AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೊರೊನಾ ಸೋಂಕಿಗೂ ಬದುಕುವ ಹಕ್ಕಿದೆ, ಅದು ಕೂಡಾ ಒಂದು ಜೀವಿ’: ಉತ್ತರಾಖಂಡದ ಮಾಜಿ ಸಿಎಂ ರಾವತ್

‘ಪ್ರತಿ ಜೀವಿಗೂ ಕೂಡಾ ಬದುಕುವ ಹಕ್ಕಿರುತ್ತದೆ. ಹಾಗೆಯೇ ಕೊರೊನಾ ಕೂಡಾ ಒಂದು ಜೀವಿಯಾದ್ದರಿಂದ ಅದಕ್ಕೂ ಜೀವಿಸುವ ಹಕ್ಕಿದೆ’ - ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್​ ರಾವತ್

‘ಕೊರೊನಾ ಸೋಂಕಿಗೂ ಬದುಕುವ ಹಕ್ಕಿದೆ, ಅದು ಕೂಡಾ ಒಂದು ಜೀವಿ’: ಉತ್ತರಾಖಂಡದ ಮಾಜಿ ಸಿಎಂ ರಾವತ್
ಉತ್ತರಾಖಂಡದ ಮಾಜಿ ಸಿಎಂ ರಾವತ್
shruti hegde
|

Updated on:May 14, 2021 | 3:57 PM

Share

‘ಪ್ರತಿ ಜೀವಿಗೂ ಕೂಡಾ ಬದುಕುವ ಹಕ್ಕಿರುತ್ತದೆ. ಹಾಗೆಯೇ ಕೊರೊನಾ ಕೂಡಾ ಒಂದು ಜೀವಿಯಾದ್ದರಿಂದ ಅದಕ್ಕೂ ಜೀವಿಸುವ ಹಕ್ಕಿದೆ’ ಎಂದು ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್​ ರಾವತ್​ ಹೇಳಿರುವ ಮಾತು ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ತಾತ್ವಿಕ ದೃಷ್ಟಿಕೋನದಿಂದ ನೋಡುವುದಾದರೆ ಕೊರೊನಾ ವೈರಸ್​ ಕೂಡಾ ಒಂದು ಜೀವಿಯಾಗಿದೆ. ಉಳಿದವರಂತೆ ಬದುಕುವ ಹಕ್ಕು ಹೊಂದಿದೆ. ನಾವು ಮಾನವರು. ನಮ್ಮನ್ನು ನಾವು ಅತ್ಯಂತ ಬುದ್ಧಿವಂತರೆಂದು ಅಂದುಕೊಳ್ಳುತ್ತೇವೆ. ಹಾಗಾಗಿ ವೈರಸ್​ಅನ್ನು ತೊಡೆದು ಹಾಕಲು ಪ್ರಯತ್ನಿಸುತ್ತಿದ್ದೇವೆ. ಆದ್ದರಿಂದ ಕೊರೊನಾ ವೈರಸ್​ ನಿರಂತರವಾಗಿ ರೂಪಾಂತರಗೊಳ್ಳುತ್ತಿದೆ ಎಂದು ಖಾಸಗಿ ಮಾಧ್ಯಮವೊಂದಕ್ಕೆ ನೀಡುತ್ತಿದ್ದ ಸಂದರ್ಶನದಲ್ಲಿ ಹೇಳಿದ್ದಾರೆ.

ಕೊರೊನಾ ವೈರಸ್​ ವ್ಯಾಪಕವಾಗಿ ಹರಡುತ್ತಿದ್ದು, ಈ ಸಂದರ್ಭದಲ್ಲಿ ರಾವತ್​ ಅವರು ಹೇಳಿರುವ ಮಾತು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ. ಈ ವಿಡಿಯೋವನ್ನು ಗಮನಿಸಿದ ನೆಟ್ಟಿಗರು, ಈ ಜೀವಂತ ವೈರಸ್​ಗೆ ಸೆಂಟ್ರಲ್​ ವಿಸ್ತಾದಲ್ಲಿ ಆಶ್ರಯ ನೀಡಬೇಕು ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.

ಇದನ್ನೂ ಓದಿ: ‘ಕುಂಭಮೇಳಕ್ಕೆ ಬರುವವರು ಕೊವಿಡ್​-19 ನೆಗೆಟಿವ್​ ರಿಪೋರ್ಟ್​ ತರುವ ಅಗತ್ಯವಿಲ್ಲ’ -ಉತ್ತರಾಖಂಡ ನೂತನ ಸಿಎಂ ತಿರತ್​ ಸಿಂಗ್​ ರಾವತ್​

Published On - 3:55 pm, Fri, 14 May 21

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ