AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಅರರೇ… ಹಾವಿಗೂ ರೊಮ್ಯಾಂಟಿಕ್‌ ಲಿಪ್‌ ಕಿಸ್‌ ಕೊಟ್ಟ ಯುವಕ

ಹಾವುಗಳೆಂದರೆ ಯಾರಿಗೆ ತಾನೇ ಭಯವಾಗೊದಿಲ್ಲ ಹೇಳಿ. ಬಹುತೇಕ ಎಲ್ಲರೂ ಒಂದು ಸಣ್ಣ ಹಾವನ್ನು ಕಂಡರೂ ಬೆಚ್ಚಿ ಬಿದ್ದು ಓಡಿ ಹೋಗ್ತಾರೆ. ಆದ್ರೆ ಇಲ್ಲೊಬ್ಬ ಭೂಪ ನನ್ಗೆ ಹಾವಂದ್ರೆ ಭಯವಿಲ್ಲ, ಹಾವಂದ್ರೆ ಬಲು ಇಷ್ಟ ಎನ್ನುತ್ತಾ ವಿಷಕಾರಿ ಹಾವೊಂದನ್ನು ಕೈಯಲ್ಲಿ ಹಿಡಿದು ಯಾವುದೇ ಭಯ, ಅಂಜಿಕೆ ಇಲ್ಲದೆ ಆ ಸರ್ಪಕ್ಕೆ ರೊಮ್ಯಾಂಟಿಕ್‌ ಆಗಿ ಲಿಪ್‌ ಟು ಲಿಪ್‌ ಕಿಸ್‌ ನೀಡಿದ್ದಾನೆ. ಈ ವಿಡಿಯೋ ಇದೀಗ ಸಖತ್‌ ವೈರಲ್‌ ಆಗುತ್ತಿದ್ದು, ಅಬ್ಬಬ್ಬಾ ಇದೆಂತಾ ಭಂಡ ಧೈರ್ಯ ಎಂದು ನೆಟ್ಟಿಗರು ಕೇಳುತ್ತಿದ್ದಾರೆ.

Video: ಅರರೇ... ಹಾವಿಗೂ ರೊಮ್ಯಾಂಟಿಕ್‌ ಲಿಪ್‌ ಕಿಸ್‌ ಕೊಟ್ಟ ಯುವಕ
ವೈರಲ್​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Aug 01, 2024 | 3:55 PM

Share

ಹಾವುಗಳೆಂದರೆ ಬಹುತೇಕ ಎಲ್ಲರೂ ಭಯ ಪಡ್ತಾರೆ. ಯಾವುದೇ ಹಾವನ್ನು ಕಂಡ್ರು ಸಾಕು ಜನರು ಭಯದಿಂದ ಮಾರು ದೂರ ಓಡಿ ಹೋಗ್ತಾರೆ. ಇನ್ನೂ ಹಾವನ್ನು ಸಾಕು ಪ್ರಾಣಿಗಳಂತೆ ಮುದ್ದಾಡುವ ಅಥವಾ ಅದರೊಂದಿಗೆ ಆಟವಾಡುವ, ಸರಸವಾಡುವ ದುಸ್ಸಾಹಸಕ್ಕೆ ಯಾರು ಕೂಡಾ ಕೈ ಹಾಕೊಲ್ಲ. ಆದ್ರೆ ಇಲ್ಲೊಬ್ಬ ಯುವಕ ನನ್ಗೆ ಹಾವೆಂದ್ರೆ ಯಾವ ಭಯನೂ ಇಲ್ಲ ಎನ್ನುತ್ತಾ ಭಂಡ ಧೈರ್ಯದಿಂದ ವಿಷಕಾರಿ ಹಾವೊಂದನ್ನು ಕೈಯಲ್ಲಿ ಹಿಡಿದು ಆ ಹಾವಿಗೆ ರೊಮ್ಯಾಂಟಿಕ್‌ ಆಗಿ ಲಿಪ್‌ ಟು ಲಿಪ್‌ ಕಿಸ್‌ ನೀಡಿದ್ದಾನೆ. ಈ ವಿಡಿಯೋ ಇದೀಗ ಸಖತ್‌ ವೈರಲ್‌ ಆಗುತ್ತಿದ್ದು, ಈ ಭೂಪನ ಭಂಡ ಧೈರ್ಯಕ್ಕೆ ಮೆಚ್ಚಲೇಬೇಕು ಎನ್ನುತ್ತಿದ್ದಾರೆ ನೆಟ್ಟಿಗರು.

ಸಹಬತ್‌ ಅಲಮ್‌ (sahabatalamreal) ಎಂಬವನು ಈ ಕುರಿತ ಪೋಸ್ಟ್‌ ಒಂದನ್ನು ತನ್ನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾನೆ. ವೈರಲ್‌ ವಿಡಿಯೋದಲ್ಲಿ ಈ ಯುವಕ ದೈತ್ಯ ಗಾತ್ರದ ವಿಷಕಾರಿ ಹಾವೊಂದನ್ನು ಕೈಯಲ್ಲಿ ಹಿಡಿದುಕೊಂಡು ಯಾವುದೇ ಭಯ, ಅಂಜಿಕೆ ಇಲ್ಲದೆ ಆ ಹಾವಿಗೆ ರೊಮ್ಯಾಂಟಿಕ್‌ ಆಗಿ ಲಿಪ್‌ ಟು ಲಿಪ್‌ ಕಿಸ್‌ ನೀಡುತ್ತಿರುವಂತಹ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಈ ಜೈಲೂಟ ಯಾವ ರೆಸ್ಟೋರೆಂಟ್‌ ಊಟಕ್ಕೂ ಕಮ್ಮಿಯಿಲ್ಲ ನೋಡಿ…

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಜುಲೈ 22 ರಂದು ಹಂಚಿಕೊಳ್ಳಲಾದ ಈ ಪೋಸ್ಟ್‌ 7 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಅಬ್ಬಬ್ಬಾ ಎಷ್ಟು ಸಲೀಸಾಗಿ ಮುತ್ತಿಡುತ್ತಿದ್ದಾನೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼನನಗಂತೂ ಹಾವನ್ನು ನೋಡಿ ತುಂಬಾನೇ ಭಯವಾಯಿತುʼ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್