AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೊಮ್ಯಾಟೊ ಕಳಿಸಿದ ಗಿಫ್ಟ್ ಬಾಸ್ಕೆಟನ್ನು ಬಟ್ಟೆ ಮಾಡಿಕೊಂಡ ಊರ್ಫಿ ಜಾವೇದ್​​​

ನಟಿ ಊರ್ಫಿ ಪೋಸ್ಟ್​​​​ಗೆ ಜೊಮಾಟೋ ಪ್ರತಿಕ್ರಿಯಿಸಿ ಕ್ಷಮೆ ಯಾಚಿಸಿದೆ. ಜೊತೆಗೆ ಗಿಫ್ಟ್ ಬಾಸ್ಕೆಟ್​ ಉಡುಗೊರೆಯಾಗಿ ನೀಡಿದೆ. ಉಡುಗೊರೆಯನ್ನ ಊರ್ಫಿ ಮಾಡಿದ್ದೇನು ಗೊತ್ತಾ?

ಜೊಮ್ಯಾಟೊ ಕಳಿಸಿದ ಗಿಫ್ಟ್ ಬಾಸ್ಕೆಟನ್ನು ಬಟ್ಟೆ ಮಾಡಿಕೊಂಡ ಊರ್ಫಿ ಜಾವೇದ್​​​
ಜೊಮ್ಯಾಟೊ ಬ್ಯಾಸ್ಕೆಟನ್ನು ಟಾಪ್ ಆಗಿ ಬಳಸಿದ ಊರ್ಫಿImage Credit source: instagram
ಅಕ್ಷತಾ ವರ್ಕಾಡಿ
|

Updated on:Apr 28, 2023 | 2:07 PM

Share

ತನ್ನ ವಿಚಿತ್ರವಾದ ಬಟ್ಟೆಗಳ ಮೂಲಕವೇ ಸದಾ ಸುದ್ದಿಯಲ್ಲಿರುವ ನಟಿ ಊರ್ಫಿ ಜಾವೇದ್(Urfi Javed). ತನ್ನ ತುಂಡುಡುಗೆಯಿಂದಲೇ ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸುದ್ದಿಯಲ್ಲಿರುತ್ತಾರೆ. ಪಿನ್​​​, ಪ್ಲಾಸ್ಟಿಕ್​​ ಮುಂತಾದ ವಸ್ತುಗಳಿಂದ ಬಟ್ಟೆಯನ್ನು ತಾನೇ ವಿನ್ಯಾಸಗೊಳಿಸಿ ಧರಿಸುವ ಊರ್ಫಿ ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​​ ಫೇಮಸ್​​.

ಇತ್ತೀಚೆಗಷ್ಟೇ ಊರ್ಫಿ ಜಾವೇದ್ ಮುಂಬೈನ ರೆಸ್ಟೋರೆಂಟ್​​ ಒಂದರಲ್ಲಿ ತನ್ನ ಬಟ್ಟೆಯಿಂದಾಗಿ ಪ್ರವೇಶ ನಿರಾಕರಿಸಿದೆ ಎಂದು ಆರೋಪಿಸಿ ಸೋಶಿಯಲ್​ ಮೀಡಿಯಾಗಳಲ್ಲಿ ಬರೆದು ಪೋಸ್ಟ್​​​​ ಹಂಚಿಕೊಂಡಿದ್ದರು. ಜೊತೆಗೆ ಈ ಪೋಸ್ಟ್​​​ನಲ್ಲಿ ಜೊಮ್ಯಾಟೊವನ್ನು ಕೂಡ ಟ್ಯಾಗ್​​ ಮಾಡಲಾಗಿತ್ತು. ನಟಿ ಊರ್ಫಿ ಪೋಸ್ಟ್​​​​ಗೆ ಜೊಮಾಟೋ ಪ್ರತಿಕ್ರಿಯಿಸಿ ಕ್ಷಮೆ ಯಾಚಿಸಿದೆ. ಜೊತೆಗೆ ಗಿಫ್ಟ್ ಬಾಸ್ಕೆಟ್​ ಉಡುಗೊರೆಯಾಗಿ ನೀಡಿದೆ.

View this post on Instagram

A post shared by Uorfi (@urf7i)

ಇದನ್ನೂ ಓದಿ: ತನ್ನ 6 ಪತ್ನಿಯರೊಂದಿಗೆ ಒಟ್ಟಿಗೆ ಮಲಗಲು 81 ಲಕ್ಷ ರೂ ವೆಚ್ಚದ ಹಾಸಿಗೆ ಖರೀದಿಸಿದ ವ್ಯಕ್ತಿ

ಉಡುಗೊರೆಯನ್ನು ಸ್ವೀಕರಿಸಿದ ಊರ್ಫಿ ನೀವು ನನಗೆ ಉಡುಗೊರೆಯಾಗಿ ಉಡುಪು ನೀಡಿದ್ದಕ್ಕೆ ಧನ್ಯಾವಾದಗಳು ಎಂದು ಪ್ರತಿಕ್ರಿಯಿಸಿದ್ದಾರೆ. ಬಟ್ಟೆ? ಎಂದು ಪ್ರಶ್ನಾರ್ಥಕ ಚಿಹ್ನೆಯೊಂದಿಗೆ ಜೊಮ್ಯಾಟೊ ಪ್ರತಿಕ್ರಿಯೆ ನೀಡಿದ್ದಾರೆ. ಜೊಮ್ಯಾಟೊ ಜೊತೆಗಿನ ತನ್ನ ಸಂಭಾಷಣೆಯ ಸ್ಕ್ರೀನ್‌ಶಾಟ್‌ನೊಂದಿಗೆ ನಟಿ ಪೋಸ್ಟ್​​ ಹಂಚಿಕೊಂಡಿದ್ದಾರೆ. ಈ ಪೋಸ್ಟ್​ ಇದೀಗಾ ಎಲ್ಲೆಡೆ ವೈರಲ್​ ಆಗಿದೆ. ಜೊಮ್ಯಾಟೊ ಬ್ಯಾಸ್ಕೆಟನ್ನು ಟಾಪ್ ಆಗಿ ಬಳಸಿ, ಜೊಮ್ಯಾಟೊ ಹೆಸರುಗಳ ಟೇಪ್​​ಗಳನ್ನು ರೋಲ್​ ಮಾಡಿ ಸ್ಕರ್ಟ್‌ನಂತೆ ಉಡುಪನ್ನು ಧರಿಸಿ ಫೋಟೋ ಕ್ಲಿಕ್ಕಿಸಿಕೊಂಡು ಪೋಟೊವನ್ನು ಇನ್ಸ್ಟಾಗ್ರಾಮ್​ನಲ್ಲಿ ಪೋಸ್ಟ್​​ ಮಾಡಲಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 2:07 pm, Fri, 28 April 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ