AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೊರೊನಾ ಸೋಂಕಿಗೂ ಬದುಕುವ ಹಕ್ಕಿದೆ, ಅದು ಕೂಡಾ ಒಂದು ಜೀವಿ’: ಉತ್ತರಾಖಂಡದ ಮಾಜಿ ಸಿಎಂ ರಾವತ್

‘ಪ್ರತಿ ಜೀವಿಗೂ ಕೂಡಾ ಬದುಕುವ ಹಕ್ಕಿರುತ್ತದೆ. ಹಾಗೆಯೇ ಕೊರೊನಾ ಕೂಡಾ ಒಂದು ಜೀವಿಯಾದ್ದರಿಂದ ಅದಕ್ಕೂ ಜೀವಿಸುವ ಹಕ್ಕಿದೆ’ - ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್​ ರಾವತ್

‘ಕೊರೊನಾ ಸೋಂಕಿಗೂ ಬದುಕುವ ಹಕ್ಕಿದೆ, ಅದು ಕೂಡಾ ಒಂದು ಜೀವಿ’: ಉತ್ತರಾಖಂಡದ ಮಾಜಿ ಸಿಎಂ ರಾವತ್
ಉತ್ತರಾಖಂಡದ ಮಾಜಿ ಸಿಎಂ ರಾವತ್
shruti hegde
|

Updated on:May 14, 2021 | 3:57 PM

Share

‘ಪ್ರತಿ ಜೀವಿಗೂ ಕೂಡಾ ಬದುಕುವ ಹಕ್ಕಿರುತ್ತದೆ. ಹಾಗೆಯೇ ಕೊರೊನಾ ಕೂಡಾ ಒಂದು ಜೀವಿಯಾದ್ದರಿಂದ ಅದಕ್ಕೂ ಜೀವಿಸುವ ಹಕ್ಕಿದೆ’ ಎಂದು ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್​ ರಾವತ್​ ಹೇಳಿರುವ ಮಾತು ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ತಾತ್ವಿಕ ದೃಷ್ಟಿಕೋನದಿಂದ ನೋಡುವುದಾದರೆ ಕೊರೊನಾ ವೈರಸ್​ ಕೂಡಾ ಒಂದು ಜೀವಿಯಾಗಿದೆ. ಉಳಿದವರಂತೆ ಬದುಕುವ ಹಕ್ಕು ಹೊಂದಿದೆ. ನಾವು ಮಾನವರು. ನಮ್ಮನ್ನು ನಾವು ಅತ್ಯಂತ ಬುದ್ಧಿವಂತರೆಂದು ಅಂದುಕೊಳ್ಳುತ್ತೇವೆ. ಹಾಗಾಗಿ ವೈರಸ್​ಅನ್ನು ತೊಡೆದು ಹಾಕಲು ಪ್ರಯತ್ನಿಸುತ್ತಿದ್ದೇವೆ. ಆದ್ದರಿಂದ ಕೊರೊನಾ ವೈರಸ್​ ನಿರಂತರವಾಗಿ ರೂಪಾಂತರಗೊಳ್ಳುತ್ತಿದೆ ಎಂದು ಖಾಸಗಿ ಮಾಧ್ಯಮವೊಂದಕ್ಕೆ ನೀಡುತ್ತಿದ್ದ ಸಂದರ್ಶನದಲ್ಲಿ ಹೇಳಿದ್ದಾರೆ.

ಕೊರೊನಾ ವೈರಸ್​ ವ್ಯಾಪಕವಾಗಿ ಹರಡುತ್ತಿದ್ದು, ಈ ಸಂದರ್ಭದಲ್ಲಿ ರಾವತ್​ ಅವರು ಹೇಳಿರುವ ಮಾತು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ. ಈ ವಿಡಿಯೋವನ್ನು ಗಮನಿಸಿದ ನೆಟ್ಟಿಗರು, ಈ ಜೀವಂತ ವೈರಸ್​ಗೆ ಸೆಂಟ್ರಲ್​ ವಿಸ್ತಾದಲ್ಲಿ ಆಶ್ರಯ ನೀಡಬೇಕು ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.

ಇದನ್ನೂ ಓದಿ: ‘ಕುಂಭಮೇಳಕ್ಕೆ ಬರುವವರು ಕೊವಿಡ್​-19 ನೆಗೆಟಿವ್​ ರಿಪೋರ್ಟ್​ ತರುವ ಅಗತ್ಯವಿಲ್ಲ’ -ಉತ್ತರಾಖಂಡ ನೂತನ ಸಿಎಂ ತಿರತ್​ ಸಿಂಗ್​ ರಾವತ್​

Published On - 3:55 pm, Fri, 14 May 21

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ