AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ತನ್ನ ಪ್ರೀತಿ ನಿಜವೆಂದು ಸಾಬೀತುಪಡಿಸಲು ಪ್ರಾಣವನ್ನೇ ತ್ಯಾಗ ಮಾಡಿದ ವ್ಯಕ್ತಿ

ತನ್ನ ಪ್ರೀತಿಯನ್ನು ನಿಜವೆಂದು ಸಾಬೀತುಪಡಿಸಲು ವ್ಯಕ್ತಿಯೊಬ್ಬ ತನ್ನ ಪ್ರಾಣವನ್ನೇ ತ್ಯಾಗ ಮಾಡಿದ ಪ್ರಕರಣ ಉತ್ತರ ಪ್ರದೇಶದ ಬಂದಾ ಎಂಬಲ್ಲಿ ನಡೆದಿದೆ. ಈತ ತನ್ನ ಸ್ವಂತ ಪತ್ನಿಯ ಸಂಬಂಧಿ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಆಕೆಯೊಂದಿಗಿನ ಪ್ರೀತಿಯನ್ನು ಸಾಬೀತುಪಡಿಸಲು ಈತ ಡೆತ್​ ನೋಟ್​ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದೀಗ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Viral News: ತನ್ನ ಪ್ರೀತಿ ನಿಜವೆಂದು ಸಾಬೀತುಪಡಿಸಲು ಪ್ರಾಣವನ್ನೇ ತ್ಯಾಗ ಮಾಡಿದ ವ್ಯಕ್ತಿ
ಅಕ್ಷತಾ ವರ್ಕಾಡಿ
|

Updated on:Jun 13, 2024 | 5:41 PM

Share

ಉತ್ತರ ಪ್ರದೇಶ: ಉತ್ತರ ಪ್ರದೇಶದ ಬಂದಾದಿಂದ ಅಚ್ಚರಿಯ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿ ಒಬ್ಬ ವ್ಯಕ್ತಿ ಪ್ರೀತಿಯನ್ನು ಸಾಬೀತು ಪಡಿಸಲು ತನ್ನ ಜೀವವನ್ನು ತ್ಯಾಗ ಮಾಡಿದ್ದಾನೆ. ವ್ಯಕ್ತಿ ತನ್ನ ಹೆಂಡತಿಯ ಅತ್ತಿಗೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಮಾಹಿತಿ ಪ್ರಕಾರ ಸ್ವಂತ ಪತ್ನಿಯ ಹತ್ತಿರದ ಸಂಬಂಧಿ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಇಬ್ಬರ ನಡುವೆ ಪ್ರೀತಿ ಚಿಗುರೊಡೆದಾಗ ಅವರ ಕುಟುಂಬದವರಿಗೂ ವಿಷಯ ತಿಳಿದಿತ್ತು. ಇದಾದ ನಂತರವೂ ಇಬ್ಬರೂ ಒಬ್ಬರನ್ನೊಬ್ಬರು ಭೇಟಿಯಾಗುತ್ತಿದ್ದರು. ಆದರೆ ಕೆಲ ದಿನಗಳಿಂದ ಆಕೆ ಆತನಿಂದ ದೂರವಾಗಿದ್ದಳು.

ಇತ್ತೀಚಿಗಷ್ಟೇ ತನ್ನ ಪ್ರೀತಿಯನ್ನು ಮತ್ತೆ ಪಡೆಯಲು ಆತ ಮಹಿಳೆಗೆ ಕರೆ ಮಾಡಿದ್ದ, ಈ ವೇಳೆ ನೀನು ನನ್ನನ್ನು ನಿಜವಾಗಿಯೂ ಪ್ರೀತಿಸುತ್ತಿದ್ದರೆ ನಿನ್ನ ಪ್ರಾಣವನ್ನೇ ತ್ಯಾಗ ಮಾಡಿ ತೋರಿಸು ಎಂದು ಆಕೆ ಹೇಳಿದ್ದಾಳೆ. ಆಕೆಯ ಮಾತಿನಂತೆ ವ್ಯಕ್ತಿ ಪತ್ರ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇದನ್ನೂ ಓದಿ: ಅಂಬಾನಿ ಕುಟುಂಬದ ಸದಸ್ಯರು ಕುಡಿಯುವ 1 ಲೀ. ಹಾಲಿನ ಬೆಲೆ 152 ರೂ. ;ಯಾಕಿಷ್ಟು ದುಬಾರಿ ಗೊತ್ತಾ?

ನೀನು ನನ್ನನ್ನು ಪ್ರೀತಿಸಿದರೆ ಪ್ರಾಣ ತ್ಯಾಗ ಮಾಡಿ ತೋರಿಸು ಎಂದು ಮಹಿಳೆ ಆತನಿಗೆ ವಾಟ್ಸಾಪ್‌ನಲ್ಲಿ ಸಂದೇಶ ಕಳುಹಿಸಿದ್ದಳು. ಅದನ್ನು ಸವಾಲಾಗಿ ಸ್ವೀಕರಿಸಿದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದೀಗ ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 5:40 pm, Thu, 13 June 24

ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ