AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಹುಟ್ಟು-ಸಾವು ಬಲ್ಲವರ್ಯಾರು, ರಸ್ತೆಯಲ್ಲಿ ಹೋಗುತ್ತಿರುವಾಗ ಕುಸಿದು ಪ್ರಾಣಬಿಟ್ಟ ಯುವಕ

ಹುಟ್ಟು-ಸಾವು ಬಲ್ಲವರ್ಯಾರು, ಹುಟ್ಟು ಹೇಗೆ ಅನಿಶ್ಚಿತವೋ ಸಾವು ಕೂಡ ಯಾವಾಗ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ವ್ಯಾಯಾಮ ಮಾಡುತ್ತಾ ಕುಸಿದುಬಿದ್ದವರಿದ್ದಾರೆ, ವೇದಿಕೆ ಮೇಲೆ ನೃತ್ಯ ಮಾಡುತ್ತಾ ಪ್ರಾಣ ಬಿಟ್ಟವರಿದ್ದಾರೆ. ಹಾಗೆಯೇ ಹಾಡು ಹಾಡುತ್ತಾ, ಮಲಗಿದಲ್ಲಿಯೇ ಪ್ರಾಣ ಕಳೆದುಕೊಂಡವರೂ ಸಾಕಷ್ಟು ಮಂದಿ ಇದ್ದಾರೆ. ಹೀಗಾಗಿ ಸಾವು ಸಂಭವಿಸಲು ಕಾಯಿಲೆಗಳೇ ಇರಬೇಕೆಂದೇನಿಲ್ಲ.

Viral: ಹುಟ್ಟು-ಸಾವು ಬಲ್ಲವರ್ಯಾರು, ರಸ್ತೆಯಲ್ಲಿ ಹೋಗುತ್ತಿರುವಾಗ ಕುಸಿದು ಪ್ರಾಣಬಿಟ್ಟ ಯುವಕ
ಸಾವು
Follow us
ನಯನಾ ರಾಜೀವ್
|

Updated on: Mar 23, 2025 | 9:18 AM

ಬುಲಂದ್​ಶಹರ್, ಮಾರ್ಚ್​ 23: ಹುಟ್ಟು-ಸಾವು ಬಲ್ಲವರ್ಯಾರು, ಹುಟ್ಟು ಹೇಗೆ ಅನಿಶ್ಚಿತವೋ ಸಾವು ಕೂಡ ಯಾವಾಗ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ವ್ಯಾಯಾಮ ಮಾಡುತ್ತಾ ಕುಸಿದುಬಿದ್ದವರಿದ್ದಾರೆ, ವೇದಿಕೆ ಮೇಲೆ ನೃತ್ಯ ಮಾಡುತ್ತಾ ಪ್ರಾಣ ಬಿಟ್ಟವರಿದ್ದಾರೆ. ಹಾಗೆಯೇ ಹಾಡು ಹಾಡುತ್ತಾ, ಮಲಗಿದಲ್ಲಿಯೇ ಪ್ರಾಣ ಕಳೆದುಕೊಂಡವರೂ ಸಾಕಷ್ಟು ಮಂದಿ ಇದ್ದಾರೆ. ಹೀಗಾಗಿ ಸಾವು ಸಂಭವಿಸಲು ಕಾಯಿಲೆಗಳೇ ಇರಬೇಕೆಂದೇನಿಲ್ಲ.

ಉತ್ತರ ಪ್ರದೇಶದ ಬುಲಂದ್​ಶೆಹರ್​ನಲ್ಲಿ ನಡೆದ ಆಘಾತಕಾರಿ ಘಟನೆಯೊಂದು ಕ್ಯಾಮರಾದಲ್ಲಿ ಸೆರೆಯಾಗಿದೆ.ರಸ್ತೆಯಲ್ಲಿ ನಡೆಯುತ್ತಿದ್ದ ವ್ಯಕ್ತಿಯೊಬ್ಬ ಹಠಾತ್ತನೆ ಕುಸಿದು ಬೀಳುತ್ತಿರುವುದನ್ನು ಕಾಣಬಹುದು. ವರದಿಗಳು ಅವರಿಗೆ ಹಠಾತ್ತನೆ ಹೃದಯಾಘಾತವಾಗಿದೆ ಎಂಬುದನ್ನು ಸೂಚಿಸುತ್ತವೆ.

ವೈರಲ್ ವೀಡಿಯೊದಲ್ಲಿ ದುರಂತಕ್ಕೆ ಕೆಲವೇ ಸೆಕೆಂಡುಗಳ ಮೊದಲು ಅವರು ಸಾಮಾನ್ಯರಂತೆ ನಡೆದುಕೊಂಡು ಬರುತ್ತಿದ್ದರು, ಅಸಹಜವೆನಿಸುವಂಥದ್ದು ಏನೂ ಇರಲಿಲ್ಲ. ಆದರೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದರು. ಸ್ಥಳೀಯರು ಸಹಾಯ ಮಾಡಲು ಧಾವಿಸಿದರು, ಆದರೆ ಅಷ್ಟರೊಳಗೆ ಪ್ರಾಣಪಕ್ಷಿ ಹಾರಿ ಹೋಗಿತ್ತು.

ನಿಮಗೆ ಎದೆ ನೋವು ಕಾಣಿಸಿಕೊಳ್ಳಬೇಕೆಂದೇನಿಲ್ಲ. ಆದರೂ 6 ತಿಂಗಳಕ್ಕೊಮ್ಮೆಯಾದರೂ ಸಂಪೂರ್ಣ ದೇಹದ ಪರೀಕ್ಷೆ ಮಾಡಿಸಿಕೊಳ್ಳುವುದು ಉತ್ತಮ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?