Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ವಿಜಯದಶಮಿಯಂದು ಪತಿ ಮತ್ತು ಅತ್ತೆಯ ಪ್ರತಿಕೃತಿ ಸುಟ್ಟು ಹಾಕಿದ ಮಹಿಳೆ

ಉತ್ತರ ಪ್ರದೇಶದ ಹಮೀರ್‌ಪುರ ಜಿಲ್ಲೆಯಲ್ಲಿ ದಸರಾ ದಿನದಂದು ಪ್ರಿಯಾಂಕಾ ಎಂಬ ಮಹಿಳೆ ರಾವಣನ ಬದಲಿಗೆ ತನ್ನ ಪತಿ ಹಾಗೂ ಅತ್ತೆಯ ಪ್ರತಿಕೃತಿಗಳನ್ನು ಸುಟ್ಟುಹಾಕಿದ್ದಾರೆ. ಇದಲ್ಲದೇ ತನಗೆ ನ್ಯಾಯ ಕೊಡಿಸುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಮನವಿ ಮಾಡಿದ್ದಾಳೆ.

Video: ವಿಜಯದಶಮಿಯಂದು ಪತಿ ಮತ್ತು ಅತ್ತೆಯ ಪ್ರತಿಕೃತಿ ಸುಟ್ಟು ಹಾಕಿದ ಮಹಿಳೆ
Follow us
ಅಕ್ಷತಾ ವರ್ಕಾಡಿ
|

Updated on:Oct 15, 2024 | 1:03 PM

ಉತ್ತರ ಪ್ರದೇಶ: ವಿಜಯದಶಮಿಯ ದಿನದಂದು ರಾವಣನ ಪ್ರತಿಕೃತಿಯನ್ನು ಸುಡಲಾಗುತ್ತದೆ. ಆದರೆ ಇಲೊಬ್ಬಳು ಮಹಿಳೆ ವಿಜಯದಶಮಿಯಂದು ತನ್ನ ಗಂಡ ಹಾಗೂ ಅತ್ತೆಯ ಪ್ರತಿಕೃತಿಯನ್ನು ಮಾಡಿ ಸುಟ್ಟು ಹಾಕಿದ್ದಾಳೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಉತ್ತರ ಪ್ರದೇಶದ ಹಮೀರ್‌ಪುರ ಜಿಲ್ಲೆಯಲ್ಲಿ ದಸರಾ ದಿನದಂದು ಪ್ರಿಯಾಂಕಾ ಎಂಬ ಮಹಿಳೆ ರಾವಣನ ಬದಲಿಗೆ ತನ್ನ ಪತಿ, ಅತ್ತೆಯ ಹಾಗೂ ಪ್ರತಿಕೃತಿಗಳನ್ನು ಸುಟ್ಟುಹಾಕಿದ್ದಾರೆ. ಪ್ರಿಯಾಂಕಾ 14 ವರ್ಷಗಳ ಹಿಂದೆ ಸಂಜೀವ್ ದೀಕ್ಷಿತ್ ಅವರನ್ನು ಮದುವೆಯಾಗಿದ್ದರು. ನಂತರ ಆಕೆಯ ಪತಿಯು ತನ್ನ ಸಹೋದರಿಯ ಸ್ನೇಹಿತೆ ಪುಷ್ಪಾಂಜಲಿಯೊಂದಿಗೆ ಮದುವೆಗೆ ಮುಂಚೆಯೇ ಅಕ್ರಮ ಸಂಬಂಧ ಹೊಂದಿದ್ದನು ಎಂದು ತಿಳಿದುಬಂದಿದೆ.

ಮದುವೆಯಾದ ಕೂಡಲೇ ಸಂಜೀವ್ ಪ್ರಿಯಾಂಕಳನ್ನು ತೊರೆದು ಪುಷ್ಪಾಂಜಲಿಯೊಂದಿಗೆ ವಾಸಿಸಲು ಆರಂಭಿಸಿದ್ದ, ಇದನ್ನು ಪ್ರಿಯಾಂಕಾ ಪ್ರಶ್ನಿಸಿದಾಗ ಚಿಕ್ಕಮ್ಮ, ಚಿಕ್ಕಪ್ಪ, ಅತ್ತೆ, ಪತಿ ಸೇರಿ ಪ್ರಿಯಾಂಕಾ ಮೇಲೆ ಹಲ್ಲೆ ನಡೆಸಿದ್ದಾರೆ. ಹೀಗಾಗಿ ದಸರಾ ಹಬ್ಬದಂದು ಪ್ರಿಯಾಂಕಾ ತನ್ನ ಗಂಡನ ಮನೆ ಮುಂದೆ ತನ್ನ ಪತಿ ಹಾಗೂ ಮನೆಯವರೆಲ್ಲರ ಪ್ರತಿಕೃತಿಯನ್ನು ಸುಟ್ಟು ಹಾಕಿದ್ದಾಳೆ. ಈ ರೀತಿ ವಿನೂತನವಾಗಿ ಪ್ರತಿಭಟಿಸಿದ್ದಾಳೆ.

ಇದನ್ನೂ ಓದಿ: ರಾಮಲೀಲಾ ವೇಳೆ ವೇದಿಕೆಯಲ್ಲೇ ರಾಮ -ರಾವಣನ ಪಾತ್ರ ಮಾಡುತ್ತಿದ್ದ ನಟರ ಗಲಾಟೆ; ವಿಡಿಯೋ ವೈರಲ್

ಇದಲ್ಲದೇ ತನಗೆ ನ್ಯಾಯ ಕೊಡಿಸುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಮನವಿ ಮಾಡಿದ್ದಾಳೆ. ಸರಕಾರ ತನಗೆ ನ್ಯಾಯ ಒದಗಿಸಿ ಪತಿ ಹಾಗೂ ಅತ್ತೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:01 pm, Tue, 15 October 24

ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ