AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆಟೋ ಮೇಲೆ ಶಾಲಾ ಮಕ್ಕಳ ಸವಾರಿ, ಉತ್ತರ ಪ್ರದೇಶದಲ್ಲಿ ನಡೆದ ಘಟನೆ

Children in UP : ಈ ಆಟೋ ಚಾಲಕನಿಗೆ ದಂಡ ವಿಧಿಸಲಾಗಿದೆ ಮತ್ತು ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉತ್ತರ ಪ್ರದೇಶದ ಬರೇಲಿಯ ಪೊಲೀಸರು ತಿಳಿಸಿದ್ದಾರೆ.

Viral Video: ಆಟೋ ಮೇಲೆ ಶಾಲಾ ಮಕ್ಕಳ ಸವಾರಿ, ಉತ್ತರ ಪ್ರದೇಶದಲ್ಲಿ ನಡೆದ ಘಟನೆ
ಆಟೋ ಮೇಲೆ ಶಾಲಾ ಮಕ್ಕಳು
TV9 Web
| Edited By: |

Updated on:Aug 29, 2022 | 5:34 PM

Share

Viral Video : ಆಟೋರಿಕ್ಷಾ ತುಂಬಿ ತುಳುಕುತ್ತಿರುವ ಸಾಕಷ್ಟು ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ನೋಡಿರುತ್ತೀರಿ. ಆದರೆ ಈ ವಿಡಿಯೋ ಎಷ್ಟು ಅಪಾಯಕಾರಿಯಾಗಿದೆ ನೋಡಿ. ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಈ ವಿಡಿಯೋ ಯಾರನ್ನೂ ಆಘಾತಕ್ಕೆ ತಳ್ಳುವಂತಿದೆ. ಉತ್ತರ ಪ್ರದೇಶದ ಬರೇಲಿದಲ್ಲಿ ಸೆರೆಹಿಡಿಯಲಾದ ದೃಶ್ಯವಿದು. ಆಟೋ ಮೇಲೆ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದಾನೆ ಈ ಡ್ರೈವರ್. ‘ಈ ಆಟೋ ಶುಕ್ರವಾರದಂದು ಆರ್​ಟಿಒ, ನಕಾಟಿಯಾ ಪೊಲೀಸ್ ಔಟ್‌ಪೋಸ್ಟ್‌ನ ಕಚೇರಿಯನ್ನು ದಾಟಿದೆ. ಆದರೆ ಪೊಲೀಸರು ನಿದ್ರಿಸುತ್ತಿದ್ದರೋ ಏನೋ’ ಎಂದು ಈ ಪೋಸ್ಟ್​ನಲ್ಲಿ ಬರೆಯಲಾಗಿದೆ.

ಈ ವಿಡಿಯೋ ನೆಟ್ಟಿಗರ ಆಕ್ರೋಶಕ್ಕೆ ಒಳಗಾಗಿದೆ. ‘ಇಂಥ ಬೇಜವಾಬ್ದಾರ ಚಾಲಕನೊಂದಿಗೆ ಅದು ಹೇಗೆ ತಮ್ಮ ಮಕ್ಕಳನ್ನು ಕಳಿಸುತ್ತಾರೋ?’ ಎಂದು ಪೋಸ್ಟ್​ನಲ್ಲಿ ಬರೆಯಲಾಗಿದೆ. ನಂತರ ಪೋಸ್ಟ್​ ಗಮನಿಸಿದ ಬರೇಲಿ ಪೊಲೀಸರು, ಆಟೋ ಚಾಲಕನಿಗೆ ದಂಡ ವಿಧಿಸಿದ್ದಾರೆ. ನಿಯಮಗಳ ಪ್ರಕಾರ ಕಾನೂನು ಕ್ರಮವನ್ನು ತೆಗೆದುಕೊಳ್ಳಲಿದ್ದಾರೆ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 5:24 pm, Mon, 29 August 22

ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!