AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೊರೊನಾ ಸೋಂಕಿಗೂ ಬದುಕುವ ಹಕ್ಕಿದೆ, ಅದು ಕೂಡಾ ಒಂದು ಜೀವಿ’: ಉತ್ತರಾಖಂಡದ ಮಾಜಿ ಸಿಎಂ ರಾವತ್

‘ಪ್ರತಿ ಜೀವಿಗೂ ಕೂಡಾ ಬದುಕುವ ಹಕ್ಕಿರುತ್ತದೆ. ಹಾಗೆಯೇ ಕೊರೊನಾ ಕೂಡಾ ಒಂದು ಜೀವಿಯಾದ್ದರಿಂದ ಅದಕ್ಕೂ ಜೀವಿಸುವ ಹಕ್ಕಿದೆ’ - ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್​ ರಾವತ್

‘ಕೊರೊನಾ ಸೋಂಕಿಗೂ ಬದುಕುವ ಹಕ್ಕಿದೆ, ಅದು ಕೂಡಾ ಒಂದು ಜೀವಿ’: ಉತ್ತರಾಖಂಡದ ಮಾಜಿ ಸಿಎಂ ರಾವತ್
ಉತ್ತರಾಖಂಡದ ಮಾಜಿ ಸಿಎಂ ರಾವತ್
shruti hegde
|

Updated on:May 14, 2021 | 3:57 PM

Share

‘ಪ್ರತಿ ಜೀವಿಗೂ ಕೂಡಾ ಬದುಕುವ ಹಕ್ಕಿರುತ್ತದೆ. ಹಾಗೆಯೇ ಕೊರೊನಾ ಕೂಡಾ ಒಂದು ಜೀವಿಯಾದ್ದರಿಂದ ಅದಕ್ಕೂ ಜೀವಿಸುವ ಹಕ್ಕಿದೆ’ ಎಂದು ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್​ ರಾವತ್​ ಹೇಳಿರುವ ಮಾತು ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ತಾತ್ವಿಕ ದೃಷ್ಟಿಕೋನದಿಂದ ನೋಡುವುದಾದರೆ ಕೊರೊನಾ ವೈರಸ್​ ಕೂಡಾ ಒಂದು ಜೀವಿಯಾಗಿದೆ. ಉಳಿದವರಂತೆ ಬದುಕುವ ಹಕ್ಕು ಹೊಂದಿದೆ. ನಾವು ಮಾನವರು. ನಮ್ಮನ್ನು ನಾವು ಅತ್ಯಂತ ಬುದ್ಧಿವಂತರೆಂದು ಅಂದುಕೊಳ್ಳುತ್ತೇವೆ. ಹಾಗಾಗಿ ವೈರಸ್​ಅನ್ನು ತೊಡೆದು ಹಾಕಲು ಪ್ರಯತ್ನಿಸುತ್ತಿದ್ದೇವೆ. ಆದ್ದರಿಂದ ಕೊರೊನಾ ವೈರಸ್​ ನಿರಂತರವಾಗಿ ರೂಪಾಂತರಗೊಳ್ಳುತ್ತಿದೆ ಎಂದು ಖಾಸಗಿ ಮಾಧ್ಯಮವೊಂದಕ್ಕೆ ನೀಡುತ್ತಿದ್ದ ಸಂದರ್ಶನದಲ್ಲಿ ಹೇಳಿದ್ದಾರೆ.

ಕೊರೊನಾ ವೈರಸ್​ ವ್ಯಾಪಕವಾಗಿ ಹರಡುತ್ತಿದ್ದು, ಈ ಸಂದರ್ಭದಲ್ಲಿ ರಾವತ್​ ಅವರು ಹೇಳಿರುವ ಮಾತು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ. ಈ ವಿಡಿಯೋವನ್ನು ಗಮನಿಸಿದ ನೆಟ್ಟಿಗರು, ಈ ಜೀವಂತ ವೈರಸ್​ಗೆ ಸೆಂಟ್ರಲ್​ ವಿಸ್ತಾದಲ್ಲಿ ಆಶ್ರಯ ನೀಡಬೇಕು ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.

ಇದನ್ನೂ ಓದಿ: ‘ಕುಂಭಮೇಳಕ್ಕೆ ಬರುವವರು ಕೊವಿಡ್​-19 ನೆಗೆಟಿವ್​ ರಿಪೋರ್ಟ್​ ತರುವ ಅಗತ್ಯವಿಲ್ಲ’ -ಉತ್ತರಾಖಂಡ ನೂತನ ಸಿಎಂ ತಿರತ್​ ಸಿಂಗ್​ ರಾವತ್​

Published On - 3:55 pm, Fri, 14 May 21

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು