AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೊಮ್ಯಾಟೊ ಕಳಿಸಿದ ಗಿಫ್ಟ್ ಬಾಸ್ಕೆಟನ್ನು ಬಟ್ಟೆ ಮಾಡಿಕೊಂಡ ಊರ್ಫಿ ಜಾವೇದ್​​​

ನಟಿ ಊರ್ಫಿ ಪೋಸ್ಟ್​​​​ಗೆ ಜೊಮಾಟೋ ಪ್ರತಿಕ್ರಿಯಿಸಿ ಕ್ಷಮೆ ಯಾಚಿಸಿದೆ. ಜೊತೆಗೆ ಗಿಫ್ಟ್ ಬಾಸ್ಕೆಟ್​ ಉಡುಗೊರೆಯಾಗಿ ನೀಡಿದೆ. ಉಡುಗೊರೆಯನ್ನ ಊರ್ಫಿ ಮಾಡಿದ್ದೇನು ಗೊತ್ತಾ?

ಜೊಮ್ಯಾಟೊ ಕಳಿಸಿದ ಗಿಫ್ಟ್ ಬಾಸ್ಕೆಟನ್ನು ಬಟ್ಟೆ ಮಾಡಿಕೊಂಡ ಊರ್ಫಿ ಜಾವೇದ್​​​
ಜೊಮ್ಯಾಟೊ ಬ್ಯಾಸ್ಕೆಟನ್ನು ಟಾಪ್ ಆಗಿ ಬಳಸಿದ ಊರ್ಫಿImage Credit source: instagram
ಅಕ್ಷತಾ ವರ್ಕಾಡಿ
|

Updated on:Apr 28, 2023 | 2:07 PM

Share

ತನ್ನ ವಿಚಿತ್ರವಾದ ಬಟ್ಟೆಗಳ ಮೂಲಕವೇ ಸದಾ ಸುದ್ದಿಯಲ್ಲಿರುವ ನಟಿ ಊರ್ಫಿ ಜಾವೇದ್(Urfi Javed). ತನ್ನ ತುಂಡುಡುಗೆಯಿಂದಲೇ ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸುದ್ದಿಯಲ್ಲಿರುತ್ತಾರೆ. ಪಿನ್​​​, ಪ್ಲಾಸ್ಟಿಕ್​​ ಮುಂತಾದ ವಸ್ತುಗಳಿಂದ ಬಟ್ಟೆಯನ್ನು ತಾನೇ ವಿನ್ಯಾಸಗೊಳಿಸಿ ಧರಿಸುವ ಊರ್ಫಿ ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​​ ಫೇಮಸ್​​.

ಇತ್ತೀಚೆಗಷ್ಟೇ ಊರ್ಫಿ ಜಾವೇದ್ ಮುಂಬೈನ ರೆಸ್ಟೋರೆಂಟ್​​ ಒಂದರಲ್ಲಿ ತನ್ನ ಬಟ್ಟೆಯಿಂದಾಗಿ ಪ್ರವೇಶ ನಿರಾಕರಿಸಿದೆ ಎಂದು ಆರೋಪಿಸಿ ಸೋಶಿಯಲ್​ ಮೀಡಿಯಾಗಳಲ್ಲಿ ಬರೆದು ಪೋಸ್ಟ್​​​​ ಹಂಚಿಕೊಂಡಿದ್ದರು. ಜೊತೆಗೆ ಈ ಪೋಸ್ಟ್​​​ನಲ್ಲಿ ಜೊಮ್ಯಾಟೊವನ್ನು ಕೂಡ ಟ್ಯಾಗ್​​ ಮಾಡಲಾಗಿತ್ತು. ನಟಿ ಊರ್ಫಿ ಪೋಸ್ಟ್​​​​ಗೆ ಜೊಮಾಟೋ ಪ್ರತಿಕ್ರಿಯಿಸಿ ಕ್ಷಮೆ ಯಾಚಿಸಿದೆ. ಜೊತೆಗೆ ಗಿಫ್ಟ್ ಬಾಸ್ಕೆಟ್​ ಉಡುಗೊರೆಯಾಗಿ ನೀಡಿದೆ.

View this post on Instagram

A post shared by Uorfi (@urf7i)

ಇದನ್ನೂ ಓದಿ: ತನ್ನ 6 ಪತ್ನಿಯರೊಂದಿಗೆ ಒಟ್ಟಿಗೆ ಮಲಗಲು 81 ಲಕ್ಷ ರೂ ವೆಚ್ಚದ ಹಾಸಿಗೆ ಖರೀದಿಸಿದ ವ್ಯಕ್ತಿ

ಉಡುಗೊರೆಯನ್ನು ಸ್ವೀಕರಿಸಿದ ಊರ್ಫಿ ನೀವು ನನಗೆ ಉಡುಗೊರೆಯಾಗಿ ಉಡುಪು ನೀಡಿದ್ದಕ್ಕೆ ಧನ್ಯಾವಾದಗಳು ಎಂದು ಪ್ರತಿಕ್ರಿಯಿಸಿದ್ದಾರೆ. ಬಟ್ಟೆ? ಎಂದು ಪ್ರಶ್ನಾರ್ಥಕ ಚಿಹ್ನೆಯೊಂದಿಗೆ ಜೊಮ್ಯಾಟೊ ಪ್ರತಿಕ್ರಿಯೆ ನೀಡಿದ್ದಾರೆ. ಜೊಮ್ಯಾಟೊ ಜೊತೆಗಿನ ತನ್ನ ಸಂಭಾಷಣೆಯ ಸ್ಕ್ರೀನ್‌ಶಾಟ್‌ನೊಂದಿಗೆ ನಟಿ ಪೋಸ್ಟ್​​ ಹಂಚಿಕೊಂಡಿದ್ದಾರೆ. ಈ ಪೋಸ್ಟ್​ ಇದೀಗಾ ಎಲ್ಲೆಡೆ ವೈರಲ್​ ಆಗಿದೆ. ಜೊಮ್ಯಾಟೊ ಬ್ಯಾಸ್ಕೆಟನ್ನು ಟಾಪ್ ಆಗಿ ಬಳಸಿ, ಜೊಮ್ಯಾಟೊ ಹೆಸರುಗಳ ಟೇಪ್​​ಗಳನ್ನು ರೋಲ್​ ಮಾಡಿ ಸ್ಕರ್ಟ್‌ನಂತೆ ಉಡುಪನ್ನು ಧರಿಸಿ ಫೋಟೋ ಕ್ಲಿಕ್ಕಿಸಿಕೊಂಡು ಪೋಟೊವನ್ನು ಇನ್ಸ್ಟಾಗ್ರಾಮ್​ನಲ್ಲಿ ಪೋಸ್ಟ್​​ ಮಾಡಲಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 2:07 pm, Fri, 28 April 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್