Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೊರೊನಾ ಸೋಂಕಿಗೂ ಬದುಕುವ ಹಕ್ಕಿದೆ, ಅದು ಕೂಡಾ ಒಂದು ಜೀವಿ’: ಉತ್ತರಾಖಂಡದ ಮಾಜಿ ಸಿಎಂ ರಾವತ್

‘ಪ್ರತಿ ಜೀವಿಗೂ ಕೂಡಾ ಬದುಕುವ ಹಕ್ಕಿರುತ್ತದೆ. ಹಾಗೆಯೇ ಕೊರೊನಾ ಕೂಡಾ ಒಂದು ಜೀವಿಯಾದ್ದರಿಂದ ಅದಕ್ಕೂ ಜೀವಿಸುವ ಹಕ್ಕಿದೆ’ - ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್​ ರಾವತ್

‘ಕೊರೊನಾ ಸೋಂಕಿಗೂ ಬದುಕುವ ಹಕ್ಕಿದೆ, ಅದು ಕೂಡಾ ಒಂದು ಜೀವಿ’: ಉತ್ತರಾಖಂಡದ ಮಾಜಿ ಸಿಎಂ ರಾವತ್
ಉತ್ತರಾಖಂಡದ ಮಾಜಿ ಸಿಎಂ ರಾವತ್
Follow us
shruti hegde
|

Updated on:May 14, 2021 | 3:57 PM

‘ಪ್ರತಿ ಜೀವಿಗೂ ಕೂಡಾ ಬದುಕುವ ಹಕ್ಕಿರುತ್ತದೆ. ಹಾಗೆಯೇ ಕೊರೊನಾ ಕೂಡಾ ಒಂದು ಜೀವಿಯಾದ್ದರಿಂದ ಅದಕ್ಕೂ ಜೀವಿಸುವ ಹಕ್ಕಿದೆ’ ಎಂದು ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್​ ರಾವತ್​ ಹೇಳಿರುವ ಮಾತು ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ತಾತ್ವಿಕ ದೃಷ್ಟಿಕೋನದಿಂದ ನೋಡುವುದಾದರೆ ಕೊರೊನಾ ವೈರಸ್​ ಕೂಡಾ ಒಂದು ಜೀವಿಯಾಗಿದೆ. ಉಳಿದವರಂತೆ ಬದುಕುವ ಹಕ್ಕು ಹೊಂದಿದೆ. ನಾವು ಮಾನವರು. ನಮ್ಮನ್ನು ನಾವು ಅತ್ಯಂತ ಬುದ್ಧಿವಂತರೆಂದು ಅಂದುಕೊಳ್ಳುತ್ತೇವೆ. ಹಾಗಾಗಿ ವೈರಸ್​ಅನ್ನು ತೊಡೆದು ಹಾಕಲು ಪ್ರಯತ್ನಿಸುತ್ತಿದ್ದೇವೆ. ಆದ್ದರಿಂದ ಕೊರೊನಾ ವೈರಸ್​ ನಿರಂತರವಾಗಿ ರೂಪಾಂತರಗೊಳ್ಳುತ್ತಿದೆ ಎಂದು ಖಾಸಗಿ ಮಾಧ್ಯಮವೊಂದಕ್ಕೆ ನೀಡುತ್ತಿದ್ದ ಸಂದರ್ಶನದಲ್ಲಿ ಹೇಳಿದ್ದಾರೆ.

ಕೊರೊನಾ ವೈರಸ್​ ವ್ಯಾಪಕವಾಗಿ ಹರಡುತ್ತಿದ್ದು, ಈ ಸಂದರ್ಭದಲ್ಲಿ ರಾವತ್​ ಅವರು ಹೇಳಿರುವ ಮಾತು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ. ಈ ವಿಡಿಯೋವನ್ನು ಗಮನಿಸಿದ ನೆಟ್ಟಿಗರು, ಈ ಜೀವಂತ ವೈರಸ್​ಗೆ ಸೆಂಟ್ರಲ್​ ವಿಸ್ತಾದಲ್ಲಿ ಆಶ್ರಯ ನೀಡಬೇಕು ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.

ಇದನ್ನೂ ಓದಿ: ‘ಕುಂಭಮೇಳಕ್ಕೆ ಬರುವವರು ಕೊವಿಡ್​-19 ನೆಗೆಟಿವ್​ ರಿಪೋರ್ಟ್​ ತರುವ ಅಗತ್ಯವಿಲ್ಲ’ -ಉತ್ತರಾಖಂಡ ನೂತನ ಸಿಎಂ ತಿರತ್​ ಸಿಂಗ್​ ರಾವತ್​

Published On - 3:55 pm, Fri, 14 May 21

ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ