AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಹುಟ್ಟು-ಸಾವು ಬಲ್ಲವರ್ಯಾರು, ರಸ್ತೆಯಲ್ಲಿ ಹೋಗುತ್ತಿರುವಾಗ ಕುಸಿದು ಪ್ರಾಣಬಿಟ್ಟ ಯುವಕ

ಹುಟ್ಟು-ಸಾವು ಬಲ್ಲವರ್ಯಾರು, ಹುಟ್ಟು ಹೇಗೆ ಅನಿಶ್ಚಿತವೋ ಸಾವು ಕೂಡ ಯಾವಾಗ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ವ್ಯಾಯಾಮ ಮಾಡುತ್ತಾ ಕುಸಿದುಬಿದ್ದವರಿದ್ದಾರೆ, ವೇದಿಕೆ ಮೇಲೆ ನೃತ್ಯ ಮಾಡುತ್ತಾ ಪ್ರಾಣ ಬಿಟ್ಟವರಿದ್ದಾರೆ. ಹಾಗೆಯೇ ಹಾಡು ಹಾಡುತ್ತಾ, ಮಲಗಿದಲ್ಲಿಯೇ ಪ್ರಾಣ ಕಳೆದುಕೊಂಡವರೂ ಸಾಕಷ್ಟು ಮಂದಿ ಇದ್ದಾರೆ. ಹೀಗಾಗಿ ಸಾವು ಸಂಭವಿಸಲು ಕಾಯಿಲೆಗಳೇ ಇರಬೇಕೆಂದೇನಿಲ್ಲ.

Viral: ಹುಟ್ಟು-ಸಾವು ಬಲ್ಲವರ್ಯಾರು, ರಸ್ತೆಯಲ್ಲಿ ಹೋಗುತ್ತಿರುವಾಗ ಕುಸಿದು ಪ್ರಾಣಬಿಟ್ಟ ಯುವಕ
ಸಾವು
ನಯನಾ ರಾಜೀವ್
|

Updated on: Mar 23, 2025 | 9:18 AM

Share

ಬುಲಂದ್​ಶಹರ್, ಮಾರ್ಚ್​ 23: ಹುಟ್ಟು-ಸಾವು ಬಲ್ಲವರ್ಯಾರು, ಹುಟ್ಟು ಹೇಗೆ ಅನಿಶ್ಚಿತವೋ ಸಾವು ಕೂಡ ಯಾವಾಗ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ವ್ಯಾಯಾಮ ಮಾಡುತ್ತಾ ಕುಸಿದುಬಿದ್ದವರಿದ್ದಾರೆ, ವೇದಿಕೆ ಮೇಲೆ ನೃತ್ಯ ಮಾಡುತ್ತಾ ಪ್ರಾಣ ಬಿಟ್ಟವರಿದ್ದಾರೆ. ಹಾಗೆಯೇ ಹಾಡು ಹಾಡುತ್ತಾ, ಮಲಗಿದಲ್ಲಿಯೇ ಪ್ರಾಣ ಕಳೆದುಕೊಂಡವರೂ ಸಾಕಷ್ಟು ಮಂದಿ ಇದ್ದಾರೆ. ಹೀಗಾಗಿ ಸಾವು ಸಂಭವಿಸಲು ಕಾಯಿಲೆಗಳೇ ಇರಬೇಕೆಂದೇನಿಲ್ಲ.

ಉತ್ತರ ಪ್ರದೇಶದ ಬುಲಂದ್​ಶೆಹರ್​ನಲ್ಲಿ ನಡೆದ ಆಘಾತಕಾರಿ ಘಟನೆಯೊಂದು ಕ್ಯಾಮರಾದಲ್ಲಿ ಸೆರೆಯಾಗಿದೆ.ರಸ್ತೆಯಲ್ಲಿ ನಡೆಯುತ್ತಿದ್ದ ವ್ಯಕ್ತಿಯೊಬ್ಬ ಹಠಾತ್ತನೆ ಕುಸಿದು ಬೀಳುತ್ತಿರುವುದನ್ನು ಕಾಣಬಹುದು. ವರದಿಗಳು ಅವರಿಗೆ ಹಠಾತ್ತನೆ ಹೃದಯಾಘಾತವಾಗಿದೆ ಎಂಬುದನ್ನು ಸೂಚಿಸುತ್ತವೆ.

ವೈರಲ್ ವೀಡಿಯೊದಲ್ಲಿ ದುರಂತಕ್ಕೆ ಕೆಲವೇ ಸೆಕೆಂಡುಗಳ ಮೊದಲು ಅವರು ಸಾಮಾನ್ಯರಂತೆ ನಡೆದುಕೊಂಡು ಬರುತ್ತಿದ್ದರು, ಅಸಹಜವೆನಿಸುವಂಥದ್ದು ಏನೂ ಇರಲಿಲ್ಲ. ಆದರೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದರು. ಸ್ಥಳೀಯರು ಸಹಾಯ ಮಾಡಲು ಧಾವಿಸಿದರು, ಆದರೆ ಅಷ್ಟರೊಳಗೆ ಪ್ರಾಣಪಕ್ಷಿ ಹಾರಿ ಹೋಗಿತ್ತು.

ನಿಮಗೆ ಎದೆ ನೋವು ಕಾಣಿಸಿಕೊಳ್ಳಬೇಕೆಂದೇನಿಲ್ಲ. ಆದರೂ 6 ತಿಂಗಳಕ್ಕೊಮ್ಮೆಯಾದರೂ ಸಂಪೂರ್ಣ ದೇಹದ ಪರೀಕ್ಷೆ ಮಾಡಿಸಿಕೊಳ್ಳುವುದು ಉತ್ತಮ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕರ್ನಾಟಕದ ಹಲವು ಜೈಲುಗಳಲ್ಲಿ ಬರೋಬ್ಬರಿ 410 ಮೊಬೈಲ್‌ ಸೀಜ್
ಕರ್ನಾಟಕದ ಹಲವು ಜೈಲುಗಳಲ್ಲಿ ಬರೋಬ್ಬರಿ 410 ಮೊಬೈಲ್‌ ಸೀಜ್
ತಡರಾತ್ರಿ ಮಳೆಗೆ ತತ್ತರಿಸಿದ ಬೆಂಗಳೂರು!
ತಡರಾತ್ರಿ ಮಳೆಗೆ ತತ್ತರಿಸಿದ ಬೆಂಗಳೂರು!
ವಾರ ಭವಿಷ್ಯ: ಗ್ರಹಗಳ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಮೇಲೆ ಪ್ರಭಾವ
ವಾರ ಭವಿಷ್ಯ: ಗ್ರಹಗಳ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಮೇಲೆ ಪ್ರಭಾವ
ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದ
ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದ
ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್
ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ