AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಹುಟ್ಟು-ಸಾವು ಬಲ್ಲವರ್ಯಾರು, ರಸ್ತೆಯಲ್ಲಿ ಹೋಗುತ್ತಿರುವಾಗ ಕುಸಿದು ಪ್ರಾಣಬಿಟ್ಟ ಯುವಕ

ಹುಟ್ಟು-ಸಾವು ಬಲ್ಲವರ್ಯಾರು, ಹುಟ್ಟು ಹೇಗೆ ಅನಿಶ್ಚಿತವೋ ಸಾವು ಕೂಡ ಯಾವಾಗ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ವ್ಯಾಯಾಮ ಮಾಡುತ್ತಾ ಕುಸಿದುಬಿದ್ದವರಿದ್ದಾರೆ, ವೇದಿಕೆ ಮೇಲೆ ನೃತ್ಯ ಮಾಡುತ್ತಾ ಪ್ರಾಣ ಬಿಟ್ಟವರಿದ್ದಾರೆ. ಹಾಗೆಯೇ ಹಾಡು ಹಾಡುತ್ತಾ, ಮಲಗಿದಲ್ಲಿಯೇ ಪ್ರಾಣ ಕಳೆದುಕೊಂಡವರೂ ಸಾಕಷ್ಟು ಮಂದಿ ಇದ್ದಾರೆ. ಹೀಗಾಗಿ ಸಾವು ಸಂಭವಿಸಲು ಕಾಯಿಲೆಗಳೇ ಇರಬೇಕೆಂದೇನಿಲ್ಲ.

Viral: ಹುಟ್ಟು-ಸಾವು ಬಲ್ಲವರ್ಯಾರು, ರಸ್ತೆಯಲ್ಲಿ ಹೋಗುತ್ತಿರುವಾಗ ಕುಸಿದು ಪ್ರಾಣಬಿಟ್ಟ ಯುವಕ
ಸಾವು
ನಯನಾ ರಾಜೀವ್
|

Updated on: Mar 23, 2025 | 9:18 AM

Share

ಬುಲಂದ್​ಶಹರ್, ಮಾರ್ಚ್​ 23: ಹುಟ್ಟು-ಸಾವು ಬಲ್ಲವರ್ಯಾರು, ಹುಟ್ಟು ಹೇಗೆ ಅನಿಶ್ಚಿತವೋ ಸಾವು ಕೂಡ ಯಾವಾಗ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ವ್ಯಾಯಾಮ ಮಾಡುತ್ತಾ ಕುಸಿದುಬಿದ್ದವರಿದ್ದಾರೆ, ವೇದಿಕೆ ಮೇಲೆ ನೃತ್ಯ ಮಾಡುತ್ತಾ ಪ್ರಾಣ ಬಿಟ್ಟವರಿದ್ದಾರೆ. ಹಾಗೆಯೇ ಹಾಡು ಹಾಡುತ್ತಾ, ಮಲಗಿದಲ್ಲಿಯೇ ಪ್ರಾಣ ಕಳೆದುಕೊಂಡವರೂ ಸಾಕಷ್ಟು ಮಂದಿ ಇದ್ದಾರೆ. ಹೀಗಾಗಿ ಸಾವು ಸಂಭವಿಸಲು ಕಾಯಿಲೆಗಳೇ ಇರಬೇಕೆಂದೇನಿಲ್ಲ.

ಉತ್ತರ ಪ್ರದೇಶದ ಬುಲಂದ್​ಶೆಹರ್​ನಲ್ಲಿ ನಡೆದ ಆಘಾತಕಾರಿ ಘಟನೆಯೊಂದು ಕ್ಯಾಮರಾದಲ್ಲಿ ಸೆರೆಯಾಗಿದೆ.ರಸ್ತೆಯಲ್ಲಿ ನಡೆಯುತ್ತಿದ್ದ ವ್ಯಕ್ತಿಯೊಬ್ಬ ಹಠಾತ್ತನೆ ಕುಸಿದು ಬೀಳುತ್ತಿರುವುದನ್ನು ಕಾಣಬಹುದು. ವರದಿಗಳು ಅವರಿಗೆ ಹಠಾತ್ತನೆ ಹೃದಯಾಘಾತವಾಗಿದೆ ಎಂಬುದನ್ನು ಸೂಚಿಸುತ್ತವೆ.

ವೈರಲ್ ವೀಡಿಯೊದಲ್ಲಿ ದುರಂತಕ್ಕೆ ಕೆಲವೇ ಸೆಕೆಂಡುಗಳ ಮೊದಲು ಅವರು ಸಾಮಾನ್ಯರಂತೆ ನಡೆದುಕೊಂಡು ಬರುತ್ತಿದ್ದರು, ಅಸಹಜವೆನಿಸುವಂಥದ್ದು ಏನೂ ಇರಲಿಲ್ಲ. ಆದರೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದರು. ಸ್ಥಳೀಯರು ಸಹಾಯ ಮಾಡಲು ಧಾವಿಸಿದರು, ಆದರೆ ಅಷ್ಟರೊಳಗೆ ಪ್ರಾಣಪಕ್ಷಿ ಹಾರಿ ಹೋಗಿತ್ತು.

ನಿಮಗೆ ಎದೆ ನೋವು ಕಾಣಿಸಿಕೊಳ್ಳಬೇಕೆಂದೇನಿಲ್ಲ. ಆದರೂ 6 ತಿಂಗಳಕ್ಕೊಮ್ಮೆಯಾದರೂ ಸಂಪೂರ್ಣ ದೇಹದ ಪರೀಕ್ಷೆ ಮಾಡಿಸಿಕೊಳ್ಳುವುದು ಉತ್ತಮ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ