Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳನ್ನು ನಾನು ನೋಡ್ಕೋತೀನಿ, ನೀನು ಇಷ್ಟಪಟ್ಟವನ ಜತೆ ಖುಷಿಯಾಗಿರು ಎಂದು ಪತ್ನಿಗೆ ಮದುವೆ ಮಾಡಿಸಿದ ಗಂಡ

ಸಾಮಾನ್ಯವಾಗಿ ತನ್ನ ಸಂಗಾತಿಯನ್ನು ಬೇರೊಬ್ಬರ ಜತೆ ಹಂಚಿಕೊಳ್ಳಲು ಅಥವಾ ಬೇರೊಬ್ಬರಿಗೆ ಬಿಟ್ಟು ಕೊಡುವಂಥಾ ಮನೋಭಾವವಿರುವವರು ತುಂಬಾ ವಿರಳ. ಆದರೆ ನಾನು ಮಕ್ಕಳನ್ನು ನೋಡಿಕೊಳ್ಳುತ್ತೇನೆ ನೀನು ಇಷ್ಟಪಟ್ಟವನೊಂದಿಗೆ ಖುಷಿಯಾಗಿರು ಎಂದು ಪತಿಯೊಬ್ಬ ಪತ್ನಿಯನ್ನು ಆಕೆಯ ಪ್ರಿಯಕರನಿಗೆ ಕೊಟ್ಟು ಮದುವೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಸಂತ ಕಬೀರ್​ ನಗರ ಜಿಲ್ಲೆಯ ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಬೇರೊಬ್ಬನ ಜತೆ ಸಂಬಂಧವಿರುವುದನ್ನು ಅರಿತು ಆಕೆಯನ್ನು ಇಷ್ಟಪಟ್ಟವನೊಂದಿಗೆ ಮದುವೆ ಮಾಡಿಸುವ ನಿರ್ಧಾರ ಮಾಡಿದ್ದಾನೆ

ಮಕ್ಕಳನ್ನು ನಾನು ನೋಡ್ಕೋತೀನಿ, ನೀನು ಇಷ್ಟಪಟ್ಟವನ ಜತೆ ಖುಷಿಯಾಗಿರು ಎಂದು ಪತ್ನಿಗೆ ಮದುವೆ ಮಾಡಿಸಿದ ಗಂಡ
ಮದುವೆ
Follow us
ನಯನಾ ರಾಜೀವ್
|

Updated on: Mar 27, 2025 | 2:50 PM

ಉತ್ತರ ಪ್ರದೇಶ, ಮಾರ್ಚ್​ 27: ಸಾಮಾನ್ಯವಾಗಿ ತನ್ನ ಸಂಗಾತಿಯನ್ನು ಬೇರೊಬ್ಬರ ಜತೆ ಹಂಚಿಕೊಳ್ಳಲು ಅಥವಾ ಬೇರೊಬ್ಬರಿಗೆ ಬಿಟ್ಟು ಕೊಡುವಂಥಾ ಮನೋಭಾವವಿರುವವರು ತುಂಬಾ ವಿರಳ. ಆದರೆ ನಾನು ಮಕ್ಕಳನ್ನು ನೋಡಿಕೊಳ್ಳುತ್ತೇನೆ ನೀನು ಇಷ್ಟಪಟ್ಟವನೊಂದಿಗೆ ಖುಷಿಯಾಗಿರು ಎಂದು ಪತಿಯೊಬ್ಬ ಪತ್ನಿಯನ್ನು ಆಕೆಯ ಪ್ರಿಯಕರನಿಗೆ ಕೊಟ್ಟು ಮದುವೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಸಂತ ಕಬೀರ್​ ನಗರ ಜಿಲ್ಲೆಯ ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಬೇರೊಬ್ಬನ ಜತೆ ಸಂಬಂಧವಿರುವುದನ್ನು ಅರಿತು ಆಕೆಯನ್ನು ಇಷ್ಟಪಟ್ಟವನೊಂದಿಗೆ ಮದುವೆ ಮಾಡಿಸುವ ನಿರ್ಧಾರ ಮಾಡಿದ್ದಾನೆ. ಬಬ್ಲೂ ಎಂಬ ವ್ಯಕ್ತಿ ತನ್ನ ಇಬ್ಬರು ಮಕ್ಕಳನ್ನು ತಾನು ನೋಡಿಕೊಳ್ಳುವುದಾಗಿ ಹೇಳಿದನು. ಹೆಂಡತಿ ಆ ಬೇಡಿಕೆಯನ್ನು ಒಪ್ಪಿಕೊಂಡಳು.

ಬಬ್ಲೂ ಮತ್ತೆ ರಾಧಿಕಾ 2017ರಲ್ಲಿ ವಿವಾಹವಾಗಿದ್ದರು ಅವರಿಗೆ 7 ಮತ್ತು 9 ವರ್ಷದ ಇಬ್ಬರು ಮಕ್ಕಳಿದ್ದಾರೆ. ಜೀವನೋಪಾಯಕ್ಕಾಗಿ ಬಬ್ಲೂ ಆಗಾಗ ಮನೆಯಿಂದ ಬೇರೆ ಊರಿಗೆ ಹೋಗುತ್ತಿದ್ದ. ರಾಧಿಕಾ ಹಳ್ಳಿಯ ಯುವಕನೊಬ್ಬನನ್ನು ಇಷ್ಟಪಡಲು ಶುರು ಮಾಡಿದ್ದಳು.

ಈ ವಿಚಾರ ಬಬ್ಲೂ ಕುಟುಂಬದಿಂದ ತಿಳಿದಿತ್ತು. ನಂತರ ಸಮಸ್ಯೆಯನ್ನು ಬಗೆಹರಿಸಲು ಬಬ್ಲು ನಿರ್ಧಾರ ಮಾಡಿ ತನ್ನ ಪತ್ನಿಯನ್ನು ಆತನಿಗೆ ಬಿಟ್ಟುಕೊಡಲು ಮುಂದಾಗಿದ್ದ. ನ್ಯಾಯಾಲಯಕ್ಕೆ ಹೋಗಿ ಪತ್ನಿ ಹಾಗೂ ಆ ವ್ಯಕ್ತಿಯ ಜತೆ ವಿವಾಹಕ್ಕೆ ಸಾಕ್ಷಿಯಾದ. ನಂತರ ಅವರನ್ನು ದೇವಸ್ಥಾನಕ್ಕೆ ಕರೆದೊಯ್ದು ಅಲ್ಲಿಅವರು ಹೂಮಾಲೆ ಧರಿಸಿ ವಿವಾಹ ಪ್ರತಿಜ್ಞೆ ಮಾಡಿದ್ದಾರೆ.

ಮತ್ತಷ್ಟು ಓದಿ: ಡ್ಯಾನ್ಸರ್​ಗೆ ಹಣ ಕೊಡುತ್ತಾ ಮೈಮೇಲೆ ಪ್ರಜ್ಞೆಯಿಲ್ಲದಂತೆ ಕುಣಿಯುತ್ತಿದ್ದ ಬಾಲಕ, ಮುಂದೇನಾಯ್ತು ನೋಡಿ

ಬಬ್ಲೂ ಕಾರ್ಯಕ್ಕೆ ಹಲವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಆತನ ತಾಳ್ಮೆ ಹಾಗೂ ತೆಗೆದುಕೊಂಡಿರುವ ನಿರ್ಧಾರವನ್ನು ಶ್ಲಾಘಿಸಿದರು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್