AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಹುಟ್ಟು-ಸಾವು ಬಲ್ಲವರ್ಯಾರು, ರಸ್ತೆಯಲ್ಲಿ ಹೋಗುತ್ತಿರುವಾಗ ಕುಸಿದು ಪ್ರಾಣಬಿಟ್ಟ ಯುವಕ

ಹುಟ್ಟು-ಸಾವು ಬಲ್ಲವರ್ಯಾರು, ಹುಟ್ಟು ಹೇಗೆ ಅನಿಶ್ಚಿತವೋ ಸಾವು ಕೂಡ ಯಾವಾಗ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ವ್ಯಾಯಾಮ ಮಾಡುತ್ತಾ ಕುಸಿದುಬಿದ್ದವರಿದ್ದಾರೆ, ವೇದಿಕೆ ಮೇಲೆ ನೃತ್ಯ ಮಾಡುತ್ತಾ ಪ್ರಾಣ ಬಿಟ್ಟವರಿದ್ದಾರೆ. ಹಾಗೆಯೇ ಹಾಡು ಹಾಡುತ್ತಾ, ಮಲಗಿದಲ್ಲಿಯೇ ಪ್ರಾಣ ಕಳೆದುಕೊಂಡವರೂ ಸಾಕಷ್ಟು ಮಂದಿ ಇದ್ದಾರೆ. ಹೀಗಾಗಿ ಸಾವು ಸಂಭವಿಸಲು ಕಾಯಿಲೆಗಳೇ ಇರಬೇಕೆಂದೇನಿಲ್ಲ.

Viral: ಹುಟ್ಟು-ಸಾವು ಬಲ್ಲವರ್ಯಾರು, ರಸ್ತೆಯಲ್ಲಿ ಹೋಗುತ್ತಿರುವಾಗ ಕುಸಿದು ಪ್ರಾಣಬಿಟ್ಟ ಯುವಕ
ಸಾವು
ನಯನಾ ರಾಜೀವ್
|

Updated on: Mar 23, 2025 | 9:18 AM

Share

ಬುಲಂದ್​ಶಹರ್, ಮಾರ್ಚ್​ 23: ಹುಟ್ಟು-ಸಾವು ಬಲ್ಲವರ್ಯಾರು, ಹುಟ್ಟು ಹೇಗೆ ಅನಿಶ್ಚಿತವೋ ಸಾವು ಕೂಡ ಯಾವಾಗ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ವ್ಯಾಯಾಮ ಮಾಡುತ್ತಾ ಕುಸಿದುಬಿದ್ದವರಿದ್ದಾರೆ, ವೇದಿಕೆ ಮೇಲೆ ನೃತ್ಯ ಮಾಡುತ್ತಾ ಪ್ರಾಣ ಬಿಟ್ಟವರಿದ್ದಾರೆ. ಹಾಗೆಯೇ ಹಾಡು ಹಾಡುತ್ತಾ, ಮಲಗಿದಲ್ಲಿಯೇ ಪ್ರಾಣ ಕಳೆದುಕೊಂಡವರೂ ಸಾಕಷ್ಟು ಮಂದಿ ಇದ್ದಾರೆ. ಹೀಗಾಗಿ ಸಾವು ಸಂಭವಿಸಲು ಕಾಯಿಲೆಗಳೇ ಇರಬೇಕೆಂದೇನಿಲ್ಲ.

ಉತ್ತರ ಪ್ರದೇಶದ ಬುಲಂದ್​ಶೆಹರ್​ನಲ್ಲಿ ನಡೆದ ಆಘಾತಕಾರಿ ಘಟನೆಯೊಂದು ಕ್ಯಾಮರಾದಲ್ಲಿ ಸೆರೆಯಾಗಿದೆ.ರಸ್ತೆಯಲ್ಲಿ ನಡೆಯುತ್ತಿದ್ದ ವ್ಯಕ್ತಿಯೊಬ್ಬ ಹಠಾತ್ತನೆ ಕುಸಿದು ಬೀಳುತ್ತಿರುವುದನ್ನು ಕಾಣಬಹುದು. ವರದಿಗಳು ಅವರಿಗೆ ಹಠಾತ್ತನೆ ಹೃದಯಾಘಾತವಾಗಿದೆ ಎಂಬುದನ್ನು ಸೂಚಿಸುತ್ತವೆ.

ವೈರಲ್ ವೀಡಿಯೊದಲ್ಲಿ ದುರಂತಕ್ಕೆ ಕೆಲವೇ ಸೆಕೆಂಡುಗಳ ಮೊದಲು ಅವರು ಸಾಮಾನ್ಯರಂತೆ ನಡೆದುಕೊಂಡು ಬರುತ್ತಿದ್ದರು, ಅಸಹಜವೆನಿಸುವಂಥದ್ದು ಏನೂ ಇರಲಿಲ್ಲ. ಆದರೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದರು. ಸ್ಥಳೀಯರು ಸಹಾಯ ಮಾಡಲು ಧಾವಿಸಿದರು, ಆದರೆ ಅಷ್ಟರೊಳಗೆ ಪ್ರಾಣಪಕ್ಷಿ ಹಾರಿ ಹೋಗಿತ್ತು.

ನಿಮಗೆ ಎದೆ ನೋವು ಕಾಣಿಸಿಕೊಳ್ಳಬೇಕೆಂದೇನಿಲ್ಲ. ಆದರೂ 6 ತಿಂಗಳಕ್ಕೊಮ್ಮೆಯಾದರೂ ಸಂಪೂರ್ಣ ದೇಹದ ಪರೀಕ್ಷೆ ಮಾಡಿಸಿಕೊಳ್ಳುವುದು ಉತ್ತಮ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ