AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಅರರೇ… ಹಾವಿಗೂ ರೊಮ್ಯಾಂಟಿಕ್‌ ಲಿಪ್‌ ಕಿಸ್‌ ಕೊಟ್ಟ ಯುವಕ

ಹಾವುಗಳೆಂದರೆ ಯಾರಿಗೆ ತಾನೇ ಭಯವಾಗೊದಿಲ್ಲ ಹೇಳಿ. ಬಹುತೇಕ ಎಲ್ಲರೂ ಒಂದು ಸಣ್ಣ ಹಾವನ್ನು ಕಂಡರೂ ಬೆಚ್ಚಿ ಬಿದ್ದು ಓಡಿ ಹೋಗ್ತಾರೆ. ಆದ್ರೆ ಇಲ್ಲೊಬ್ಬ ಭೂಪ ನನ್ಗೆ ಹಾವಂದ್ರೆ ಭಯವಿಲ್ಲ, ಹಾವಂದ್ರೆ ಬಲು ಇಷ್ಟ ಎನ್ನುತ್ತಾ ವಿಷಕಾರಿ ಹಾವೊಂದನ್ನು ಕೈಯಲ್ಲಿ ಹಿಡಿದು ಯಾವುದೇ ಭಯ, ಅಂಜಿಕೆ ಇಲ್ಲದೆ ಆ ಸರ್ಪಕ್ಕೆ ರೊಮ್ಯಾಂಟಿಕ್‌ ಆಗಿ ಲಿಪ್‌ ಟು ಲಿಪ್‌ ಕಿಸ್‌ ನೀಡಿದ್ದಾನೆ. ಈ ವಿಡಿಯೋ ಇದೀಗ ಸಖತ್‌ ವೈರಲ್‌ ಆಗುತ್ತಿದ್ದು, ಅಬ್ಬಬ್ಬಾ ಇದೆಂತಾ ಭಂಡ ಧೈರ್ಯ ಎಂದು ನೆಟ್ಟಿಗರು ಕೇಳುತ್ತಿದ್ದಾರೆ.

Video: ಅರರೇ... ಹಾವಿಗೂ ರೊಮ್ಯಾಂಟಿಕ್‌ ಲಿಪ್‌ ಕಿಸ್‌ ಕೊಟ್ಟ ಯುವಕ
ವೈರಲ್​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Aug 01, 2024 | 3:55 PM

Share

ಹಾವುಗಳೆಂದರೆ ಬಹುತೇಕ ಎಲ್ಲರೂ ಭಯ ಪಡ್ತಾರೆ. ಯಾವುದೇ ಹಾವನ್ನು ಕಂಡ್ರು ಸಾಕು ಜನರು ಭಯದಿಂದ ಮಾರು ದೂರ ಓಡಿ ಹೋಗ್ತಾರೆ. ಇನ್ನೂ ಹಾವನ್ನು ಸಾಕು ಪ್ರಾಣಿಗಳಂತೆ ಮುದ್ದಾಡುವ ಅಥವಾ ಅದರೊಂದಿಗೆ ಆಟವಾಡುವ, ಸರಸವಾಡುವ ದುಸ್ಸಾಹಸಕ್ಕೆ ಯಾರು ಕೂಡಾ ಕೈ ಹಾಕೊಲ್ಲ. ಆದ್ರೆ ಇಲ್ಲೊಬ್ಬ ಯುವಕ ನನ್ಗೆ ಹಾವೆಂದ್ರೆ ಯಾವ ಭಯನೂ ಇಲ್ಲ ಎನ್ನುತ್ತಾ ಭಂಡ ಧೈರ್ಯದಿಂದ ವಿಷಕಾರಿ ಹಾವೊಂದನ್ನು ಕೈಯಲ್ಲಿ ಹಿಡಿದು ಆ ಹಾವಿಗೆ ರೊಮ್ಯಾಂಟಿಕ್‌ ಆಗಿ ಲಿಪ್‌ ಟು ಲಿಪ್‌ ಕಿಸ್‌ ನೀಡಿದ್ದಾನೆ. ಈ ವಿಡಿಯೋ ಇದೀಗ ಸಖತ್‌ ವೈರಲ್‌ ಆಗುತ್ತಿದ್ದು, ಈ ಭೂಪನ ಭಂಡ ಧೈರ್ಯಕ್ಕೆ ಮೆಚ್ಚಲೇಬೇಕು ಎನ್ನುತ್ತಿದ್ದಾರೆ ನೆಟ್ಟಿಗರು.

ಸಹಬತ್‌ ಅಲಮ್‌ (sahabatalamreal) ಎಂಬವನು ಈ ಕುರಿತ ಪೋಸ್ಟ್‌ ಒಂದನ್ನು ತನ್ನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾನೆ. ವೈರಲ್‌ ವಿಡಿಯೋದಲ್ಲಿ ಈ ಯುವಕ ದೈತ್ಯ ಗಾತ್ರದ ವಿಷಕಾರಿ ಹಾವೊಂದನ್ನು ಕೈಯಲ್ಲಿ ಹಿಡಿದುಕೊಂಡು ಯಾವುದೇ ಭಯ, ಅಂಜಿಕೆ ಇಲ್ಲದೆ ಆ ಹಾವಿಗೆ ರೊಮ್ಯಾಂಟಿಕ್‌ ಆಗಿ ಲಿಪ್‌ ಟು ಲಿಪ್‌ ಕಿಸ್‌ ನೀಡುತ್ತಿರುವಂತಹ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಈ ಜೈಲೂಟ ಯಾವ ರೆಸ್ಟೋರೆಂಟ್‌ ಊಟಕ್ಕೂ ಕಮ್ಮಿಯಿಲ್ಲ ನೋಡಿ…

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಜುಲೈ 22 ರಂದು ಹಂಚಿಕೊಳ್ಳಲಾದ ಈ ಪೋಸ್ಟ್‌ 7 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಅಬ್ಬಬ್ಬಾ ಎಷ್ಟು ಸಲೀಸಾಗಿ ಮುತ್ತಿಡುತ್ತಿದ್ದಾನೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼನನಗಂತೂ ಹಾವನ್ನು ನೋಡಿ ತುಂಬಾನೇ ಭಯವಾಯಿತುʼ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ