”ಎಂದು ಬರೆದುಕೊಂಡಿದ್ದಾರೆ.

ಟ್ರೆಂಡಿಂಗ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ    ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ