AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ತನ್ನ ಪ್ರೀತಿ ನಿಜವೆಂದು ಸಾಬೀತುಪಡಿಸಲು ಪ್ರಾಣವನ್ನೇ ತ್ಯಾಗ ಮಾಡಿದ ವ್ಯಕ್ತಿ

ತನ್ನ ಪ್ರೀತಿಯನ್ನು ನಿಜವೆಂದು ಸಾಬೀತುಪಡಿಸಲು ವ್ಯಕ್ತಿಯೊಬ್ಬ ತನ್ನ ಪ್ರಾಣವನ್ನೇ ತ್ಯಾಗ ಮಾಡಿದ ಪ್ರಕರಣ ಉತ್ತರ ಪ್ರದೇಶದ ಬಂದಾ ಎಂಬಲ್ಲಿ ನಡೆದಿದೆ. ಈತ ತನ್ನ ಸ್ವಂತ ಪತ್ನಿಯ ಸಂಬಂಧಿ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಆಕೆಯೊಂದಿಗಿನ ಪ್ರೀತಿಯನ್ನು ಸಾಬೀತುಪಡಿಸಲು ಈತ ಡೆತ್​ ನೋಟ್​ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದೀಗ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Viral News: ತನ್ನ ಪ್ರೀತಿ ನಿಜವೆಂದು ಸಾಬೀತುಪಡಿಸಲು ಪ್ರಾಣವನ್ನೇ ತ್ಯಾಗ ಮಾಡಿದ ವ್ಯಕ್ತಿ
ಅಕ್ಷತಾ ವರ್ಕಾಡಿ
|

Updated on:Jun 13, 2024 | 5:41 PM

Share

ಉತ್ತರ ಪ್ರದೇಶ: ಉತ್ತರ ಪ್ರದೇಶದ ಬಂದಾದಿಂದ ಅಚ್ಚರಿಯ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿ ಒಬ್ಬ ವ್ಯಕ್ತಿ ಪ್ರೀತಿಯನ್ನು ಸಾಬೀತು ಪಡಿಸಲು ತನ್ನ ಜೀವವನ್ನು ತ್ಯಾಗ ಮಾಡಿದ್ದಾನೆ. ವ್ಯಕ್ತಿ ತನ್ನ ಹೆಂಡತಿಯ ಅತ್ತಿಗೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಮಾಹಿತಿ ಪ್ರಕಾರ ಸ್ವಂತ ಪತ್ನಿಯ ಹತ್ತಿರದ ಸಂಬಂಧಿ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಇಬ್ಬರ ನಡುವೆ ಪ್ರೀತಿ ಚಿಗುರೊಡೆದಾಗ ಅವರ ಕುಟುಂಬದವರಿಗೂ ವಿಷಯ ತಿಳಿದಿತ್ತು. ಇದಾದ ನಂತರವೂ ಇಬ್ಬರೂ ಒಬ್ಬರನ್ನೊಬ್ಬರು ಭೇಟಿಯಾಗುತ್ತಿದ್ದರು. ಆದರೆ ಕೆಲ ದಿನಗಳಿಂದ ಆಕೆ ಆತನಿಂದ ದೂರವಾಗಿದ್ದಳು.

ಇತ್ತೀಚಿಗಷ್ಟೇ ತನ್ನ ಪ್ರೀತಿಯನ್ನು ಮತ್ತೆ ಪಡೆಯಲು ಆತ ಮಹಿಳೆಗೆ ಕರೆ ಮಾಡಿದ್ದ, ಈ ವೇಳೆ ನೀನು ನನ್ನನ್ನು ನಿಜವಾಗಿಯೂ ಪ್ರೀತಿಸುತ್ತಿದ್ದರೆ ನಿನ್ನ ಪ್ರಾಣವನ್ನೇ ತ್ಯಾಗ ಮಾಡಿ ತೋರಿಸು ಎಂದು ಆಕೆ ಹೇಳಿದ್ದಾಳೆ. ಆಕೆಯ ಮಾತಿನಂತೆ ವ್ಯಕ್ತಿ ಪತ್ರ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇದನ್ನೂ ಓದಿ: ಅಂಬಾನಿ ಕುಟುಂಬದ ಸದಸ್ಯರು ಕುಡಿಯುವ 1 ಲೀ. ಹಾಲಿನ ಬೆಲೆ 152 ರೂ. ;ಯಾಕಿಷ್ಟು ದುಬಾರಿ ಗೊತ್ತಾ?

ನೀನು ನನ್ನನ್ನು ಪ್ರೀತಿಸಿದರೆ ಪ್ರಾಣ ತ್ಯಾಗ ಮಾಡಿ ತೋರಿಸು ಎಂದು ಮಹಿಳೆ ಆತನಿಗೆ ವಾಟ್ಸಾಪ್‌ನಲ್ಲಿ ಸಂದೇಶ ಕಳುಹಿಸಿದ್ದಳು. ಅದನ್ನು ಸವಾಲಾಗಿ ಸ್ವೀಕರಿಸಿದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದೀಗ ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 5:40 pm, Thu, 13 June 24

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ