AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೊರೊನಾ ಸೋಂಕಿಗೂ ಬದುಕುವ ಹಕ್ಕಿದೆ, ಅದು ಕೂಡಾ ಒಂದು ಜೀವಿ’: ಉತ್ತರಾಖಂಡದ ಮಾಜಿ ಸಿಎಂ ರಾವತ್

‘ಪ್ರತಿ ಜೀವಿಗೂ ಕೂಡಾ ಬದುಕುವ ಹಕ್ಕಿರುತ್ತದೆ. ಹಾಗೆಯೇ ಕೊರೊನಾ ಕೂಡಾ ಒಂದು ಜೀವಿಯಾದ್ದರಿಂದ ಅದಕ್ಕೂ ಜೀವಿಸುವ ಹಕ್ಕಿದೆ’ - ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್​ ರಾವತ್

‘ಕೊರೊನಾ ಸೋಂಕಿಗೂ ಬದುಕುವ ಹಕ್ಕಿದೆ, ಅದು ಕೂಡಾ ಒಂದು ಜೀವಿ’: ಉತ್ತರಾಖಂಡದ ಮಾಜಿ ಸಿಎಂ ರಾವತ್
ಉತ್ತರಾಖಂಡದ ಮಾಜಿ ಸಿಎಂ ರಾವತ್
shruti hegde
|

Updated on:May 14, 2021 | 3:57 PM

Share

‘ಪ್ರತಿ ಜೀವಿಗೂ ಕೂಡಾ ಬದುಕುವ ಹಕ್ಕಿರುತ್ತದೆ. ಹಾಗೆಯೇ ಕೊರೊನಾ ಕೂಡಾ ಒಂದು ಜೀವಿಯಾದ್ದರಿಂದ ಅದಕ್ಕೂ ಜೀವಿಸುವ ಹಕ್ಕಿದೆ’ ಎಂದು ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್​ ರಾವತ್​ ಹೇಳಿರುವ ಮಾತು ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ತಾತ್ವಿಕ ದೃಷ್ಟಿಕೋನದಿಂದ ನೋಡುವುದಾದರೆ ಕೊರೊನಾ ವೈರಸ್​ ಕೂಡಾ ಒಂದು ಜೀವಿಯಾಗಿದೆ. ಉಳಿದವರಂತೆ ಬದುಕುವ ಹಕ್ಕು ಹೊಂದಿದೆ. ನಾವು ಮಾನವರು. ನಮ್ಮನ್ನು ನಾವು ಅತ್ಯಂತ ಬುದ್ಧಿವಂತರೆಂದು ಅಂದುಕೊಳ್ಳುತ್ತೇವೆ. ಹಾಗಾಗಿ ವೈರಸ್​ಅನ್ನು ತೊಡೆದು ಹಾಕಲು ಪ್ರಯತ್ನಿಸುತ್ತಿದ್ದೇವೆ. ಆದ್ದರಿಂದ ಕೊರೊನಾ ವೈರಸ್​ ನಿರಂತರವಾಗಿ ರೂಪಾಂತರಗೊಳ್ಳುತ್ತಿದೆ ಎಂದು ಖಾಸಗಿ ಮಾಧ್ಯಮವೊಂದಕ್ಕೆ ನೀಡುತ್ತಿದ್ದ ಸಂದರ್ಶನದಲ್ಲಿ ಹೇಳಿದ್ದಾರೆ.

ಕೊರೊನಾ ವೈರಸ್​ ವ್ಯಾಪಕವಾಗಿ ಹರಡುತ್ತಿದ್ದು, ಈ ಸಂದರ್ಭದಲ್ಲಿ ರಾವತ್​ ಅವರು ಹೇಳಿರುವ ಮಾತು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ. ಈ ವಿಡಿಯೋವನ್ನು ಗಮನಿಸಿದ ನೆಟ್ಟಿಗರು, ಈ ಜೀವಂತ ವೈರಸ್​ಗೆ ಸೆಂಟ್ರಲ್​ ವಿಸ್ತಾದಲ್ಲಿ ಆಶ್ರಯ ನೀಡಬೇಕು ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.

ಇದನ್ನೂ ಓದಿ: ‘ಕುಂಭಮೇಳಕ್ಕೆ ಬರುವವರು ಕೊವಿಡ್​-19 ನೆಗೆಟಿವ್​ ರಿಪೋರ್ಟ್​ ತರುವ ಅಗತ್ಯವಿಲ್ಲ’ -ಉತ್ತರಾಖಂಡ ನೂತನ ಸಿಎಂ ತಿರತ್​ ಸಿಂಗ್​ ರಾವತ್​

Published On - 3:55 pm, Fri, 14 May 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ