AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವಿಮಾನದಲ್ಲಿ ಸಂಸ್ಕೃತದಲ್ಲಿ ಅನೌನ್ಸ್​ಮೆಂಟ್; ವಿಡಿಯೋ ವೈರಲ್​​

ವಾರಣಾಸಿ ವಿಮಾನ ನಿಲ್ದಾಣದಲ್ಲಿ ಸಂಸ್ಕೃತದಲ್ಲಿ ಘೋಷಣೆ ಮಾಡುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆದರೆ ಈ ವಿಡಿಯೋ ಎಡಿಟ್ ಮಾಡಿದ್ದು, ಸಂಸ್ಕೃತದಲ್ಲಿ ಡಬ್ ಮಾಡಲಾಗಿದೆ ಎಂದು ನೆಟ್ಟಿಗರು ಹೇಳುತ್ತಿದ್ದಾರೆ. @MumbaichaDon ಎಂಬ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡ ಈ ವಿಡಿಯೊ 22,000 ಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ. ನೆಟ್ಟಿಗರಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

Viral Video: ವಿಮಾನದಲ್ಲಿ ಸಂಸ್ಕೃತದಲ್ಲಿ ಅನೌನ್ಸ್​ಮೆಂಟ್; ವಿಡಿಯೋ ವೈರಲ್​​
ಅಕ್ಷತಾ ವರ್ಕಾಡಿ
|

Updated on: Dec 05, 2024 | 4:12 PM

Share

ವಾರಣಾಸಿ ವಿಮಾನ ನಿಲ್ದಾಣದಲ್ಲಿ ಸಂಸ್ಕೃತದಲ್ಲಿ ಅನೌನ್ಸ್​ಮೆಂಟ್ ನೀಡಿರುವ ವೀಡಿಯೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್​ ಆಗಿದೆ. ವಿಡಿಯೋದಲ್ಲಿ ಸೂಚನೆಗಳನ್ನು ಸಂಸ್ಕೃತದಲ್ಲಿ ಹೇಳುತ್ತಿರುವುದನ್ನು ಕಾಣಬಹುದು. ಆದರೆ ಈ ವಿಡಿಯೋ ನಿಜವಲ್ಲ, ಸಂಸ್ಕೃತದಲ್ಲಿ ಡಬ್ಬಿಂಗ್​ ಮಾಡಿ ವಿಡಿಯೋ ಎಡಿಟ್​ ಮಾಡಲಾಗಿದೆ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

@MumbaichaDon ಎಂಬ ಟ್ವಿಟರ್​ ಖಾತೆಯಲ್ಲಿ ಸಂಸ್ಕೃತದಲ್ಲಿ ಅನೌನ್ಸ್​ಮೆಂಟ್ ನೀಡುತ್ತಿರುವ ವೀಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗುತ್ತಿದೆ. ಇಂದು(ಡಿ.05) ಬೆಳಿಗ್ಗೆ ಹಂಚಿಕೊಂಡಿರುವ ವಿಡಿಯೋ ಈಗಾಗಲೇ 22 ಸಾವಿರಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: Viral Video: ಕಾಮನಬಿಲ್ಲಿನಂತಹ ಬಣ್ಣಬಣ್ಣದ ಪರ್ವತಗಳಿರುವ ದೇಶವಿದು; ವಿಡಿಯೋ ವೈರಲ್​

ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿದೆ. ನಮ್ಮ ಸನಾತನ ಧರ್ಮ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್ನಲ್ಲಿ ಬರೆದುಕೊಂಡಿದ್ದಾರೆ. ಆದರೆ ಈ ವಿಡಿಯೋ ನಿಜವಲ್ಲ, ಸಂಸ್ಕೃತದಲ್ಲಿ ಡಬ್ಬಿಂಗ್​ ಮಾಡಿ ವಿಡಿಯೋ ಎಡಿಟ್​ ಮಾಡಲಾಗಿದೆ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ. ಸದ್ಯ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ