ಜೊಮ್ಯಾಟೊ ಕಳಿಸಿದ ಗಿಫ್ಟ್ ಬಾಸ್ಕೆಟನ್ನು ಬಟ್ಟೆ ಮಾಡಿಕೊಂಡ ಊರ್ಫಿ ಜಾವೇದ್​​​

ನಟಿ ಊರ್ಫಿ ಪೋಸ್ಟ್​​​​ಗೆ ಜೊಮಾಟೋ ಪ್ರತಿಕ್ರಿಯಿಸಿ ಕ್ಷಮೆ ಯಾಚಿಸಿದೆ. ಜೊತೆಗೆ ಗಿಫ್ಟ್ ಬಾಸ್ಕೆಟ್​ ಉಡುಗೊರೆಯಾಗಿ ನೀಡಿದೆ. ಉಡುಗೊರೆಯನ್ನ ಊರ್ಫಿ ಮಾಡಿದ್ದೇನು ಗೊತ್ತಾ?

ಜೊಮ್ಯಾಟೊ ಕಳಿಸಿದ ಗಿಫ್ಟ್ ಬಾಸ್ಕೆಟನ್ನು ಬಟ್ಟೆ ಮಾಡಿಕೊಂಡ ಊರ್ಫಿ ಜಾವೇದ್​​​
ಜೊಮ್ಯಾಟೊ ಬ್ಯಾಸ್ಕೆಟನ್ನು ಟಾಪ್ ಆಗಿ ಬಳಸಿದ ಊರ್ಫಿImage Credit source: instagram
Follow us
|

Updated on:Apr 28, 2023 | 2:07 PM

ತನ್ನ ವಿಚಿತ್ರವಾದ ಬಟ್ಟೆಗಳ ಮೂಲಕವೇ ಸದಾ ಸುದ್ದಿಯಲ್ಲಿರುವ ನಟಿ ಊರ್ಫಿ ಜಾವೇದ್(Urfi Javed). ತನ್ನ ತುಂಡುಡುಗೆಯಿಂದಲೇ ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸುದ್ದಿಯಲ್ಲಿರುತ್ತಾರೆ. ಪಿನ್​​​, ಪ್ಲಾಸ್ಟಿಕ್​​ ಮುಂತಾದ ವಸ್ತುಗಳಿಂದ ಬಟ್ಟೆಯನ್ನು ತಾನೇ ವಿನ್ಯಾಸಗೊಳಿಸಿ ಧರಿಸುವ ಊರ್ಫಿ ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​​ ಫೇಮಸ್​​.

ಇತ್ತೀಚೆಗಷ್ಟೇ ಊರ್ಫಿ ಜಾವೇದ್ ಮುಂಬೈನ ರೆಸ್ಟೋರೆಂಟ್​​ ಒಂದರಲ್ಲಿ ತನ್ನ ಬಟ್ಟೆಯಿಂದಾಗಿ ಪ್ರವೇಶ ನಿರಾಕರಿಸಿದೆ ಎಂದು ಆರೋಪಿಸಿ ಸೋಶಿಯಲ್​ ಮೀಡಿಯಾಗಳಲ್ಲಿ ಬರೆದು ಪೋಸ್ಟ್​​​​ ಹಂಚಿಕೊಂಡಿದ್ದರು. ಜೊತೆಗೆ ಈ ಪೋಸ್ಟ್​​​ನಲ್ಲಿ ಜೊಮ್ಯಾಟೊವನ್ನು ಕೂಡ ಟ್ಯಾಗ್​​ ಮಾಡಲಾಗಿತ್ತು. ನಟಿ ಊರ್ಫಿ ಪೋಸ್ಟ್​​​​ಗೆ ಜೊಮಾಟೋ ಪ್ರತಿಕ್ರಿಯಿಸಿ ಕ್ಷಮೆ ಯಾಚಿಸಿದೆ. ಜೊತೆಗೆ ಗಿಫ್ಟ್ ಬಾಸ್ಕೆಟ್​ ಉಡುಗೊರೆಯಾಗಿ ನೀಡಿದೆ.

View this post on Instagram

A post shared by Uorfi (@urf7i)

ಇದನ್ನೂ ಓದಿ: ತನ್ನ 6 ಪತ್ನಿಯರೊಂದಿಗೆ ಒಟ್ಟಿಗೆ ಮಲಗಲು 81 ಲಕ್ಷ ರೂ ವೆಚ್ಚದ ಹಾಸಿಗೆ ಖರೀದಿಸಿದ ವ್ಯಕ್ತಿ

ಉಡುಗೊರೆಯನ್ನು ಸ್ವೀಕರಿಸಿದ ಊರ್ಫಿ ನೀವು ನನಗೆ ಉಡುಗೊರೆಯಾಗಿ ಉಡುಪು ನೀಡಿದ್ದಕ್ಕೆ ಧನ್ಯಾವಾದಗಳು ಎಂದು ಪ್ರತಿಕ್ರಿಯಿಸಿದ್ದಾರೆ. ಬಟ್ಟೆ? ಎಂದು ಪ್ರಶ್ನಾರ್ಥಕ ಚಿಹ್ನೆಯೊಂದಿಗೆ ಜೊಮ್ಯಾಟೊ ಪ್ರತಿಕ್ರಿಯೆ ನೀಡಿದ್ದಾರೆ. ಜೊಮ್ಯಾಟೊ ಜೊತೆಗಿನ ತನ್ನ ಸಂಭಾಷಣೆಯ ಸ್ಕ್ರೀನ್‌ಶಾಟ್‌ನೊಂದಿಗೆ ನಟಿ ಪೋಸ್ಟ್​​ ಹಂಚಿಕೊಂಡಿದ್ದಾರೆ. ಈ ಪೋಸ್ಟ್​ ಇದೀಗಾ ಎಲ್ಲೆಡೆ ವೈರಲ್​ ಆಗಿದೆ. ಜೊಮ್ಯಾಟೊ ಬ್ಯಾಸ್ಕೆಟನ್ನು ಟಾಪ್ ಆಗಿ ಬಳಸಿ, ಜೊಮ್ಯಾಟೊ ಹೆಸರುಗಳ ಟೇಪ್​​ಗಳನ್ನು ರೋಲ್​ ಮಾಡಿ ಸ್ಕರ್ಟ್‌ನಂತೆ ಉಡುಪನ್ನು ಧರಿಸಿ ಫೋಟೋ ಕ್ಲಿಕ್ಕಿಸಿಕೊಂಡು ಪೋಟೊವನ್ನು ಇನ್ಸ್ಟಾಗ್ರಾಮ್​ನಲ್ಲಿ ಪೋಸ್ಟ್​​ ಮಾಡಲಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 2:07 pm, Fri, 28 April 23

ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ