AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಯದಾನ ಮಾಡಬೇಕಿರುವ ನ್ಯಾಯಾಧೀಶರಿಗೇ ಗಲ್ಲು ಶಿಕ್ಷೆ ನೀಡಿದ್ದ ನ್ಯಾಯಾಲಯ, ಇದು 45 ವರ್ಷಗಳ ಹಿಂದಿನ ಘಟನೆ

ಸಾಮಾನ್ಯವಾಗಿ ನ್ಯಾಯಮೂರ್ತಿಗಳು ಅಥವಾ ನ್ಯಾಯಾಧೀಶರು ಎಂದರೆ ಎಲ್ಲರಿಗೂ ಗೌರವ. ತಪ್ಪಿತಸ್ಥರಿಗೆ ಶಿಕ್ಷೆ ನೀಡುವ, ತಪ್ಪಿಲ್ಲದವರನ್ನು ರಕ್ಷಿಸುವ ಅಧಿಕಾರ ಅವರಿಗೊಂದೇ ಇದೆ ಎಂಬುದು ನಂಬಿಕೆ. ಆದರೆ ಅವರೇ ತಪ್ಪು ಮಾಡಿದರೆ ಜನರು ಒಂದು ಸಲ ಕಸಿವಿಸಿಗೊಳ್ಳುವುದು ಸಹಜ. ಇದು ಸುಮಾರು 45 ವರ್ಷಗಳ ಹಿಂದಿನ ಕತೆ, ನ್ಯಾಯದಾನ ಮಾಡಬೇಕಾದ ನ್ಯಾಯಾಧೀಶರಿಗೆ ಗಲ್ಲು ಶಿಕ್ಷೆ ವಿಧಿಸಿದ ಸಮಯವದು.

ನ್ಯಾಯದಾನ ಮಾಡಬೇಕಿರುವ ನ್ಯಾಯಾಧೀಶರಿಗೇ ಗಲ್ಲು ಶಿಕ್ಷೆ ನೀಡಿದ್ದ ನ್ಯಾಯಾಲಯ, ಇದು 45 ವರ್ಷಗಳ ಹಿಂದಿನ ಘಟನೆ
ಗಲ್ಲು ಶಿಕ್ಷೆImage Credit source: Bar and Bench
ನಯನಾ ರಾಜೀವ್
|

Updated on: Oct 20, 2023 | 6:41 PM

Share

ಸಾಮಾನ್ಯವಾಗಿ ನ್ಯಾಯಮೂರ್ತಿಗಳು ಅಥವಾ ನ್ಯಾಯಾಧೀಶರು ಎಂದರೆ ಎಲ್ಲರಿಗೂ ಗೌರವ. ತಪ್ಪಿತಸ್ಥರಿಗೆ ಶಿಕ್ಷೆ ನೀಡುವ, ತಪ್ಪಿಲ್ಲದವರನ್ನು ರಕ್ಷಿಸುವ ಅಧಿಕಾರ ಅವರಿಗೊಂದೇ ಇದೆ ಎಂಬುದು ನಂಬಿಕೆ. ಆದರೆ ಅವರೇ ತಪ್ಪು ಮಾಡಿದರೆ ಜನರು ಒಂದು ಸಲ ಕಸಿವಿಸಿಗೊಳ್ಳುವುದು ಸಹಜ. ಇದು ಸುಮಾರು 45 ವರ್ಷಗಳ ಹಿಂದಿನ ಕತೆ, ನ್ಯಾಯದಾನ ಮಾಡಬೇಕಾದ ನ್ಯಾಯಾಧೀಶರಿಗೆ ಗಲ್ಲು ಶಿಕ್ಷೆ ವಿಧಿಸಿದ ಸಮಯವದು.

ಈ ನ್ಯಾಯಾಧೀಶರ ಹೆಸರು ಉಪೇಂದ್ರನಾಥ್ ರಾಜ್​ಖೋವಾ, ಅವರು ಅಸ್ಸಾಂನ ದುಬ್ರಿ ಜಿಲ್ಲಾ ಮತ್ತು ಸೆಷನ್ಸ್​ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು. ಎಲ್ಲಾ ನ್ಯಾಯಾಧೀಶರಂತೆ ಅವರಿಗೂ ಕೂಡ ಸರ್ಕಾರಿ ನಿವಾಸವಿತ್ತು. ರಾಜ್​ಖೋವಾ ಅವರು 1970ರಲ್ಲಿ ನಿವೃತ್ತರಾದರು. ಆದರೆ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡಿರಲಿಲ್ಲ. ಅದೇ ಬಂಗಲೆಯಲ್ಲಿ ಪತ್ನಿ ಹಾಗೂ ಮೂವರು ಪುತ್ರಿಯರೊಂದಿಗೆ ವಾಸವಿದ್ದರು. ಒಂದು ದಿನ ಇದ್ದಕ್ಕಿದ್ದಂತೆ ಹೆಂಡತಿ ಮಕ್ಕಳೆಲ್ಲಾ ಕಾಣೆಯಾದರು. ರಾಜ್​ಖೋವಾ ಅವರ ಕುಟುಂಬದ ಬಗ್ಗೆ ಸಂಬಂಧಿಕರು ಕೇಳಿದಾಗಲೆಲ್ಲಾ ಏನೋ ಒಂದು ಸಬೂಬು ನೀಡಿ ತಪ್ಪಿಸಿಕೊಳ್ಳುತ್ತಿದ್ದರು.

ಆದರೆ ಏಪ್ರಿಲ್​ನಲ್ಲಿ ಇದ್ದಕ್ಕಿಂದ್ದಂತೆ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡಿದರು, ಅವರ ಬದಲು ಆ ಬಂಗಲೆಯಲ್ಲಿ ಬೇರೆ ನ್ಯಾಯಾಧೀಶರು ಬಂದು ಉಳಿದರು.

ಸಿಲಿಗುರಿಯ ಹೋಟೆಲ್​ನಲ್ಲಿ ತಂಗಿದ್ದ ನ್ಯಾಯಾಧೀಶರು ರಾಜ್​ಖೋವಾ ಬಗ್ಗೆ ಯಾರಿಗೂ ಯಾವುದೇ ಮಾಹಿತಿ ಇರಲಿಲ್ಲ, ರಾಜ್​ಖೋವಾ ಅವರ ಭಾವ ಪೊಲೀಸ್​ ಇಲಾಖೆಯಲ್ಲಿ ಇದ್ದ ಕಾರಣ ತನ್ನ ಸಹೋದರಿ ಹಾಗೂ ಸೊಸೆಯಂದಿರನ್ನು ಸಂಪರ್ಕಿಸಲು ಸಾಧ್ಯವಾಗದಿದ್ದಾಗ ತನಿಖೆ ಆರಂಭಿಸಿದ್ದಾರೆ. ಪೊಲೀಸರು ಹೋಟೆಲ್​ ಮೇಲೆ ದಾಳಿ ನಡೆಸಿದರು, ಆತ ಹೆಂಡತಿ ಹಾಗೂ ಮಕ್ಕಳನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದರು. ರಾಜ್​ಖೋವಾರನ್ನು ಬಂಧಿಸಲಾಯಿತು.

ಮತ್ತಷ್ಟು ಓದಿ: ಎರಡು ಕೊಲೆ ಮಾಡಿದ್ದ ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ಪ್ರಕಟ ಮಾಡಿದ ಚಿಕ್ಕೋಡಿ ನ್ಯಾಯಾಲಯ

ವಿಚಾರಣೆ ಸುಮಾರು ಒಂದು ವರ್ಷಗಳ ಕಾಲ ಮುಂದುವರೆಯಿತು, ಕೆಳ ನ್ಯಾಯಾಲಯ ರಾಜ್​ಖೋವಾ ಅವರಿಗೆ ಮರಣದಂಡನೆ ಶಿಕ್ಷೆ ವಿಧಿಸಿತು. ಹೈಕೋರ್ಟ್​ ಕೂಡ ಕೆಳ ನ್ಯಾಯಾಲಯದ ತೀರ್ಪನ್ನೇ ಎತ್ತಿ ಹಿಡಿಯಿತು. ಬಳಿಕ ಸುಪ್ರೀಂಕೋರ್ಟ್​ಗೆ ಹೋದರೂ ಕೂಡ ಅವರ ಅರ್ಜಿಯನ್ನು ತಿರಸ್ಕರಿಸಲಾಯಿತು. 1976ರ ಫೆಬ್ರವರಿ 14 ರಂದು ಜೋರ್ಹತ್ ಜೈಲಿನಲ್ಲಿ ರಾಜ್​ಖೋವಾ ಅವರನ್ನು ಗಲ್ಲಿಗೇರಿಸಲಾಯಿತು. ಆದರೆ ಆತ ಪತ್ನಿ ಹಾಗೂ ಪುತ್ರಿಯರನ್ನು ಕೊಂದಿದ್ದೇಕೆ ಎನ್ನುವುದು ಮಾತ್ರ ತಿಳಿದುಬಂದಿಲ್ಲ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ