Video: ನನ್ನ ಮಗಳನ್ನು ಮದುವೆಯಾಗುವ ಹುಡುಗನಿಗೆ 2 ಕೋಟಿ ಬೆಲೆಯ ಬಂಗಲೆ, 50 ಲಕ್ಷ ಎಫ್‌.ಡಿ; ಬಿಗ್ ಆಫರ್ ನೀಡಿದ ತಂದೆ

ಸೋಷಿಯಲ್‌ ಮೀಡಿಯಾದಲ್ಲಿ ಕೆಲವೊಮ್ಮೆ ಅಚ್ಚರಿಯ ವಿಡಿಯೋಗಳು ಹರಿದಾಡುತ್ತಿರುತ್ತವೆ. ಇದು ನಿಜ ಸುದ್ದಿಯೇ ಅಥವಾ ಸುಳ್ಳು ಸುದ್ದಿಯೇ ಎಂದು ನಂಬಲು ಸಹ ಅಸಾಧ್ಯವಾಗಿರುತ್ತದೆ. ಇದೀಗ ಅಂತಹದೇ ವಿಡಿಯೋವೊಂದು ವೈರಲ್‌ ಆಗಿದ್ದು, ವ್ಯಕ್ತಿಯೊಬ್ಬರು ತನ್ನ ಮಗಳನ್ನು ಮದುವೆಯಾಗುವ ಹುಡುಗನಿಗೆ 2 ಕೋಟಿ ಬೆಲೆಯ ಬಂಗಲೆ ನೀಡುತ್ತೇನೆ ಎಂದು ಗಂಡು ಮಕ್ಳಿಗೆ ಬಿಗ್‌ ಆಫರ್‌ ಒಂದನ್ನು ನೀಡಿದ್ದಾರೆ. 

Video: ನನ್ನ ಮಗಳನ್ನು ಮದುವೆಯಾಗುವ ಹುಡುಗನಿಗೆ 2 ಕೋಟಿ ಬೆಲೆಯ ಬಂಗಲೆ, 50 ಲಕ್ಷ ಎಫ್‌.ಡಿ; ಬಿಗ್ ಆಫರ್ ನೀಡಿದ ತಂದೆ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jun 03, 2024 | 2:18 PM

ಹೆತ್ತ ಮಗಳಿಗೆ 24-25 ವರ್ಷವಾದರೆ ಸಾಕು ಹೆತ್ತವರಿಗೆ ಮಗಳ ಮದುವೆಯ ಚಿಂತೆ ಸತಾಯಿಸಲಾರಂಭಿಸುತ್ತದೆ. ಪ್ರತಿಯೊಬ್ಬರೂ ತಮ್ಮ ಮಗಳನ್ನು ಒಳ್ಳೆಯ ಮನೆಗೆ ಮದುವೆ ಮಾಡಿಕೊಡಬೇಕೆಂದು ಬಯಸುತ್ತಾರೆ. ಅದರಲ್ಲೂ ಹುಡುಗನಿಗೆ ಕೈತುಂಬಾ ಸಂಬಳ ಸಿಗುವ ನೌಕರಿಯಿದ್ದರೆ ಸಿಗುವ ಖುಷಿಯೇ ಬೇರೆ. ಯಾಕಂದ್ರೆ ಲೈಫ್‌ ಸೆಟಲ್‌ ಆಗಿರುತ್ತದೆ ಎಂಬ ಕಾರಣಕ್ಕೆ ಸ್ವಲ್ಪ ಶ್ರೀಮಂತ ವರನನ್ನು ಹುಡುಗಿಯ ಮನೆಯವರು ಆಯ್ಕೆ ಮಾಡುತ್ತಾರೆ. ಆದ್ರೆ ಇಲ್ಲೊಬ್ಬ ವ್ಯಕ್ತಿ ಮಾತ್ರ ಹುಡುಗ ಹೇಗಿದ್ರೂ ಪರವಾಗಿಲ್ಲ, ಆತ ನನ್ನ ಮಗಳನ್ನು ಮದುವೆಯಾದ್ರೆ ಸಾಕು.  ಆತನಿಗೆ 2 ಕೋಟಿಯ ಬಂಗಲೆಯ ಜೊತೆಗೆ 50 ಲಕ್ಷ ಎಫ್.ಡಿ ಕೂಡಾ ನೀಡುತ್ತೇನೆ ಎಂದು ಗಂಡ್‌ ಮಕ್ಳಿಗೆ ಬಿಗ್‌ ಆಫರ್‌ ಒಂದನ್ನು ನೀಡಿದ್ದಾರೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಅಂಕಿತಾ ಪಾಟೇಲ್‌ (@ankita.patel_143) ಎಂಬವರು ಈ ವಿಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ ಡಾಕ್ಟರ್‌ ವೃತ್ತಿಯಲ್ಲಿರುವ ತಂದೆ ತನ್ನ ಮಗಳನ್ನು ಯಾರು ಮದುವೆಯಾಗುತ್ತಾನೋ ಆತನಿಗೆ 2 ಕೋಟಿ ಬೆಲೆಯ ಬಂಗಲೆ, ನಮ್ಮ ಕ್ಲಿನಿಕ್‌ ಮತ್ತು 50 ಲಕ್ಷ ಎಫ್.ಡಿ ಇದೆ ಅದನ್ನು ಆತನ ಹೆಸರಿಗೆ ಬರೆಯುತ್ತೇವೆ ಎಂದು ಹೇಳುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಬಾಲಕನ ಪ್ರಾಣ ರಕ್ಷಿಸಿದ ರಿಯಲ್‌ ಹೀರೋಗಳು; ಇಲ್ಲಿದೆ ರೋಚಕ ವಿಡಿಯೋ 

ವೈರಲ್​​ ವಿಡಿಯೋ ಇಲ್ಲಿದೆ

ಕೆಲ ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 18.8 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಕೆಲವರು ನಿಮ್ಮ ಮಗಳನ್ನು ನಾನು ಮದುವೆಯಾಗಲು ರೆಡಿ ಇದ್ದೇನೆ ಎಂದು ಕಾಮೆಂಟ್‌ ಮಾಡಿದ್ರೆ, ಇನ್ನೂ ಕೆಲವರು ಇನ್‌ಸ್ಟಾಗ್ರಾಮ್‌ ಬರಬರುತ್ತಾ ಮ್ಯಾಟ್ರಿಮೋನಿ ಸೈಟ್‌ ಆಗುತ್ತಿದೆ ಎಂದು ತಮಾಷೆ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ